ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.
ಆ ಮಗಳ ಹೆಸರು ಸಂಹಿತಾ. ತಾಯಿ ಹೆಸರು ಗೀತಾ ಅಗರ್ವಾಲ್. ಶಾಲಾ ಶಿಕ್ಷಕಿ. 2016ರ ಮೇ ತಿಂಗಳಲ್ಲಿ ಹೃದಯಾಘಾತದಿಂದ ಗೀತಾ ಅಗರ್ವಾಲ್ ಗಂಡ ಮುಕೇಶ್ ಗುಪ್ತಾ ಮರಣಿಸಿದರು. ಇದರಿಂದ ಗೀತಾ ಅಗರ್ವಾಲ್ ಖಿನ್ನತೆಗೆ ಒಳಗಾಗಿದ್ದರು.
ಆಸ್ಪತ್ರೆಯ ಸುತ್ತ ಅಲೆದಾಡಬೇಕಾದ ಪರಿಸ್ಥಿತಿ ಬಂತು. ಗುರುಗಾವ್ನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಕೆಲಸ ಮಾಡುತ್ತಿರುವ ಆಕೆಯ ಮಗಳು ಸಂಹಿತಾ… ತಾಯಿಯನ್ನು ಉಳಿಸಿಕೊಳ್ಳಬೇಕೆಂದು ನಿರ್ಧರಿಸಿದರು.ಉದ್ಯೋಗಕೆ ರಾಜೀನಾಮೆ ನೀಡಿ ಜೈಪುರಕ್ಕೆ ಹೋದರು. ತಾಯಿಗೆ ಆಸೆಯಾಗಿ ನಿಂತರು. ತಾಯಿಗೆ ಹೇಗಾದರೂ ಮದುವೆ ಮಾಡಬೇಕೆಂಬ ನಿರ್ಧಾರಕ್ಕೆ ಬಂದರು. ಆಕೆ ನಿರ್ಧಾರಕ್ಕೆ ಮನೆಯವರೆಲ್ಲಾ ವಿರೋಧ ವ್ಯಕ್ತಪಡಿಸಿದರು.
53 ವರ್ಷಗಳ ವಯಸ್ಸಲಿ ಮದುವೇನಾ ಎಂದು ಬಾಯಿಬಾಯಿ ಬಿಟ್ಟರು. ಆದರೂ ಸಂಹಿತಾ ತನ್ನ ನಿರ್ಧಾರ ಬದಲಾಯಿಸಲಿಲ್ಲ. ತನ್ನ ತಾಯಿಗೆ ಹೊಸ ಜೀವನ ಕೊಡಬೇಕೆಂದುಕೊಂಡರು.ಆಕೆಯ ಹುಡುಕಾಟ ಆರಂಭವಾಯಿತು. ವಿಧವೆಯರಿಗಾಗಿ ಇರುವ ಮ್ಯಾರೇಜ್ ಬ್ಯೂರೋಗಳಲ್ಲಿ, ವೆಬ್ಸೈಟ್ಗಳಲ್ಲಿ ಹುಡುಕಾಡಿದರು. ರಾಜಸ್ಥಾನದಲಿ ತಮಗೆ ಗೊತ್ತಿರುವ ಕುಟುಂಬಗಳನ್ನು ಭೇಟಿಯಾದರು.
ಕೊನೆಗೂ ಆಕೆಯ ಹುಡುಕಾಟಕ್ಕೆ ಪ್ರತಿಫಲ ಸಿಕ್ಕಿತು. ರಾಜಸ್ಥಾನದ ಬಾನ್ಸ್ವಾರ್ ನಗರದ 55 ವರ್ಷಗಳ ರೆವೆನ್ಯೂ ಇನ್ಸ್ಪೆಕ್ಟರ್ ಕೆಜಿ ಗುಪ್ತಾ ಆಸಕ್ತಿ ತೋರಿದರು. ಅವರು ಪತ್ನಿ 2010ರಲ್ಲಿ ಕ್ಯಾನ್ಸರ್ ಕಾರಣ ಮರಣಿಸಿದ್ದರು.
ಅಂದಿನಿಂದ ಅವರು ಸಹ ಒಂಟಿ ಜೀವನ ನಡೆಸುತ್ತಿದ್ದಾರೆ. ಗೀತಾ ಅಗರ್ವಾಲ್ರನ್ನು ಮದುವೆ ಮಾಡಿಕೊಳ್ಳುತ್ತೇನೆಂದು ಅವರು ಸಂಹಿತಾರನ್ನು ಸಂಪರ್ಕಿಸಿದರು. ಸುಮ್ಮನೆ ಕುರುಡು ಕುರುಡಾಗಿ ಮದುವೆ ಮಾಡಲಿಲ್ಲ ಆಕೆ. ಎಲ್ಲಾ ಸಂಗತಿಗಳ ಬಗ್ಗೆ ತಿಳಿದುಕೊಂಡರು ಮದುವೆಯಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್.ಸಿ.ಬಾಲಕೃಷ್ಣ, ಜಮೀರ್ ಅಹ್ಮದ್ ಖಾನ್, ರಮೇಶ್ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್ ಅನ್ಸಾರಿ ಮತ್ತು ಭೀಮಾ ನಾಯ್ಕ್ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್ನ ಶ್ರವಣಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…
ಹೆಬ್ಬಾವು ಸುತ್ತಿ, ಉಸಿರುಗಟ್ಟಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಅವರ ಮನೆಯಲ್ಲಿ 140 ಹಾವುಗಳು ಪತ್ತೆಯಾಗಿ ಅಚ್ಚರಿ ಮೂಡಿಸಿದೆ. ಅಮೆರಿಕದ ಇಂಡಿಯಾನಾ ಎಂಬಲ್ಲಿ 36 ವರ್ಷ ವಯಸ್ಸಿನ ಲಾರಾ ಹರ್ಸ್ಟ್ ಎಂಬ ಮಹಿಳೆಯ ದೇಹವನ್ನುಹೆಬ್ಬಾವು ಸುತ್ತಿಕೊಂಡಿತ್ತು. ಅವರು ಅದರಿಂದ ತಪ್ಪಿಸಿಕೊಳ್ಳಲುಎಷ್ಟು ಪ್ರಯತ್ನ ನಡೆಸಿದರೂ ಸಾಧ್ಯವಾಗಿರಲಿಲ್ಲ.ಹಾಗೇ ಉಸಿರುಗಟ್ಟಿ ಅವರು ಅಸುನೀಗಿದ್ದರು. ಈ ಸಂದರ್ಭದಲ್ಲಿ ಮಹಿಳೆಯಿದ್ದ ಮನೆಯಲ್ಲಿ 140 ಹಾವಿದ್ದಿದ್ದು ಬೆಳಕಿಗೆ ಬಂದಿದೆ. ಈ ಹಾವುಗಳನ್ನು ಡಾನ್ ಮುನ್ಸನ್ ಎಂಬುವವರು ಸಾಕಿದ್ದರು. ಅವರ ಬಳಿ ಲಾರಾ ಅವರು ಇಪ್ಪತ್ತಕ್ಕೂ ಹೆಚ್ಚು ಹಾವುಗಳನ್ನು ಸಾಕಲು…
ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…
ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು…
ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….