ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.ಉದ್ಯೋಗಿಗಳಾದರೆ ತಾವು ಮಾಡುವ ಕೆಲಸದಲ್ಲಿ ಯಶಸ್ಸನ್ನು ಸಾಧಿಸಿ ಮುಂದೆ ಸಾಗುತ್ತಾರೆ. ಆ ಸೂಚನೆಗಳು ಏನೂ ಅಂತ ಈಗ ತಿಳಿದುಕೊಳ್ಳೋಣ,
ಮನೆಯಿಂದ ಹೊರಗೆ ಹೋಗುವಾಗ ಯಾರೇ ಆಗಿರಲಿ ನಮಗಿಂತ ದೊಡ್ಡವರ ಆಶೀರ್ವಾದ ಪಡೆಯಬೇಕು. ಆಶೀರ್ವಾದ ಪಡೆಯಬೇಕಾದ ಸಮಯದಲ್ಲಿ ಬಾಗುತ್ತಾರಾದ್ದರಿಂದ, ಆ ಸ್ಥಿತಿಯಲ್ಲಿ ರಕ್ತ ಸಂಚಲನೆ ಮಿದುಳಿಗೆ ಹೆಚ್ಚಾಗಿ ಆಗಿ ಆ ಭಾಗ ಶಾರ್ಪ್ ಆಗುತ್ತದೆ. ಇದರಿಂದ ಆಲೋಚನಾ ಶಕ್ತಿ ಹೆಚ್ಚುತ್ತದೆ. ಅಷ್ಟೇ ಅಲ್ಲ ಈ ರೀತಿ ಮಾಡುವುದರಿಂದ ಪಿತೃದೋಷ ನಿವಾರಣೆಯಾಗುತ್ತದೆ. ಇದರಿಂದ ಅದೃಷ್ಟ ಕೂಡಿಬರುತ್ತದೆ. ಹಿರಿಯರ ಆಶೀರ್ವಾದ ಪಡೆದು ಮನೆಯಿಂದ ಹೊರಟರೆ ಎಲ್ಲವೂ ಒಳಿತಾಗುತ್ತದೆ. ನೆಗಟೀವ್ ಎನರ್ಜಿಯಿಂದ ಹೊರಬಂದು ಪಾಸಿಟೀವ್ ಎನರ್ಜಿ ಹೆಚ್ಚಾಗುತ್ತದೆ.
ಬೆಳಗ್ಗೆ ನಿದ್ದೆಯಿಂದ ಎದ್ದ ಕೂಡಲೆ ಅಂಗೈಯನ್ನು ನೋಡಿಕೊಳ್ಳಬೇಕು. ಎರಡೂ ಅಂಗೈಗಳನ್ನು ಹತ್ತಿರಹತ್ತಿರ ಹಿಡಿದು ಆ ಕೆಲಸ ಮಾಡಬೇಕು. ಹಾಗೂ ಅಂಗೈಗಳನ್ನು ನೋಡಿಕೊಳ್ಳುತ್ತಾ ಈ ಶ್ಲೋಕವನ್ನು ಒಮ್ಮೆ ಪಠಿಸಿ:-
ಈ ರೀತಿ ಮಾಡುವುದರಿಂದ ಕೈ ಬೆರಳುಗಳ ಕೊನೆಯಲ್ಲಿರುವ ಲಕ್ಷ್ಮಿದೇವಿ, ಮಧ್ಯದಲ್ಲಿರುವ ಸರಸ್ವತಿ, ಮಣಿಕಟ್ಟು ಬಳಿ ಇರುವ ಗೌರಿ, ಈ ಮೂವರ ಆಶೀರ್ವಾದ ನಮಗೆ ಸಿಗುತ್ತದೆ. ಇದರಿಂದ ವಿದ್ಯೆ, ಜ್ಞಾನ, ಧನ ಎಲ್ಲವೂ ಕೈಗೂಡತ್ತದೆ.
ದಂಪತಿಗಳು ತಮ್ಮತಮ್ಮ ಬೆಡ್ ರೂಮಿನಲ್ಲಿ ಯಾವುದೇ ಕಾರಣಕ್ಕೂ ಕನ್ನಡಿ ಇಟ್ಟುಕೊಳ್ಳಬಾರದು. ಆ ರೀತಿ ಮಾಡುವುದರಿಂದ ಅವರ ವೈವಾಹಿಕ ಜೀವನ ಸುಖಕರವಾಗಿರಲ್ಲ. ಎಲ್ಲವೂ ಸಮಸ್ಯೆಗಳೇ ಬರುತ್ತವಂತೆ. ಆ ರೀತಿ ಕನ್ನಡಿ ಇಟ್ಟುಕೊಂಡು ಬೆಳಗ್ಗೆಯೇ ನೋಡಿದರೆ ಎಲ್ಲವೂ ಅಶುಭ ನಡೆಯುತ್ತದೆ. ಇದು ಕೂಡಿಬರುವುದಿಲ್ಲವಂತೆ.
ಬೆಳಗ್ಗೆ ಮನೆಯಿಂದ ಹೊರಗೆ ಹೋಗಬೇಕಾದರೆ ಸ್ವಲ್ಪ ಬೆಲ್ಲ ತಿಂದು ನೀರು ಕುಡಿಯಬೇಕು. ಆ ಬಳಿಕ ಹೊರಗೆ ಹೋಗಬೇಕು. ಈ ರೀತಿಮಾಡುವುದರಿಂದ ದೇಹಕ್ಕೆ ಶಕ್ತಿ ದೊರೆಯುವುದಷ್ಟೇ ಅಲ್ಲದೆ, ನಿತ್ಯ ಉತ್ಸಾಹದಿಂದ ಇರುತ್ತೀರ. ಅದರ ಜತೆಗೆ ಪಾಸಿಟೀವ್ ಎನರ್ಜಿ ಜೊತೆಗೆ ಇರುತ್ತದೆ. ಆಗ ಯಾವುದೇ ಕೆಲಸ ಮಾಡಿದರೂ ಯಶಸ್ಸು ಸಿಗುತ್ತದೆ. ಎಲ್ಲವೂ ಒಳ್ಳೆಯದಾಗುತ್ತದೆ.
ಒತ್ತಡ, ಮಾನಸಿಕ ಸಮಸ್ಯೆಗಳೊಂದಿಗೆ ಒದ್ದಾಡುತ್ತಿರುವವರು ಒಮ್ಮೆ ತಾವು ಮಲಗುತ್ತಿರುವ ಪ್ರದೇಶಕ್ಕೆ ವಿರುದ್ಧವಾಗಿ ಕನ್ನಡಿ ಇದೆಯಾ ಎಂದು ಚೆಕ್ ಮಾಡಿಕೊಳ್ಳಬೇಕು. ಒಂದು ವೇಳೆ ಕನ್ನಡಿ ಇದ್ದರೆ ಕೂಡಲೆ ಅದನ್ನು ತೆಗೆಯಬೇಕು. ಆ ರೀತಿ ಸಾಧ್ಯವಾಗದಿದ್ದರೆ ಆ ಕನ್ನಡಿಯನ್ನು ವಸ್ತ್ರದಿಂದ ಮುಚ್ಚಬೇಕು. ಇದರಿಂದ ಆಯಾ ಸಮಸ್ಯೆಗಳಿಂದ ಉಪಶಮನ ಸಿಗುತ್ತದೆ. ಈ ರೀತಿ ಇರುವವರು ಕನ್ನಡಿಯನ್ನು ಬೆಳಗ್ಗೆ ಯಾವುದೇ ಕಾರಣಕ್ಕೂ ನೋಡಬಾರದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ
ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…
ನೆನ್ನೆ ನಡೆದ ಇಂಡಿಯಾ ಹಾಗೂ ಪಾಕಿಸ್ತಾನದ ಹೈ ವೋಲ್ಟೇಜ್ ಪಂದ್ಯದಲ್ಲಿ ಇಂಡಿಯಾ ಪಾಕ್ ವಿರುದ್ಧ 89 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತ್ತು. ಬಾರತದ ಈ ಗೆಲುವನ್ನು ಎಲ್ಲರೂ ಪಟಾಕಿ ಹಚ್ಚಿ, ಸಹಿ ತಿಂದು, ಪಾರ್ಟಿ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರೆ ಕೆಲ ಮಾಡೆಲ್ಗಳು ಸ್ಪರ್ಧೆ ನೀಡುವ ರೀತಿಯಲ್ಲಿ ನ್ಯೂಡ್ ಫೋಟೋಗಳನ್ನು ನೀನಾ – ನಾನಾ ಎಂದು ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಇನ್ನೂ ಈ ಫೋಟೋಗಳಂತ್ತು…
ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.
ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….