News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜೀವನಶೈಲಿ

ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮೊದಲು ಮಾಡಿದ್ರೆ, ಅದೃಷ್ಟ ತಾನಾಗೇ ನಿಮ್ಮ ಬಳಿ ಬರುವುದು..!

6684

ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.ಉದ್ಯೋಗಿಗಳಾದರೆ ತಾವು ಮಾಡುವ ಕೆಲಸದಲ್ಲಿ ಯಶಸ್ಸನ್ನು ಸಾಧಿಸಿ ಮುಂದೆ ಸಾಗುತ್ತಾರೆ. ಆ ಸೂಚನೆಗಳು ಏನೂ ಅಂತ ಈಗ ತಿಳಿದುಕೊಳ್ಳೋಣ,

1. ಹಿರಿಯರ ಆಶೀರ್ವಾದ

ಮನೆಯಿಂದ ಹೊರಗೆ ಹೋಗುವಾಗ ಯಾರೇ ಆಗಿರಲಿ ನಮಗಿಂತ ದೊಡ್ಡವರ ಆಶೀರ್ವಾದ ಪಡೆಯಬೇಕು. ಆಶೀರ್ವಾದ ಪಡೆಯಬೇಕಾದ ಸಮಯದಲ್ಲಿ  ಬಾಗುತ್ತಾರಾದ್ದರಿಂದ, ಆ ಸ್ಥಿತಿಯಲ್ಲಿ ರಕ್ತ ಸಂಚಲನೆ ಮಿದುಳಿಗೆ ಹೆಚ್ಚಾಗಿ ಆಗಿ ಆ ಭಾಗ ಶಾರ್ಪ್ ಆಗುತ್ತದೆ. ಇದರಿಂದ ಆಲೋಚನಾ ಶಕ್ತಿ ಹೆಚ್ಚುತ್ತದೆ. ಅಷ್ಟೇ ಅಲ್ಲ ಈ ರೀತಿ ಮಾಡುವುದರಿಂದ ಪಿತೃದೋಷ ನಿವಾರಣೆಯಾಗುತ್ತದೆ. ಇದರಿಂದ ಅದೃಷ್ಟ ಕೂಡಿಬರುತ್ತದೆ. ಹಿರಿಯರ ಆಶೀರ್ವಾದ ಪಡೆದು ಮನೆಯಿಂದ ಹೊರಟರೆ ಎಲ್ಲವೂ ಒಳಿತಾಗುತ್ತದೆ. ನೆಗಟೀವ್ ಎನರ್ಜಿಯಿಂದ ಹೊರಬಂದು ಪಾಸಿಟೀವ್ ಎನರ್ಜಿ ಹೆಚ್ಚಾಗುತ್ತದೆ.  

  2. ನಿಮ್ಮ ಎರಡು ಅಂಗೈಗಳನ್ನು ನೋಡಿಕೊಳ್ಳಿ 

ಬೆಳಗ್ಗೆ ನಿದ್ದೆಯಿಂದ ಎದ್ದ ಕೂಡಲೆ ಅಂಗೈಯನ್ನು ನೋಡಿಕೊಳ್ಳಬೇಕು. ಎರಡೂ ಅಂಗೈಗಳನ್ನು ಹತ್ತಿರಹತ್ತಿರ ಹಿಡಿದು ಆ ಕೆಲಸ ಮಾಡಬೇಕು. ಹಾಗೂ  ಅಂಗೈಗಳನ್ನು ನೋಡಿಕೊಳ್ಳುತ್ತಾ ಈ ಶ್ಲೋಕವನ್ನು ಒಮ್ಮೆ ಪಠಿಸಿ:-

           ಕರಾಗ್ರೆ ವಸತೇ ಲಕ್ಷ್ಮಿ , ಕರಮಧ್ಯೇ ಸರಸ್ವತಿ!                                                                             ಕರಮೂಲೆ ಸ್ಥಿತಾ ಗೌರಿ, ಪ್ರಭಾತೆ ಕರದರ್ಶನಂ!!

ಈ ರೀತಿ  ಮಾಡುವುದರಿಂದ ಕೈ ಬೆರಳುಗಳ ಕೊನೆಯಲ್ಲಿರುವ ಲಕ್ಷ್ಮಿದೇವಿ, ಮಧ್ಯದಲ್ಲಿರುವ ಸರಸ್ವತಿ, ಮಣಿಕಟ್ಟು ಬಳಿ ಇರುವ ಗೌರಿ, ಈ ಮೂವರ ಆಶೀರ್ವಾದ ನಮಗೆ ಸಿಗುತ್ತದೆ. ಇದರಿಂದ ವಿದ್ಯೆ, ಜ್ಞಾನ, ಧನ ಎಲ್ಲವೂ ಕೈಗೂಡತ್ತದೆ.

      3. ಕನ್ನಡಿ

ದಂಪತಿಗಳು ತಮ್ಮತಮ್ಮ ಬೆಡ್ ರೂಮಿನಲ್ಲಿ ಯಾವುದೇ ಕಾರಣಕ್ಕೂ ಕನ್ನಡಿ ಇಟ್ಟುಕೊಳ್ಳಬಾರದು. ಆ ರೀತಿ ಮಾಡುವುದರಿಂದ ಅವರ ವೈವಾಹಿಕ ಜೀವನ ಸುಖಕರವಾಗಿರಲ್ಲ. ಎಲ್ಲವೂ ಸಮಸ್ಯೆಗಳೇ ಬರುತ್ತವಂತೆ. ಆ ರೀತಿ ಕನ್ನಡಿ ಇಟ್ಟುಕೊಂಡು ಬೆಳಗ್ಗೆಯೇ ನೋಡಿದರೆ ಎಲ್ಲವೂ ಅಶುಭ ನಡೆಯುತ್ತದೆ. ಇದು ಕೂಡಿಬರುವುದಿಲ್ಲವಂತೆ.

     4.ಬೆಲ್ಲ

ಬೆಳಗ್ಗೆ ಮನೆಯಿಂದ ಹೊರಗೆ ಹೋಗಬೇಕಾದರೆ ಸ್ವಲ್ಪ ಬೆಲ್ಲ ತಿಂದು ನೀರು ಕುಡಿಯಬೇಕು. ಆ ಬಳಿಕ ಹೊರಗೆ ಹೋಗಬೇಕು. ಈ ರೀತಿಮಾಡುವುದರಿಂದ ದೇಹಕ್ಕೆ ಶಕ್ತಿ ದೊರೆಯುವುದಷ್ಟೇ ಅಲ್ಲದೆ, ನಿತ್ಯ ಉತ್ಸಾಹದಿಂದ ಇರುತ್ತೀರ. ಅದರ ಜತೆಗೆ ಪಾಸಿಟೀವ್ ಎನರ್ಜಿ ಜೊತೆಗೆ ಇರುತ್ತದೆ. ಆಗ ಯಾವುದೇ ಕೆಲಸ ಮಾಡಿದರೂ ಯಶಸ್ಸು ಸಿಗುತ್ತದೆ. ಎಲ್ಲವೂ ಒಳ್ಳೆಯದಾಗುತ್ತದೆ.

    5.ಒತ್ತಡ

ಒತ್ತಡ, ಮಾನಸಿಕ ಸಮಸ್ಯೆಗಳೊಂದಿಗೆ ಒದ್ದಾಡುತ್ತಿರುವವರು ಒಮ್ಮೆ ತಾವು ಮಲಗುತ್ತಿರುವ ಪ್ರದೇಶಕ್ಕೆ ವಿರುದ್ಧವಾಗಿ ಕನ್ನಡಿ ಇದೆಯಾ ಎಂದು ಚೆಕ್ ಮಾಡಿಕೊಳ್ಳಬೇಕು. ಒಂದು ವೇಳೆ ಕನ್ನಡಿ ಇದ್ದರೆ ಕೂಡಲೆ ಅದನ್ನು ತೆಗೆಯಬೇಕು. ಆ ರೀತಿ ಸಾಧ್ಯವಾಗದಿದ್ದರೆ ಆ ಕನ್ನಡಿಯನ್ನು ವಸ್ತ್ರದಿಂದ ಮುಚ್ಚಬೇಕು. ಇದರಿಂದ ಆಯಾ ಸಮಸ್ಯೆಗಳಿಂದ ಉಪಶಮನ ಸಿಗುತ್ತದೆ. ಈ ರೀತಿ ಇರುವವರು ಕನ್ನಡಿಯನ್ನು ಬೆಳಗ್ಗೆ ಯಾವುದೇ ಕಾರಣಕ್ಕೂ ನೋಡಬಾರದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೌಂದರ್ಯವತಿ,ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ಬೆತ್ತಲೆ ಫೋಟೋ ವೈರಲ್, ಅದಕ್ಕೆ ಸಾರಾ ಹೇಳಿದ್ದೇನು ಗೊತ್ತ?

    ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್…

  • ಉಪಯುಕ್ತ ಮಾಹಿತಿ

    ಪದೇ ಪದೇ ಫೋನ್ ಹ್ಯಾಂಗ್ ಆಗುತ್ತಿದ್ದರೆ ಈ ಒಂದು ಕೆಲಸ ಮಾಡಿ ಸಾಕು.!

    ಹೆಚ್ಚಿನ ಜನರು ಫೋನ್ ಹ್ಯಾಂಗ್‌ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್‌ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್‌ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್‌ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…

  • ಜ್ಯೋತಿಷ್ಯ

    ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ. ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…

  • ಜೀವನಶೈಲಿ

    ಶೌಚಾಲಯವಿಲ್ಲದ ಗ್ರಾಮಗಳಲ್ಲಿ ಈ ಶಿಕ್ಷಕಿ 6000ಕ್ಕೂ ಹೆಚ್ಚು ಶೌಚಾಲಯವನ್ನು ನಿರ್ಮಿಸಿದ್ದಾರೆ..!ತಿಳಿಯಲು ಈ ಲೇಖನ ಓದಿ ..

    ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.

  • ಸುದ್ದಿ

    ಪೋರ್ನ್ ಚಿತ್ರ ತೋರಿಸಿ ಸ್ವಂತ ಮಗಳನ್ನೇ ರೇಪ್ ಮಾಡಿ, ಹಣ ನೀಡ್ತಿದ್ದ ನೀಚ ತಂದೆ…!

    ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…

  • ಉಪಯುಕ್ತ ಮಾಹಿತಿ

    ಬಟ್ಟೆ ಶಾಪಿಂಗ್ ಮಾಡೋವಾಗ ಈ ಮಿಸ್ಟೇಕ್ಸ್ ಖಂಡಿತ ಮಾಡ್ಬೇಡಿ..!ತಿಳಿಯಲು ಈ ಲೇಖನ ಓದಿ ..

    ಶಾಪಿಂಗ್‍ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್‍ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.