ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.

ಪ್ಯಾರಿಸ್ ನಲ್ಲಿ ಹೊಸದೊಂದು ರೆಸ್ಟೋರೆಂಟ್ ಓಪನ್ ಆಗಿದೆ. ಅಲ್ಲಿಗೆ ಗ್ರಾಹಕರು ಮುಗಿಬಿದ್ದಿದ್ದಾರೆ. ಕಾರಣ ಏನ್ ಗೊತ್ತಾ? ಅದೊಂದು ನ್ಯೂಡ್ ರೆಸ್ಟೋರೆಂಟ್. ಯಾರೂ ಬಟ್ಟೆ ಧರಿಸಿರುವುದಿಲ್ಲ. ನಗ್ನವಾಗಿ ಬಂದು ಕುಡಿದು, ತಿಂದು ಎಂಜಾಯ್ ಮಾಡ್ತಾರೆ.

ಇಂತಹ ಹೋಟೆಲ್ ತೆರೆದಿರೋದು ಇದೇ ಮೊದಲೇನಲ್ಲ. 2016ರಲ್ಲಿ ಇಂಗ್ಲೆಂಡ್ ನಲ್ಲೂ ಇಂತಹ ಖುಲ್ಲಂ ಖುಲ್ಲಾ ರೆಸ್ಟೋರೆಂಟ್ ಆರಂಭಿಸಲಾಗಿತ್ತು. ಈಗ ಪ್ಯಾರಿಸ್ ನಲ್ಲಿ ಆರಂಭವಾಗಿರೋ ರೆಸ್ಟೋರೆಂಟ್ ಹೆಸರು O naturel. ಇಲ್ಲಿಗೆ ಹೋಗ್ಬೇಕಂದ್ರೆ ಮೊದಲೇ ರಿಸರ್ವೇಶನ್ ಮಾಡಿಕೊಳ್ಳಬೇಕು.

ಈ ವಿಷಯ ನಿಮಗೆ ನಂಬಲು ಸ್ವಲ್ಪ ಕಷ್ಟವೇ ಆದರೆ ವಿಧಿಯಿಲ್ಲ ನಂಬಲೇಬೇಕು. ನಾವು ಊಟ ಮಾಡುವಾಗ ಮೈಮೇಲೆ ಆಹಾರ ಬೀಳಬಾರದು ಎಂಬ ಉದ್ದೇಶದಿಂದ ಬಟ್ಟೆಯನ್ನು ಹಾಕಿಕೊಳ್ಳುತ್ತೇವೆ. ಆದರೆ ಈ ಹೋಟೆಲ್ ಇದಕ್ಕೆ ಸಂಪೂರ್ಣ ತದ್ವಿರುದ್ದ ನಾವು ಊಟ ಮಾಡುವ ವೇಳೆಯಲ್ಲಿ ನಮ್ಮ ಮೈಮೇಲೆ ಒಂದಿಚ್ಚು ಬಟ್ಟೆ ಇರುವಂತಿಲ್ಲ. ಈ ಹೊಟೇಲ್ಗೆ ಎಂಟ್ರಿ ಆಗುತ್ತಿದ್ದಂತೆ ನಿಮ್ಮ ಜಾಕೆಟ್, ಶರ್ಟ್, ಸ್ಕರ್ಟ್ ಅಥವಾ ಟ್ರೌಸರ್ ಎಲ್ಲವನ್ನೂ ತೆಗೆಯುತ್ತಾರೆ ಹಾಗೂ ನಿಮಗೆ ಒಂದು ಡ್ರೆಸ್ಸಿಂಗ್ ಗೌನ್ ನೀಡಲಾಗುತ್ತದೆ.

ಪಕ್ಕಾ ಫ್ರೆಂಚ್ ಮೆನು ಇಲ್ಲಿದೆ. ಜೊತೆಗೆ ಡ್ರಿಂಕ್ಸ್ ಕೂಡ ಸರ್ವ್ ಮಾಡಲಾಗುತ್ತದೆ. 3 ಕೋರ್ಸ್ ಮೆನುಗೆ 57 ಡಾಲರ್ ವೆಚ್ಚವಾಗುತ್ತದೆ. ಅಕ್ಕಪಕ್ಕದ ಬಿಲ್ಡಿಂಗ್ ನವರು, ದಾರಿಹೋಕರು ನಗ್ನವಾಗಿರೋ ಗ್ರಾಹಕರತ್ತ ಕಣ್ಣು ಹಾಯಿಸದಂತೆ ದೊಡ್ಡ ದೊಡ್ಡ ಪರದೆಗಳನ್ನು ಹಾಕಲಾಗಿದೆ.

ಮನೆಯಿಂದ ಬರುವಾಗ್ಲೇ ಗ್ರಾಹಕರು ವಿವಸ್ತ್ರರಾಗಿ ಬರಬೇಕಾಗಿಲ್ಲ. ಹೋಟೆಲ್ ಗೆ ಬಂದ ತಕ್ಷಣ ಬಟ್ಟೆಯನ್ನು ಕಳಚಿಟ್ಟು, ಸಿಬ್ಬಂದಿ ಕೊಡುವ ಸ್ಲಿಪ್ಪರ್ ಧರಿಸಿ ಬರಬೇಕು. ಮಹಿಳೆಯರಿಗೆ ಹೀಲ್ಸ್ ಧರಿಸಲು ಅವಕಾಶವಿದೆ. ಜಪಾನ್ ಮತ್ತು ಆಸ್ಟ್ರೇಲಿಯಾದಲ್ಲೂ ಇಂತಹ ನಗ್ನ ರೆಸ್ಟೋರೆಂಟ್ ಗಳಿವೆ.
1. ಡ್ರೆಸ್ ಸೇಫ್ ಆಗಿ ಇಡಲು ಲಾಕರ್ಸ್ ವ್ಯವಸ್ಥೆ ಮಾಡಲಾಗುತ್ತದೆ.
2. ಎಲ್ಲಾ ಗೆಸ್ಟ್ಗಳ ಟೇಬಲ್ ಮಧ್ಯೆ ಪಾರ್ಟಿಶನ್ ಇರುತ್ತದೆ. ಆದುದರಿಂದ ಯಾರು ಇತರರನ್ನು ನೋಡಲು ಸಾಧ್ಯವಿಲ್ಲ.

3. ಒಂದು ಬಾರಿ ನೀವು ನಿಮಗೆ ಮೀಸಲಾದ ಟೇಬಲ್ ಮೇಲೆ ಕುಳಿತ ನಂತರ ಗೌನ್ ತೆಗೆಯಲಾಗುತ್ತದೆ.
4.ಬಿದಿರಿನ ಪಾರ್ಟಿಶನ್ ಮೂಲಕ ನಿಮಗೆ ಪ್ರೈವೆಸಿ ನೀಡಲಾಗುತ್ತದೆ. ಅಲ್ಲದೇ ವೇಟರ್ಗಳು ಕಡಿಮೆ ಡ್ರೆಸ್ ಧರಿಸಿರುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟೈಲ್ಗಾಗಿ ಕಡಿಮೆ ಬೆಲೆಯ ಸನ್ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು! ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಕಡಿಮೆ ಬೆಲೆಯ ಫ್ಯಾಷನ್ ಸನ್ಗ್ಲಾಸ್ ಧರಿಸುವ ಟ್ರೆಂಡ್ ಹೆಚ್ಚಾಗಿದೆ. ರಸ್ತೆಬದಿ ಅಂಗಡಿಗಳು, ಆನ್ಲೈನ್ ತಾಣಗಳು ಹಾಗೂ ಸ್ಥಳೀಯ ಮಾರುಕಟ್ಟೆಗಳಲ್ಲಿ ₹100-₹300 ಒಳಗೆ ಸಿಗುವ ಸ್ಟೈಲಿಶ್ ಗ್ಲಾಸ್ಗಳನ್ನು ಹಲವರು ಖರೀದಿಸುತ್ತಿದ್ದಾರೆ. ಆದರೆ ತಜ್ಞರ ಎಚ್ಚರಿಕೆ ಏನೆಂದರೆ — “ಕೇವಲ ಕಪ್ಪು ಬಣ್ಣದ ಗಾಜು ಇದ್ದರೆ ಸಾಕು ಎಂದಲ್ಲ; ಸರಿಯಾದ UV ರಕ್ಷಣೆ ಇಲ್ಲದ ಸನ್ಗ್ಲಾಸ್ ಕಣ್ಣಿಗೆ…
ಪ್ರತಿವರ್ಷದ ಹಾಗೆಯೇ ಈ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್ ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ಈ ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ಈ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್ ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಈ ಭಾರಿ ಅತಿ ಹೆಚ್ಚು ಸರ್ಚ್ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ…
ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್ಎಸ್ಎಲ್ಸಿ ಬೋರ್ಡ್ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…
ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು ಇದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…