ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.

ಪ್ಯಾರಿಸ್ ನಲ್ಲಿ ಹೊಸದೊಂದು ರೆಸ್ಟೋರೆಂಟ್ ಓಪನ್ ಆಗಿದೆ. ಅಲ್ಲಿಗೆ ಗ್ರಾಹಕರು ಮುಗಿಬಿದ್ದಿದ್ದಾರೆ. ಕಾರಣ ಏನ್ ಗೊತ್ತಾ? ಅದೊಂದು ನ್ಯೂಡ್ ರೆಸ್ಟೋರೆಂಟ್. ಯಾರೂ ಬಟ್ಟೆ ಧರಿಸಿರುವುದಿಲ್ಲ. ನಗ್ನವಾಗಿ ಬಂದು ಕುಡಿದು, ತಿಂದು ಎಂಜಾಯ್ ಮಾಡ್ತಾರೆ.

ಇಂತಹ ಹೋಟೆಲ್ ತೆರೆದಿರೋದು ಇದೇ ಮೊದಲೇನಲ್ಲ. 2016ರಲ್ಲಿ ಇಂಗ್ಲೆಂಡ್ ನಲ್ಲೂ ಇಂತಹ ಖುಲ್ಲಂ ಖುಲ್ಲಾ ರೆಸ್ಟೋರೆಂಟ್ ಆರಂಭಿಸಲಾಗಿತ್ತು. ಈಗ ಪ್ಯಾರಿಸ್ ನಲ್ಲಿ ಆರಂಭವಾಗಿರೋ ರೆಸ್ಟೋರೆಂಟ್ ಹೆಸರು O naturel. ಇಲ್ಲಿಗೆ ಹೋಗ್ಬೇಕಂದ್ರೆ ಮೊದಲೇ ರಿಸರ್ವೇಶನ್ ಮಾಡಿಕೊಳ್ಳಬೇಕು.

ಈ ವಿಷಯ ನಿಮಗೆ ನಂಬಲು ಸ್ವಲ್ಪ ಕಷ್ಟವೇ ಆದರೆ ವಿಧಿಯಿಲ್ಲ ನಂಬಲೇಬೇಕು. ನಾವು ಊಟ ಮಾಡುವಾಗ ಮೈಮೇಲೆ ಆಹಾರ ಬೀಳಬಾರದು ಎಂಬ ಉದ್ದೇಶದಿಂದ ಬಟ್ಟೆಯನ್ನು ಹಾಕಿಕೊಳ್ಳುತ್ತೇವೆ. ಆದರೆ ಈ ಹೋಟೆಲ್ ಇದಕ್ಕೆ ಸಂಪೂರ್ಣ ತದ್ವಿರುದ್ದ ನಾವು ಊಟ ಮಾಡುವ ವೇಳೆಯಲ್ಲಿ ನಮ್ಮ ಮೈಮೇಲೆ ಒಂದಿಚ್ಚು ಬಟ್ಟೆ ಇರುವಂತಿಲ್ಲ. ಈ ಹೊಟೇಲ್ಗೆ ಎಂಟ್ರಿ ಆಗುತ್ತಿದ್ದಂತೆ ನಿಮ್ಮ ಜಾಕೆಟ್, ಶರ್ಟ್, ಸ್ಕರ್ಟ್ ಅಥವಾ ಟ್ರೌಸರ್ ಎಲ್ಲವನ್ನೂ ತೆಗೆಯುತ್ತಾರೆ ಹಾಗೂ ನಿಮಗೆ ಒಂದು ಡ್ರೆಸ್ಸಿಂಗ್ ಗೌನ್ ನೀಡಲಾಗುತ್ತದೆ.

ಪಕ್ಕಾ ಫ್ರೆಂಚ್ ಮೆನು ಇಲ್ಲಿದೆ. ಜೊತೆಗೆ ಡ್ರಿಂಕ್ಸ್ ಕೂಡ ಸರ್ವ್ ಮಾಡಲಾಗುತ್ತದೆ. 3 ಕೋರ್ಸ್ ಮೆನುಗೆ 57 ಡಾಲರ್ ವೆಚ್ಚವಾಗುತ್ತದೆ. ಅಕ್ಕಪಕ್ಕದ ಬಿಲ್ಡಿಂಗ್ ನವರು, ದಾರಿಹೋಕರು ನಗ್ನವಾಗಿರೋ ಗ್ರಾಹಕರತ್ತ ಕಣ್ಣು ಹಾಯಿಸದಂತೆ ದೊಡ್ಡ ದೊಡ್ಡ ಪರದೆಗಳನ್ನು ಹಾಕಲಾಗಿದೆ.

ಮನೆಯಿಂದ ಬರುವಾಗ್ಲೇ ಗ್ರಾಹಕರು ವಿವಸ್ತ್ರರಾಗಿ ಬರಬೇಕಾಗಿಲ್ಲ. ಹೋಟೆಲ್ ಗೆ ಬಂದ ತಕ್ಷಣ ಬಟ್ಟೆಯನ್ನು ಕಳಚಿಟ್ಟು, ಸಿಬ್ಬಂದಿ ಕೊಡುವ ಸ್ಲಿಪ್ಪರ್ ಧರಿಸಿ ಬರಬೇಕು. ಮಹಿಳೆಯರಿಗೆ ಹೀಲ್ಸ್ ಧರಿಸಲು ಅವಕಾಶವಿದೆ. ಜಪಾನ್ ಮತ್ತು ಆಸ್ಟ್ರೇಲಿಯಾದಲ್ಲೂ ಇಂತಹ ನಗ್ನ ರೆಸ್ಟೋರೆಂಟ್ ಗಳಿವೆ.
1. ಡ್ರೆಸ್ ಸೇಫ್ ಆಗಿ ಇಡಲು ಲಾಕರ್ಸ್ ವ್ಯವಸ್ಥೆ ಮಾಡಲಾಗುತ್ತದೆ.
2. ಎಲ್ಲಾ ಗೆಸ್ಟ್ಗಳ ಟೇಬಲ್ ಮಧ್ಯೆ ಪಾರ್ಟಿಶನ್ ಇರುತ್ತದೆ. ಆದುದರಿಂದ ಯಾರು ಇತರರನ್ನು ನೋಡಲು ಸಾಧ್ಯವಿಲ್ಲ.

3. ಒಂದು ಬಾರಿ ನೀವು ನಿಮಗೆ ಮೀಸಲಾದ ಟೇಬಲ್ ಮೇಲೆ ಕುಳಿತ ನಂತರ ಗೌನ್ ತೆಗೆಯಲಾಗುತ್ತದೆ.
4.ಬಿದಿರಿನ ಪಾರ್ಟಿಶನ್ ಮೂಲಕ ನಿಮಗೆ ಪ್ರೈವೆಸಿ ನೀಡಲಾಗುತ್ತದೆ. ಅಲ್ಲದೇ ವೇಟರ್ಗಳು ಕಡಿಮೆ ಡ್ರೆಸ್ ಧರಿಸಿರುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್ಮೆಂಟ್ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…
ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…
ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.