ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.

ಪ್ಯಾರಿಸ್ ನಲ್ಲಿ ಹೊಸದೊಂದು ರೆಸ್ಟೋರೆಂಟ್ ಓಪನ್ ಆಗಿದೆ. ಅಲ್ಲಿಗೆ ಗ್ರಾಹಕರು ಮುಗಿಬಿದ್ದಿದ್ದಾರೆ. ಕಾರಣ ಏನ್ ಗೊತ್ತಾ? ಅದೊಂದು ನ್ಯೂಡ್ ರೆಸ್ಟೋರೆಂಟ್. ಯಾರೂ ಬಟ್ಟೆ ಧರಿಸಿರುವುದಿಲ್ಲ. ನಗ್ನವಾಗಿ ಬಂದು ಕುಡಿದು, ತಿಂದು ಎಂಜಾಯ್ ಮಾಡ್ತಾರೆ.

ಇಂತಹ ಹೋಟೆಲ್ ತೆರೆದಿರೋದು ಇದೇ ಮೊದಲೇನಲ್ಲ. 2016ರಲ್ಲಿ ಇಂಗ್ಲೆಂಡ್ ನಲ್ಲೂ ಇಂತಹ ಖುಲ್ಲಂ ಖುಲ್ಲಾ ರೆಸ್ಟೋರೆಂಟ್ ಆರಂಭಿಸಲಾಗಿತ್ತು. ಈಗ ಪ್ಯಾರಿಸ್ ನಲ್ಲಿ ಆರಂಭವಾಗಿರೋ ರೆಸ್ಟೋರೆಂಟ್ ಹೆಸರು O naturel. ಇಲ್ಲಿಗೆ ಹೋಗ್ಬೇಕಂದ್ರೆ ಮೊದಲೇ ರಿಸರ್ವೇಶನ್ ಮಾಡಿಕೊಳ್ಳಬೇಕು.

ಈ ವಿಷಯ ನಿಮಗೆ ನಂಬಲು ಸ್ವಲ್ಪ ಕಷ್ಟವೇ ಆದರೆ ವಿಧಿಯಿಲ್ಲ ನಂಬಲೇಬೇಕು. ನಾವು ಊಟ ಮಾಡುವಾಗ ಮೈಮೇಲೆ ಆಹಾರ ಬೀಳಬಾರದು ಎಂಬ ಉದ್ದೇಶದಿಂದ ಬಟ್ಟೆಯನ್ನು ಹಾಕಿಕೊಳ್ಳುತ್ತೇವೆ. ಆದರೆ ಈ ಹೋಟೆಲ್ ಇದಕ್ಕೆ ಸಂಪೂರ್ಣ ತದ್ವಿರುದ್ದ ನಾವು ಊಟ ಮಾಡುವ ವೇಳೆಯಲ್ಲಿ ನಮ್ಮ ಮೈಮೇಲೆ ಒಂದಿಚ್ಚು ಬಟ್ಟೆ ಇರುವಂತಿಲ್ಲ. ಈ ಹೊಟೇಲ್ಗೆ ಎಂಟ್ರಿ ಆಗುತ್ತಿದ್ದಂತೆ ನಿಮ್ಮ ಜಾಕೆಟ್, ಶರ್ಟ್, ಸ್ಕರ್ಟ್ ಅಥವಾ ಟ್ರೌಸರ್ ಎಲ್ಲವನ್ನೂ ತೆಗೆಯುತ್ತಾರೆ ಹಾಗೂ ನಿಮಗೆ ಒಂದು ಡ್ರೆಸ್ಸಿಂಗ್ ಗೌನ್ ನೀಡಲಾಗುತ್ತದೆ.

ಪಕ್ಕಾ ಫ್ರೆಂಚ್ ಮೆನು ಇಲ್ಲಿದೆ. ಜೊತೆಗೆ ಡ್ರಿಂಕ್ಸ್ ಕೂಡ ಸರ್ವ್ ಮಾಡಲಾಗುತ್ತದೆ. 3 ಕೋರ್ಸ್ ಮೆನುಗೆ 57 ಡಾಲರ್ ವೆಚ್ಚವಾಗುತ್ತದೆ. ಅಕ್ಕಪಕ್ಕದ ಬಿಲ್ಡಿಂಗ್ ನವರು, ದಾರಿಹೋಕರು ನಗ್ನವಾಗಿರೋ ಗ್ರಾಹಕರತ್ತ ಕಣ್ಣು ಹಾಯಿಸದಂತೆ ದೊಡ್ಡ ದೊಡ್ಡ ಪರದೆಗಳನ್ನು ಹಾಕಲಾಗಿದೆ.

ಮನೆಯಿಂದ ಬರುವಾಗ್ಲೇ ಗ್ರಾಹಕರು ವಿವಸ್ತ್ರರಾಗಿ ಬರಬೇಕಾಗಿಲ್ಲ. ಹೋಟೆಲ್ ಗೆ ಬಂದ ತಕ್ಷಣ ಬಟ್ಟೆಯನ್ನು ಕಳಚಿಟ್ಟು, ಸಿಬ್ಬಂದಿ ಕೊಡುವ ಸ್ಲಿಪ್ಪರ್ ಧರಿಸಿ ಬರಬೇಕು. ಮಹಿಳೆಯರಿಗೆ ಹೀಲ್ಸ್ ಧರಿಸಲು ಅವಕಾಶವಿದೆ. ಜಪಾನ್ ಮತ್ತು ಆಸ್ಟ್ರೇಲಿಯಾದಲ್ಲೂ ಇಂತಹ ನಗ್ನ ರೆಸ್ಟೋರೆಂಟ್ ಗಳಿವೆ.
1. ಡ್ರೆಸ್ ಸೇಫ್ ಆಗಿ ಇಡಲು ಲಾಕರ್ಸ್ ವ್ಯವಸ್ಥೆ ಮಾಡಲಾಗುತ್ತದೆ.
2. ಎಲ್ಲಾ ಗೆಸ್ಟ್ಗಳ ಟೇಬಲ್ ಮಧ್ಯೆ ಪಾರ್ಟಿಶನ್ ಇರುತ್ತದೆ. ಆದುದರಿಂದ ಯಾರು ಇತರರನ್ನು ನೋಡಲು ಸಾಧ್ಯವಿಲ್ಲ.

3. ಒಂದು ಬಾರಿ ನೀವು ನಿಮಗೆ ಮೀಸಲಾದ ಟೇಬಲ್ ಮೇಲೆ ಕುಳಿತ ನಂತರ ಗೌನ್ ತೆಗೆಯಲಾಗುತ್ತದೆ.
4.ಬಿದಿರಿನ ಪಾರ್ಟಿಶನ್ ಮೂಲಕ ನಿಮಗೆ ಪ್ರೈವೆಸಿ ನೀಡಲಾಗುತ್ತದೆ. ಅಲ್ಲದೇ ವೇಟರ್ಗಳು ಕಡಿಮೆ ಡ್ರೆಸ್ ಧರಿಸಿರುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…
ಗುಮ್ಮಡಿ ನರಸಯ್ಯ ಎಂಬ ವ್ಯಕ್ತಿ ನಮ್ಮ ಭಾರತ ದೇಶದಲ್ಲಿ ಒಬ್ಬರು ಒಮ್ಮೆ ರಾಜಕೀಯಕ್ಕೆ ಬಂದರೆ ಒಮ್ಮೆ ಗೆದ್ದ ನಂತರ ಮತ್ತೆ ಗೆಲ್ಲುತ್ತಾರೆ ಎಂಬ ನಂಬಿಕೆ ಇರುವುದಿಲ್ಲ. ಆದರೆ ರಾಜಕೀಯದಲ್ಲಿ ಕೆಲವರ ಅದೃಷ್ಟ ಚೆನ್ನಾಗಿದೆ. ಹೌದು.. ರಾಜಕೀಯ ಕ್ಷೇತ್ರದಲ್ಲಿ ಶಾಸಕರಾದರೆ ಮತ್ತೆ ಮತ್ತೆ ಎಂಎಲ್ ಎ ಆಗುತ್ತಾರೆ.
ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್ಪತಿ 11’ರ (ಕೆಬಿಸಿ) ಹಾಟ್ ಸೀಟ್ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….
“ಗೂಗಲ್ ಸರ್ಚ್ ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಬರುತ್ತದೆ ಯಾಕೆ?” _ ಈ ರೀತಿಯ ಗೂಗ್ಲಿ ಪ್ರಶ್ನೆ ಅಮೆರಿಕದ ಸೆನೆಟರ್ ಒಬ್ಬರು ಗೂಗಲ್ ಸಿಇಒ ಆಗಿರುವಭಾರತೀಯ ಮೂಲದ ಸುಂರ್ ಪಿಚೈಗೆ ಕೇಳಿದ್ದಾರೆ. ಗೂಗಲ್ ನಲ್ಲಿ ಸಾಮನ್ಯವಾಗಿ ನಮಗೆ ಬೇಕಾದ ಸಂಗತಿಗಳನ್ನು ಹುಡುಕಲು ಬಳಸುತ್ತೇವೆ.. ಆದರೆ ಕೆಲವೊಮ್ಮೆ ಹುಡುಕಿದ್ದಕ್ಕೆ ಸಂಬಂಧವಿಲ್ಲದ ಉತ್ತರಗಳು ಬರುವುದುಂಟು.. ಅದೇ ರೀತಿಯಾಗಿ ಗೂಗಲ್ ನಲ್ಲಿ ಈಡಿಯಟ್ ಎಂದು ಟೈಪ್ ಮಾಡಿ ಸರ್ಚ್ ಮಾಡಿದರೆ ಅಲ್ಲಿ ಬರುವುದು…
ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…
ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…