ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.ಉದ್ಯೋಗಿಗಳಾದರೆ ತಾವು ಮಾಡುವ ಕೆಲಸದಲ್ಲಿ ಯಶಸ್ಸನ್ನು ಸಾಧಿಸಿ ಮುಂದೆ ಸಾಗುತ್ತಾರೆ. ಆ ಸೂಚನೆಗಳು ಏನೂ ಅಂತ ಈಗ ತಿಳಿದುಕೊಳ್ಳೋಣ,
ಮನೆಯಿಂದ ಹೊರಗೆ ಹೋಗುವಾಗ ಯಾರೇ ಆಗಿರಲಿ ನಮಗಿಂತ ದೊಡ್ಡವರ ಆಶೀರ್ವಾದ ಪಡೆಯಬೇಕು. ಆಶೀರ್ವಾದ ಪಡೆಯಬೇಕಾದ ಸಮಯದಲ್ಲಿ ಬಾಗುತ್ತಾರಾದ್ದರಿಂದ, ಆ ಸ್ಥಿತಿಯಲ್ಲಿ ರಕ್ತ ಸಂಚಲನೆ ಮಿದುಳಿಗೆ ಹೆಚ್ಚಾಗಿ ಆಗಿ ಆ ಭಾಗ ಶಾರ್ಪ್ ಆಗುತ್ತದೆ. ಇದರಿಂದ ಆಲೋಚನಾ ಶಕ್ತಿ ಹೆಚ್ಚುತ್ತದೆ. ಅಷ್ಟೇ ಅಲ್ಲ ಈ ರೀತಿ ಮಾಡುವುದರಿಂದ ಪಿತೃದೋಷ ನಿವಾರಣೆಯಾಗುತ್ತದೆ. ಇದರಿಂದ ಅದೃಷ್ಟ ಕೂಡಿಬರುತ್ತದೆ. ಹಿರಿಯರ ಆಶೀರ್ವಾದ ಪಡೆದು ಮನೆಯಿಂದ ಹೊರಟರೆ ಎಲ್ಲವೂ ಒಳಿತಾಗುತ್ತದೆ. ನೆಗಟೀವ್ ಎನರ್ಜಿಯಿಂದ ಹೊರಬಂದು ಪಾಸಿಟೀವ್ ಎನರ್ಜಿ ಹೆಚ್ಚಾಗುತ್ತದೆ.
ಬೆಳಗ್ಗೆ ನಿದ್ದೆಯಿಂದ ಎದ್ದ ಕೂಡಲೆ ಅಂಗೈಯನ್ನು ನೋಡಿಕೊಳ್ಳಬೇಕು. ಎರಡೂ ಅಂಗೈಗಳನ್ನು ಹತ್ತಿರಹತ್ತಿರ ಹಿಡಿದು ಆ ಕೆಲಸ ಮಾಡಬೇಕು. ಹಾಗೂ ಅಂಗೈಗಳನ್ನು ನೋಡಿಕೊಳ್ಳುತ್ತಾ ಈ ಶ್ಲೋಕವನ್ನು ಒಮ್ಮೆ ಪಠಿಸಿ:-
ಈ ರೀತಿ ಮಾಡುವುದರಿಂದ ಕೈ ಬೆರಳುಗಳ ಕೊನೆಯಲ್ಲಿರುವ ಲಕ್ಷ್ಮಿದೇವಿ, ಮಧ್ಯದಲ್ಲಿರುವ ಸರಸ್ವತಿ, ಮಣಿಕಟ್ಟು ಬಳಿ ಇರುವ ಗೌರಿ, ಈ ಮೂವರ ಆಶೀರ್ವಾದ ನಮಗೆ ಸಿಗುತ್ತದೆ. ಇದರಿಂದ ವಿದ್ಯೆ, ಜ್ಞಾನ, ಧನ ಎಲ್ಲವೂ ಕೈಗೂಡತ್ತದೆ.
ದಂಪತಿಗಳು ತಮ್ಮತಮ್ಮ ಬೆಡ್ ರೂಮಿನಲ್ಲಿ ಯಾವುದೇ ಕಾರಣಕ್ಕೂ ಕನ್ನಡಿ ಇಟ್ಟುಕೊಳ್ಳಬಾರದು. ಆ ರೀತಿ ಮಾಡುವುದರಿಂದ ಅವರ ವೈವಾಹಿಕ ಜೀವನ ಸುಖಕರವಾಗಿರಲ್ಲ. ಎಲ್ಲವೂ ಸಮಸ್ಯೆಗಳೇ ಬರುತ್ತವಂತೆ. ಆ ರೀತಿ ಕನ್ನಡಿ ಇಟ್ಟುಕೊಂಡು ಬೆಳಗ್ಗೆಯೇ ನೋಡಿದರೆ ಎಲ್ಲವೂ ಅಶುಭ ನಡೆಯುತ್ತದೆ. ಇದು ಕೂಡಿಬರುವುದಿಲ್ಲವಂತೆ.
ಬೆಳಗ್ಗೆ ಮನೆಯಿಂದ ಹೊರಗೆ ಹೋಗಬೇಕಾದರೆ ಸ್ವಲ್ಪ ಬೆಲ್ಲ ತಿಂದು ನೀರು ಕುಡಿಯಬೇಕು. ಆ ಬಳಿಕ ಹೊರಗೆ ಹೋಗಬೇಕು. ಈ ರೀತಿಮಾಡುವುದರಿಂದ ದೇಹಕ್ಕೆ ಶಕ್ತಿ ದೊರೆಯುವುದಷ್ಟೇ ಅಲ್ಲದೆ, ನಿತ್ಯ ಉತ್ಸಾಹದಿಂದ ಇರುತ್ತೀರ. ಅದರ ಜತೆಗೆ ಪಾಸಿಟೀವ್ ಎನರ್ಜಿ ಜೊತೆಗೆ ಇರುತ್ತದೆ. ಆಗ ಯಾವುದೇ ಕೆಲಸ ಮಾಡಿದರೂ ಯಶಸ್ಸು ಸಿಗುತ್ತದೆ. ಎಲ್ಲವೂ ಒಳ್ಳೆಯದಾಗುತ್ತದೆ.
ಒತ್ತಡ, ಮಾನಸಿಕ ಸಮಸ್ಯೆಗಳೊಂದಿಗೆ ಒದ್ದಾಡುತ್ತಿರುವವರು ಒಮ್ಮೆ ತಾವು ಮಲಗುತ್ತಿರುವ ಪ್ರದೇಶಕ್ಕೆ ವಿರುದ್ಧವಾಗಿ ಕನ್ನಡಿ ಇದೆಯಾ ಎಂದು ಚೆಕ್ ಮಾಡಿಕೊಳ್ಳಬೇಕು. ಒಂದು ವೇಳೆ ಕನ್ನಡಿ ಇದ್ದರೆ ಕೂಡಲೆ ಅದನ್ನು ತೆಗೆಯಬೇಕು. ಆ ರೀತಿ ಸಾಧ್ಯವಾಗದಿದ್ದರೆ ಆ ಕನ್ನಡಿಯನ್ನು ವಸ್ತ್ರದಿಂದ ಮುಚ್ಚಬೇಕು. ಇದರಿಂದ ಆಯಾ ಸಮಸ್ಯೆಗಳಿಂದ ಉಪಶಮನ ಸಿಗುತ್ತದೆ. ಈ ರೀತಿ ಇರುವವರು ಕನ್ನಡಿಯನ್ನು ಬೆಳಗ್ಗೆ ಯಾವುದೇ ಕಾರಣಕ್ಕೂ ನೋಡಬಾರದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…
ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…
ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್ಬುಕ್…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…