ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ. ಇಷ್ಟೆಲ್ಲಾ ಮಾಡೋ ಬದಲು ನಿಮ್ಮ ಹತ್ತಿರ ಇರೋ ದಿನಸಿ ಅಂಗಡಿಗೆ ಹೋಗಿ ಕೆಳಗೆ ತಿಳಿಸಿರೋ ಸಿರಿಧಾನ್ಯಗಳನ್ನ ತೊಗೊಂಡ್ ಬಂದು ತಿಂದ್ರೆ ತುಂಬಾ ಆರೋಗ್ಯವಾಗಿರುತ್ತೀರಿ.
ರುಚಿರುಚಿಯಾದ ಬಿಸಿಬೇಳೆಬಾತ್, ಪಲಾವ್, ಇಡ್ಲಿ, ದೋಸೆ, ನಿಪ್ಪಟ್ಟು, ಚಕ್ಕುಲಿ, ಉಪ್ಪಿಟ್ಟು, ರೊಟ್ಟಿ, ಪೊಂಗಲ್ ಎಲ್ಲಾ ಮಾಡ್ಕೊಂಡು ತಿಂದ್ರೆ ಅಕ್ಕಿ, ಗೋಧಿಗಿಂತ ಹೆಚ್ಚು ಕ್ಯಾಲ್ಶಿಯಂ, ಐರನ್ ಮತ್ತು ಫಾಸ್ಫರಸ್ ಮತ್ತು ಮ್ಯಾಂಗನೀಸ್ ಅಂಶ ಈ ಕೆಳಗಿನ ಧಾನ್ಯಗಳಿಂದ ಸಿಗತ್ತಂತೆ.
ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.
ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.
ತೆಳು ಹಳದಿ ಬಣ್ಣದ ನವಣೆ ಅಕ್ಕಿ ಶರೀರದ ನರನಾಡಿಗಳಿಗೆ ಹುರುಪು ಕೊಡತ್ತೆ :-
ಸರ್ವಜ್ಞ ತನ್ನ ತ್ರಿಪದಿಯಲ್ಲಿ ಇದನ್ನ ಕೊಂಡಾಡಿದ್ದಾನೆ. ಮುಷ್ಟಿ ರೋಗ ತಡೆಗಟ್ಟತ್ತೆ. ಗರ್ಭಿಣಿಯರಿಗೆ ಒಳ್ಳೆಯದು. ಅಂಗಾಂಗಗಳ ಯಾವುದೇ ನೋವು ಕಡಿಮೆಯಾಗತ್ತೆ. ಬಾಣಂತಿಯರು 1 ವರ್ಷ ತಿನ್ನೋ ಹಾಗಿಲ್ಲ. ಇಲ್ಲಿ ಓದಿ :-ನಿಮ್ಮ ಕಣ್ಣುಗಳ ಆರೋಗ್ಯದ ಚಿಂತೆಯೇ. ಹಾಗಾದರೆ ಇದನ್ನು ಓದಿ
ಮಾಸಲು ಬಿಳಿ ಬಣ್ಣದ ಸಾಮೆ ಅಕ್ಕಿ ಸಂತಾನೋತ್ಪತ್ತಿಯ ತೊಂದರೆಗಳನ್ನು ಸರಿಪಡಿಸತ್ತೆ :-
ಹೆಣ್ಣು ಮಕ್ಕಳಲ್ಲಿ ಅಂಡಾಶಯದ ತೊಂದರೆಯನ್ನ ಸರಿಪಡ್ಸತ್ತೆ. ಗಂಡು ಮಕ್ಕಳಲ್ಲಿ ವೀರ್ಯಾಣುಗಳ ಕೊರತೆಯನ್ನ ನೀಗಿಸತ್ತೆ.
ನಸುಗೆಂಪು ಬಣ್ಣದ ಆರ್ಕ ಅಕ್ಕಿ ದೇಹದಲ್ಲಿನ ರಕ್ತನ ಶುದ್ಧಿ ಮಾಡತ್ತೆ :-
ರಕ್ತ ಶುದ್ಧಿಯಾದರೆ ಯಾವ ರೋಗವೂ ಹತ್ರ ಬರಲ್ಲ.
ಬಿಳಿ ಬಣ್ಣದ ಊದಲು ಅಕ್ಕಿ ಲಿವರ್ನ ಶುದ್ಧಿ ಮಾಡತ್ತೆ :-
ಸಕ್ಕರೆ ಖಾಯಿಲೆಗೆ ಹೇಳಿ ಮಾಡಿಸಿದ ಪ್ರಕೃತಿಯ ಔಷಧಿ.
ತಿಳಿ ಹಸಿರು ಬಣ್ಣದ ಕೊರಲೆ ಅಕ್ಕಿ ಪಚನಾಂಗಗಳ ಕಾರ್ಯ ದಕ್ಷತೆಯನ್ನ ಹೆಚ್ಚಿಸುತ್ತದೆ :-
ಅತಿ ಹೆಚ್ಚು ನಾರಿನಂಶ ಇರತ್ತೆ. ಬೆಳಗ್ಗೆ ಎದ್ರೆ ಸಲೀಸಾಗಿ ಕಕಸ್ಸು ಆಗತ್ತೆ!
ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ, ರಾತ್ರಿ ಊಟ ಅಂತ ದಿನಕ್ಕೆ 3 ಬಾರಿ ಆಹಾರ ಸೇವನೆ ಮಾಡ್ತೀವಿ. ಅಂದ್ರೆ ವಾರದಲ್ಲಿ 21 ಬಾರಿ ತಿಂತೀವಿ. ಅದ್ರಲ್ಲಿ 15 ಬಾರಿ ತಿನ್ನೋ ಆಹಾರದಲ್ಲಿ ಈ ಸಿರಿ/ಕಿರುಧಾನ್ಯಗಳನ್ನು ಅಳವಡಿಸಿಕೊಳ್ಳಿ. ಇನ್ನು 6 ಬಾರಿ ಅಕ್ಕಿ, ಗೋಧಿ ಅಥವಾ ರಾಗಿಯ ಪದಾರ್ಥ ತಿನ್ನುವುದರಿಂದ ಯಾವ ರೋಗವೂ ನಿಮ್ಮ ಹತ್ತಿರ ಸುಳಿಯಲ್ಲ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….
ಇಂಗ್ಲೆಂಡ್ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್ನ ಮಿಡ್ಲ್ಯಾಂಡ್ಸ್ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…
ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…
ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(10 ನವೆಂಬರ್, 2019) : ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಸಣ್ಣ ಮಕ್ಕಳು ನಿಮ್ಮನ್ನು ವ್ಯಸ್ತವಾಗಿರಿಸುತ್ತಾರೆ ಮತ್ತು ನಿಮಗೆ ಸಂತೋಷ ತರುತ್ತಾರೆ. ಇಂದು ನೀವು…