ಉಪಯುಕ್ತ ಮಾಹಿತಿ

ಈ 10 ವಿಷಯಗಳು, ನಮ್ಮ ಕಣ್ಣನ್ನ ನಾವೇ ನಂಬದಹಾಗೆ ಮಾಡ್ತವೆ..!

1304

ನಮಗೆ ಅತ್ಯಂತ ಹತ್ತಿರದವರನ್ನು ಕಣ್ಣುಗಳಿಗೆ ಹೋಲಿಸಿ ಅವರು ನಮಗೆಷ್ಟು ಅಮೂಲ್ಯ ಎಂದು ಬಣ್ಣಿಸುವುದು ಸಾಮಾನ್ಯ. ಏಕೆಂದರೆ ನಮ್ಮ ಶರೀರದಲ್ಲಿ ಅತಿ ಸೂಕ್ಷ್ಮವಾದ ಮತ್ತು ಅಮೂಲ್ಯವಾದ ಅಂಗಗಳೆಂದರೆ ಕಣ್ಣುಗಳು. ದೇಹದ ಯಾವುದೇ ಭಾಗಕ್ಕೆ ಪೆಟ್ಟಾದರೂ ಸಹಿಸುವ ನಾವು ಕಣ್ಣುಗಳಿಗೆ ಯಾವುದೇ ತೊಂದರೆ ಸಹಿಸುವುದಿಲ್ಲ. ಹಾಗಾಗಿ ಈ ಅಂಗಗಳನ್ನು ಅತ್ಯಂತ ಜಾಣತನದಿಂದ ಕಾಪಾಡಿಕೊಳ್ಳಬೇಕು.

ಹಾಗಾದ್ರೆ ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ…

  • ಸರಾಸರಿ ಒಬ್ಬ ವ್ಯಕ್ತಿ ತನ್ನ ಕಣ್ಣುಗಳನ್ನು ನಿಮಿಷವೊಂದಕ್ಕೆ 12 ಸಲ ಕಣ್ಣು ಮಿಟುಕಿಸುತ್ತಾನೆ.
  • ಮಾನವನ ಕಣ್ಣು 576 ಮೆಗಾಪಿಕ್ಸೆಲ್ ಆಗಿವೆ.

  • ಮಾನವನ ಕಣ್ಣುಗುಡ್ಡೆಗಳು ಅಂದಾಜು 28 ಗ್ರಾಂ,ನಷ್ಟು ತೂಕ ಹೊಂದಿವೆ.
  • ಕಣ್ಣು ತೆರೆದು ಸೀನುವುದು ಸಾಧ್ಯವಿಲ್ಲ.
  • ನವೊಂದಕ್ಕೆ 10,000 ಕ್ಕಿಂತ ಹೆಚ್ಚುಸಲ ಕಣ್ಣು ಮಿಟುಕುತ್ತದೆ.
  • ಕಣ್ಣಿನ ಹಿಂಭಾಗದ ಒಳ ಗೋಡೆಯಲ್ಲಿ ರೆಟಿನಾ ಎಂಬ ಭಾಗವಿದೆ. ಇದುವೇ ತನ್ನ ಮೇಲೆ ಬಿದ್ದ ಬಿಂಬವನ್ನು ಕರಾರುವಕ್ಕಾಗಿ ಗುರ್ತಿಸಿ ಅದರ ಸಂದೇಶವನ್ನು ಮೆದುಳಿಗೆ ಕಳಿಸುವ ಭಾಗ.

  • ಕೆಲವು ವ್ಯಕ್ತಿಗಳ ಎರಡು ಕಣ್ಣುಗಳ ಬಣ್ಣವು ಬೇರೆ ಬೇರೆಯಾಗಿರುತ್ತವೆ ಈ ಸ್ಥಿತಿಯನ್ನು (Heterochromia iridum) ಎನ್ನುತ್ತಾರೆ.
  • ಕಣ್ಣಿನ ‘ಕಾರ್ನಿಯಾ’ ಎಂಬ ಭಾಗವನ್ನು ಮಾತ್ರ ದಾನ ಮಾಡಲಾಗುತ್ತದೆ.

  • ಅಕ್ಟೋಬರ್ 10 ರಂದು ವಿಶ್ವ ದೃಷ್ಟಿ ದಿನ ಆಚರಿಸಲಾಗುತ್ತದೆ.
  • ಮಾನವನ ಕಣ್ಣು ಸುಮಾರು 10 ದಶಲಕ್ಷದಷ್ಟು ವಿವಿಧ ಬಣ್ಣಗಳ ನಡುವೆ ವ್ಯತ್ಯಾಸ ಗುರುತಿಸಬಲ್ಲದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ದಾಂಪತ್ಯ ಜೀವನವೆಂದರೆ ಬರೀ ಅರ್ಥ ಧರ್ಮ ಕಾಮಾವೇ..?ಸುಖ ದಾಂಪತ್ಯ ಜೀವನವೆಂದರೆ ಹೇಗಿರಬೇಕು?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ.. ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672 ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ…

  • ಜ್ಯೋತಿಷ್ಯ

    ಮಕರ ಸಂಕ್ರಾಂತಿ ಹಬ್ಬದ ನಂತರ ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ..!

    ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ. ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ… ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ…

  • ಸುದ್ದಿ

    ಅತಿ ಚಿಕ್ಕ ಪಕ್ಷಿ ಎಂದಾದರೂ ನೋಡಿದೀರಾ ಹಾಗಾದರೆ, ಜಗತ್ತಿನ ಅತಿ ಪುಟ್ಟ ಪಕ್ಷಿ ಹಮ್ಮಿಂಗ್‌ ಬರ್ಡ್‌ ನೋಡಿ.

    ಮನುಷ್ಯನ ಉಗುರಿನ ಮೇಲೆ ನಿಂತಿರುವ ಪುಟ್ಟಪಕ್ಷಿಯ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಅದರೊಂದಿಗೆ ಇದು ಜಗತ್ತಿನ ಅತಿ ಚಿಕ್ಕ ಹಕ್ಕಿ ಹಮ್ಮಿಂಗ್‌ ಬರ್ಡ್‌ ಎಂದು ಹೇಳಲಾಗಿದೆ. ‘ಬ್ಯಾನ್‌ ಬಾಯ್‌ ಸಹೀದ್‌’ ಎನ್ನುವ ಫೇಸ್‌ಬುಕ್‌ ಬಳಕೆದಾರರು ಈ ಫೋಟೋವನ್ನು ಮೊದಲು ಪೋಸ್ಟ್‌ ಮಾಡಿದ್ದು ಬಂಗಾಳಿ ಭಾಷೆಯಲ್ಲಿ ‘ಜಗತ್ತಿನ ಅತಿ ಚಿಕ್ಕ ಪಕ್ಷಿ ಹಮ್ಮಿಂಗ್‌ ಬರ್ಡ್‌. ನಾನು ಮೊದಲ ಬಾರಿಗೆ ನೋಡಿದ್ದು’ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ. ಸದ್ಯ ಇದೀಗ ವೈರಲ್‌ ಆಗುತ್ತಿದ್ದು 15000 ಕ್ಕೂ ಹೆಚ್ಚು ಬಾರಿ ಶೇರ್‌ ಆಗಿದೆ. ಆದರೆ ನಿಜಕ್ಕೂ ಇದು…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಕರ್ನಾಟಕದ ಸಾಧಕರು

    ಸಾಧನೆ ಮಾಡುವವನಿಗೆ ಬಡವ ಎನ್ನುವ ಬವಣೆ ಇರಲೇ ಬಾರದು ಅಂತ ಒಂದು ಸಾಧಕರಲ್ಲಿ ಒಬ್ಬರು ದ.ರಾ.ಬೇಂದ್ರೆ

    “ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.

  • ಸಿನಿಮಾ

    ರಿತೇಶ್‌ಗೆ ಐಶಾರಾಮಿ ಕಾರ್‌ ಬರ್ತಡೇ ಗಿಫ್ಟ್ ನೀಡಿದ ಪತ್ನಿ,ಕಾರಿನ ಬೆಲೆ ಎಷ್ಟು ಗೊತ್ತಾ..?ತಿಳಿಯಲು ಇದನ್ನು ಓದಿ..

    ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.