ವ್ಯಕ್ತಿ ವಿಶೇಷಣ

ಈ 10 ಗುಣಗಳು ನಿಮ್ಮಲ್ಲಿದ್ರೆ ಜನರು ನಿಮ್ಮನು ಅಪರೂಪದ ವ್ಯಕ್ತಿ ಎಂದು ಕಾಣುತ್ತಾರೆ ..!ತಿಳಿಯಲು ಈ ಲೇಖನ ಓದಿ…

758

ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ.?

ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ. ಇದರ ಪ್ರಕಾರ ಮನುಷ್ಯ ಮೂಲತಃ ನಾಲ್ಕು ಪ್ರಕಾರ ಇರಬಹುದಂತೆ.

1. ಸದಾ ತಮ್ಮ ಭವಿಷ್ಯದ ಬಗ್ಗೆ ಯೋಚಿಸುವುದು:-

ಇಂಥವರು ಸಣ್ಣ ಪುಟ್ಟ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲವಂತೆ. ಯಾರನ್ನೂನಿರುತ್ಸಾಹಗೊಳಿಸಲ್ಲವಂತೆ ಹಾಗೇ ಯಾವುದನ್ನಾದರೂ ಸರಾಗವಾಗಿ ಎದುರಿಸುತ್ತಾರಂತೆ.

2. ಕಷ್ಟಪಟ್ಟು ದುಡಿಯುವುದು:-

ಜೀವನದಲ್ಲಿ ಯಾವುದೂ ಸುಲಭವಾಗು ಸಿಗಲ್ಲ ಅನ್ನೋದು ಇವರಿಗೆ ಚೆನ್ನಾಗಿ ತಿಳಿದಿರುತ್ತೆ ಹಾಗಾಗಿ ಪ್ರತಿಯೊಂದು ಕೆಲಸವನ್ನೂ ಅತೀ ಪ್ರೀತಿ-ಆಸಕ್ತಿಯಿಂದ ಮಾಡ್ತಾರೆ.

3. ಮನಸಿನ ಮಾತನ್ನೇ ಕೇಳೋದು:-

ಇವರಿಗೆ ಇವರ ಮನಸ್ಸು ಕೆಲವು ಮಾತುಗಳನ್ನ ಹೇಳುತ್ತೆ ಅದನ್ನ ತುಂಬ ನಂಬುತ್ತರೆ ಹಾಗೇ ಮುಂದುವರೀತಾರೆ ಕೂಡ. ಸರಿನೋ ತಪ್ಪೋ ತಮ್ಮ ಮನಸಿನ ಹಾಗೇ ಮುಂದುವರೀತಾರೆ.

4. ಬೇರೆಯವರ ನೋವಿಗೆ ಬೇಗ ಸ್ಪಂದಿಸೋದು:-

ಯಾರ ನೋವಿಗೆ ಬೇಕಾದರೂ ಸ್ಪಂದಿಸೋ ಗುಣ ಇವರಿಗಿರುತ್ತೆ.

ಇಷ್ಟು ಸ್ಪಂದಿಸೋ ಗುಣ ಇವರಿಗ್ಯಾಕೆ ಅಂದುಕೊಂಡರೆ, ಮತ್ತೋಬ್ಬರು ಅವರ ಪರಿಸ್ಥಿತೀಲಿ ಹೇಗೆ ಕಷ್ಟ ಅನುಭವಿಸುತ್ತಿದ್ದರೆ ಅನ್ನೋದನ್ನ ಇವರು ಅರ್ಥಮಾಡಿಕೊಳ್ಳಬಲ್ಲರು.

5. ಜನರನ್ನ ಬೇಗ ಅರ್ಥ ಮಾಡಿಕೊಳ್ಳೋರು:-

ಜನರ ಮಾತು ಹಾಗೀ ಹಾವ ಭಾವನ ಇವರು ಚೆನ್ನಾಗಿ ಅರ್ಥ ಮಾಡಿಕೊಳ್ಳಬಲ್ಲರು. ಈ ಗುಣ ಇವರಿಗೆ ಕೆಟ್ಟ ಜನಗಳಿಂದ ದೂರ ಇರಿಸೋಕೆ ಸಹಾಯ ಮಾಡುತ್ತೆ.

6.  ಒಂಟಿಯಾಗಿ ಕಾಲ ಕಳೆಯಕ್ಕೆ ಇಷ್ಟ ಪಡೋರು:-

ಹಾಗಾಗಿ ಒಬ್ಬೊಬ್ಬರೇ ವಾಲ್ಕ್ ಹೋಗೋವಾಗ ಕಾಫೀ ಕುಡಿವಾಗ ನಿಮಗೆ ಸಿಗ್ತಾರೆ.

7. ಮನಸ್ಸಿನ ಭಾವನೆಗಳು ಆಗಾಗ ಬದಲಿಸಿಕೊಳ್ಳೋರು:-

ಇವರ ಮನಸ್ಸು ಅಷ್ಟು ಬೇಗ ಕೆಲಸ ಮಾಡುತ್ತೆ

8. ಇವರಿಗೆ ಮಾತಾಡೋಕಿಂತ ಬರೆಯೋದೆಂದರೆ ಇಷ್ಟ:-

ಹಾಗಾಗಿ ಒಬ್ಬರೇ ಕೂತು ದಿನಗಟ್ಟಲೇ ಬರೆಯೋಕೂ ಇವರು ಹಿಂಜರಿಯಲ್ಲ. ಈ ಕಾರಣಕ್ಕೇ ಇವರಲ್ಲಿಕ್ರಿಯಾಶೀಲತೆ ಹೆಚ್ಚು.

9. ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು:-

ಇವರು ಶಾಂತ ಸ್ವಭಾವದವರು, ದೃಢ ಮನಸ್ಸಿನವರು ಹಾಗೆ ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು.

ಮಿಕ್ಕವರ ಭಾವನೆಗಳಿಗೆ ಬೆಲೆ ಕೊಡೋರು ಹಾಗೆ ಎಲ್ಲರಿಗೂ ಸಹಾಯ ಮಾಡೋರು.

10. ಮಿಕ್ಕೋರಿಗೆ ಸ್ಪೂರ್ತಿಯಾಗಿರೋರು:-

ಇವರಲ್ಲಿ ಉತ್ಸಾಹ ಅಲ್ಲದೇ ಕ್ರೀಯಾಶೀಲತೆ ಕೂಡ ಇರುತ್ತೆ. ಇವರು ತಮ್ಮ ಮೌಲ್ಯಗಳನ್ನ ಸದಾ ಪಾಲಿಸ್ತಾರೆ. ಹೊಸ ಹೊಸ ಯೋಜನೆಗಳ ಬಗ್ಗೆ ಸದಾ ಉತ್ಸಾಹ ತೋರ್ತಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಪದೇ ಪದೇ ಫೋನ್ ಹ್ಯಾಂಗ್ ಆಗುತ್ತಿದ್ದರೆ ಈ ಒಂದು ಕೆಲಸ ಮಾಡಿ ಸಾಕು.!

    ಹೆಚ್ಚಿನ ಜನರು ಫೋನ್ ಹ್ಯಾಂಗ್‌ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್‌ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್‌ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್‌ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…

  • ಸುದ್ದಿ

    ಈ ಸಲದ ಮೋದಿ ಬಜೆಟ್’ನಲ್ಲಿ ಜಾಸ್ತಿಯಾಗಿದ್ದೇನು..?ಕಡಿಮೆಯಾಗಿದ್ದೇನು..?ಇಲ್ಲಿದೆ ಸಂಪೂರ್ಣ ಮಾಹಿತಿ…ನೋಡಿ ನಿಮ್ಮ ಅನಿಸಿಕೆ ತಿಳಿಸಿ…

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.

  • ಉಪಯುಕ್ತ ಮಾಹಿತಿ

    ಗೊರಕೆ ಸಮಸ್ಯೆಯಿಂದ ನೀವೂ ಬಳಲುತ್ತಿದ್ದರೆ,ಈ ಕ್ರಮಗಳನ್ನು ಪಾಲಿಸಿ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ? ತೂಕ ನಷ್ಟ ಮತ್ತು ವ್ಯಾಯಾಮ :- ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ.   ಮಲಗುವ ಸ್ಥಿತಿ ಬದಲಿಸಿ :- ಒಂದು ಬದಿಯಲ್ಲಿ ನಿದ್ರಿಸುವುದನ್ನು…

  • ರಾಜಕೀಯ

    ಇವರು ಮುಖ್ಯಮಂತ್ರಿಯಾಗಿ ಇಂದಿಗೆ 23 ವರ್ಷಗಳಾಗಿವೆ.ಇವರ ಬಗ್ಗೆ ನಿಮ್ಗೆ ತಿಳಿಯದ ಎಷ್ಟೋ ಸತ್ಯಗಳಿವೆ..!ತಿಳಿಯಲು ಈ ಲೇಖನ ಓದಿ…

    ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.

  • ಸುದ್ದಿ

    ರೇಸಿಂಗ್ ಪ್ರಿಯರಿಗೆ ‘ಅಪಾಚಿ RR 310’ 2.27 ಲಕ್ಷ ರೂ. ಮೌಲ್ಯದ ಟಿವಿಎಸ್ ಬೈಕ್ ಬಿಡುಗಡೆ…!

    ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್‍ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…

  • ಸುದ್ದಿ, ಸ್ಪೂರ್ತಿ

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ದರ್ಶನ್.

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್‍ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….