News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ವಿಚಿತ್ರ ಆದರೂ ಸತ್ಯ

ಬಟ್ಟೆ ಬಿಚ್ಚಿ ಬಂದ್ರೆ ಮಾತ್ರ, ಈ ಹೋಟೆಲ್’ನಲ್ಲಿ ಊಟ ಮಾಡಲು ಅವಕಾಶ..! ಶಾಕಿಂಗ್ ಏನಪ್ಪಾ ಅಂದ್ರೆ,ಸೀಟ್ ಸಿಗದೇ ಕಷ್ಟ ಅಂತೆ ಕಣ್ರಪ್ಪೋ…

3541

ಲಂಡನ್‌ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್‌ ಕುರಿತು ಹಲವಾರು ಎಕ್ಸ್‌ಪೆರಿಮೆಂಟ್‌ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್‌ಗಳೊಂದಿಗೆ ರೆಸ್ಟೋರೆಂಟ್‌ ತೆರೆಯಲಾಗುತ್ತದೆ.

ಪ್ಯಾರಿಸ್ ನಲ್ಲಿ ಹೊಸದೊಂದು ರೆಸ್ಟೋರೆಂಟ್ ಓಪನ್ ಆಗಿದೆ. ಅಲ್ಲಿಗೆ ಗ್ರಾಹಕರು ಮುಗಿಬಿದ್ದಿದ್ದಾರೆ. ಕಾರಣ ಏನ್ ಗೊತ್ತಾ? ಅದೊಂದು ನ್ಯೂಡ್ ರೆಸ್ಟೋರೆಂಟ್. ಯಾರೂ ಬಟ್ಟೆ ಧರಿಸಿರುವುದಿಲ್ಲ. ನಗ್ನವಾಗಿ ಬಂದು ಕುಡಿದು, ತಿಂದು ಎಂಜಾಯ್ ಮಾಡ್ತಾರೆ.

ಇಂತಹ ಹೋಟೆಲ್ ತೆರೆದಿರೋದು ಇದೇ ಮೊದಲೇನಲ್ಲ. 2016ರಲ್ಲಿ ಇಂಗ್ಲೆಂಡ್ ನಲ್ಲೂ ಇಂತಹ ಖುಲ್ಲಂ ಖುಲ್ಲಾ ರೆಸ್ಟೋರೆಂಟ್ ಆರಂಭಿಸಲಾಗಿತ್ತು. ಈಗ ಪ್ಯಾರಿಸ್ ನಲ್ಲಿ ಆರಂಭವಾಗಿರೋ ರೆಸ್ಟೋರೆಂಟ್ ಹೆಸರು O naturel. ಇಲ್ಲಿಗೆ ಹೋಗ್ಬೇಕಂದ್ರೆ ಮೊದಲೇ ರಿಸರ್ವೇಶನ್ ಮಾಡಿಕೊಳ್ಳಬೇಕು.

ಈ ವಿಷಯ ನಿಮಗೆ ನಂಬಲು ಸ್ವಲ್ಪ ಕಷ್ಟವೇ ಆದರೆ ವಿಧಿಯಿಲ್ಲ ನಂಬಲೇಬೇಕು. ನಾವು ಊಟ ಮಾಡುವಾಗ ಮೈಮೇಲೆ ಆಹಾರ ಬೀಳಬಾರದು ಎಂಬ ಉದ್ದೇಶದಿಂದ ಬಟ್ಟೆಯನ್ನು ಹಾಕಿಕೊಳ್ಳುತ್ತೇವೆ. ಆದರೆ ಈ ಹೋಟೆಲ್ ಇದಕ್ಕೆ ಸಂಪೂರ್ಣ ತದ್ವಿರುದ್ದ ನಾವು ಊಟ ಮಾಡುವ ವೇಳೆಯಲ್ಲಿ ನಮ್ಮ ಮೈಮೇಲೆ ಒಂದಿಚ್ಚು ಬಟ್ಟೆ ಇರುವಂತಿಲ್ಲ. ಈ ಹೊಟೇಲ್‌ಗೆ ಎಂಟ್ರಿ ಆಗುತ್ತಿದ್ದಂತೆ ನಿಮ್ಮ ಜಾಕೆಟ್‌, ಶರ್ಟ್‌, ಸ್ಕರ್ಟ್‌ ಅಥವಾ ಟ್ರೌಸರ್‌ ಎಲ್ಲವನ್ನೂ ತೆಗೆಯುತ್ತಾರೆ ಹಾಗೂ ನಿಮಗೆ ಒಂದು ಡ್ರೆಸ್ಸಿಂಗ್‌ ಗೌನ್‌ ನೀಡಲಾಗುತ್ತದೆ.

ಪಕ್ಕಾ ಫ್ರೆಂಚ್ ಮೆನು ಇಲ್ಲಿದೆ. ಜೊತೆಗೆ ಡ್ರಿಂಕ್ಸ್ ಕೂಡ ಸರ್ವ್ ಮಾಡಲಾಗುತ್ತದೆ. 3 ಕೋರ್ಸ್ ಮೆನುಗೆ 57 ಡಾಲರ್ ವೆಚ್ಚವಾಗುತ್ತದೆ. ಅಕ್ಕಪಕ್ಕದ ಬಿಲ್ಡಿಂಗ್ ನವರು, ದಾರಿಹೋಕರು ನಗ್ನವಾಗಿರೋ ಗ್ರಾಹಕರತ್ತ ಕಣ್ಣು ಹಾಯಿಸದಂತೆ ದೊಡ್ಡ ದೊಡ್ಡ ಪರದೆಗಳನ್ನು ಹಾಕಲಾಗಿದೆ.

ಮನೆಯಿಂದ ಬರುವಾಗ್ಲೇ ಗ್ರಾಹಕರು ವಿವಸ್ತ್ರರಾಗಿ ಬರಬೇಕಾಗಿಲ್ಲ. ಹೋಟೆಲ್ ಗೆ ಬಂದ ತಕ್ಷಣ ಬಟ್ಟೆಯನ್ನು ಕಳಚಿಟ್ಟು, ಸಿಬ್ಬಂದಿ ಕೊಡುವ ಸ್ಲಿಪ್ಪರ್ ಧರಿಸಿ ಬರಬೇಕು. ಮಹಿಳೆಯರಿಗೆ ಹೀಲ್ಸ್ ಧರಿಸಲು ಅವಕಾಶವಿದೆ. ಜಪಾನ್ ಮತ್ತು ಆಸ್ಟ್ರೇಲಿಯಾದಲ್ಲೂ ಇಂತಹ ನಗ್ನ ರೆಸ್ಟೋರೆಂಟ್ ಗಳಿವೆ.

ಈ ರೆಸ್ಟೋರೆಂಟ್‌ನ ವಿಶೇಷತೆಗಳನ್ನು ತಿಳಿಯಿರಿ :-

1. ಡ್ರೆಸ್‌ ಸೇಫ್‌ ಆಗಿ ಇಡಲು ಲಾಕರ್ಸ್‌ ವ್ಯವಸ್ಥೆ ಮಾಡಲಾಗುತ್ತದೆ.
2. ಎಲ್ಲಾ ಗೆಸ್ಟ್‌ಗಳ ಟೇಬಲ್‌ ಮಧ್ಯೆ ಪಾರ್ಟಿಶನ್‌ ಇರುತ್ತದೆ. ಆದುದರಿಂದ ಯಾರು ಇತರರನ್ನು ನೋಡಲು ಸಾಧ್ಯವಿಲ್ಲ.


3.  ಒಂದು ಬಾರಿ ನೀವು ನಿಮಗೆ ಮೀಸಲಾದ ಟೇಬಲ್‌ ಮೇಲೆ ಕುಳಿತ ನಂತರ ಗೌನ್‌ ತೆಗೆಯಲಾಗುತ್ತದೆ.
4.ಬಿದಿರಿನ ಪಾರ್ಟಿಶನ್‌ ಮೂಲಕ ನಿಮಗೆ ಪ್ರೈವೆಸಿ ನೀಡಲಾಗುತ್ತದೆ. ಅಲ್ಲದೇ ವೇಟರ್‌ಗಳು ಕಡಿಮೆ ಡ್ರೆಸ್‌ ಧರಿಸಿರುತ್ತಾರೆ.

ಮುಟ್ಟದಯೇ 16 ಮಂದಿ ಯುವತಿಯರನ್ನು,ಗರ್ಭಿಣಿಯರನ್ನಾಗಿ ಮಾಡಿದ 17 ವರ್ಷದ ಭೂಪ..!ಹೇಗೆ ಗೊತ್ತಾ..?ಕೆಳಗಿನ ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಇಂದು 8 ಮಂದಿ ನೂತನ ಸಚಿವರ ಪ್ರಮಾಣವಚನ!ಈ ಪಟ್ಟಿಯಲ್ಲಿ ನಿಮ್ಮ ಕ್ಷೇತ್ರದ ಶಾಸಕರು ಇದ್ದಾರಯೇ ನೋಡಿ…

    ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…

  • ಸುದ್ದಿ

    ಪ್ರೇಯಸಿ ಕೊಕ್ಕರೆಯ ಕಾಲು ಮುರಿದ ಬೇಟೆಗಾರ, ನಂತರ ಗಂಡು ಕೊಕ್ಕರೆ ಮಾಡಿದ ಕೆಲಸ ನೋಡಿ.

    ಮನುಷ್ಯ ಪ್ರೀತಿಗಾಗಿ ಏನು ಮಾಡಲು ಕೂಡ ತಯಾರು ಇರುತ್ತಾನೆ, ಹಾಗೆ ಪ್ರಾಣಿ ಮತ್ತು ಪಕ್ಷಿಗಳು ಕೂಡ, ಬೇಟೆಗಾರನಿಂದ ಕಾಲು ಕಳೆದುಕೊಂಡ ಹೆಣ್ಣು ಕೊಕ್ಕರೆಗಾಗಿ ಈ ಗಂಡು ಕೊಕ್ಕರೆ ಮಾಡಿದ ಕೆಲಸವನ್ನ ಕೇಳಿದರೆ ನಿಮ್ಮ ಕಣ್ಣಲ್ಲಿ ಕೂಡ ನೀರು ಜಿನುಗುತ್ತದೆ. ಹಾಗಾದರೆ ಈ ಗಂಡು ಕೊಕ್ಕರೆ ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಈ ಕೊಕ್ಕರೆಯ ಪ್ರೇಮ ಕಥೆ…

  • ಆಧ್ಯಾತ್ಮ

    ತಾಪತ್ರಯ ನಿವಾರಣೆಗೆ ಬಿಲ್ವಪತ್ರೆ, ಈ ಮಾಹಿತಿ ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…

  • ಉಪಯುಕ್ತ ಮಾಹಿತಿ

    ಕಿಡ್ನಿಯಲ್ಲಿನ ಕಲ್ಲಿನ ಸಮಸ್ಯಗೆ ಇಲ್ಲಿದೆ, ನಾಟಿ ವೈದ್ಯ ಪದ್ಧತಿ ಚಿಕಿತ್ಸೆ!ಹೇಗೆ ಗೊತ್ತಾ?ತಿಳಿಯಲು ಮುಂದೆ ಓದಿ…

    ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..

  • ಕಬಡ್ಡಿ

    ಈ ಸಲ ಕಪ್ಪು ನಮ್ದೇ

    ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ.  ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು.  ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…

  • ಸುದ್ದಿ

    ನಂದಿ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು….!

    ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…