ಉಪಯುಕ್ತ ಮಾಹಿತಿ

ಈ 5 ಧಾನ್ಯಗಳನ್ನು ತಿಂದರೆ ಏನಾಗುತ್ತೆ ಗೊತ್ತಾ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಪ್ರಯೋಜನವಾಗಲಿ

4047

ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ. ಇಷ್ಟೆಲ್ಲಾ ಮಾಡೋ ಬದಲು ನಿಮ್ಮ ಹತ್ತಿರ ಇರೋ ದಿನಸಿ ಅಂಗಡಿಗೆ ಹೋಗಿ ಕೆಳಗೆ ತಿಳಿಸಿರೋ ಸಿರಿಧಾನ್ಯಗಳನ್ನ ತೊಗೊಂಡ್ ಬಂದು ತಿಂದ್ರೆ ತುಂಬಾ ಆರೋಗ್ಯವಾಗಿರುತ್ತೀರಿ.

ರುಚಿರುಚಿಯಾದ ಬಿಸಿಬೇಳೆಬಾತ್, ಪಲಾವ್, ಇಡ್ಲಿ, ದೋಸೆ, ನಿಪ್ಪಟ್ಟು, ಚಕ್ಕುಲಿ, ಉಪ್ಪಿಟ್ಟು, ರೊಟ್ಟಿ, ಪೊಂಗಲ್ ಎಲ್ಲಾ ಮಾಡ್ಕೊಂಡು ತಿಂದ್ರೆ ಅಕ್ಕಿ, ಗೋಧಿಗಿಂತ ಹೆಚ್ಚು ಕ್ಯಾಲ್ಶಿಯಂ, ಐರನ್ ಮತ್ತು ಫಾಸ್ಫರಸ್ ಮತ್ತು ಮ್ಯಾಂಗನೀಸ್ ಅಂಶ ಈ ಕೆಳಗಿನ ಧಾನ್ಯಗಳಿಂದ ಸಿಗತ್ತಂತೆ.

ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.

ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.

ತೆಳು ಹಳದಿ ಬಣ್ಣದ ನವಣೆ ಅಕ್ಕಿ ಶರೀರದ ನರನಾಡಿಗಳಿಗೆ ಹುರುಪು ಕೊಡತ್ತೆ :-

ಸರ್ವಜ್ಞ ತನ್ನ ತ್ರಿಪದಿಯಲ್ಲಿ ಇದನ್ನ ಕೊಂಡಾಡಿದ್ದಾನೆ. ಮುಷ್ಟಿ ರೋಗ ತಡೆಗಟ್ಟತ್ತೆ. ಗರ್ಭಿಣಿಯರಿಗೆ ಒಳ್ಳೆಯದು. ಅಂಗಾಂಗಗಳ ಯಾವುದೇ ನೋವು ಕಡಿಮೆಯಾಗತ್ತೆ. ಬಾಣಂತಿಯರು 1 ವರ್ಷ ತಿನ್ನೋ ಹಾಗಿಲ್ಲ. ಇಲ್ಲಿ ಓದಿ :-ನಿಮ್ಮ ಕಣ್ಣುಗಳ ಆರೋಗ್ಯದ ಚಿಂತೆಯೇ. ಹಾಗಾದರೆ ಇದನ್ನು ಓದಿ

ಮಾಸಲು ಬಿಳಿ ಬಣ್ಣದ ಸಾಮೆ ಅಕ್ಕಿ ಸಂತಾನೋತ್ಪತ್ತಿಯ ತೊಂದರೆಗಳನ್ನು ಸರಿಪಡಿಸತ್ತೆ :-

ಹೆಣ್ಣು ಮಕ್ಕಳಲ್ಲಿ ಅಂಡಾಶಯದ ತೊಂದರೆಯನ್ನ ಸರಿಪಡ್ಸತ್ತೆ. ಗಂಡು ಮಕ್ಕಳಲ್ಲಿ ವೀರ್ಯಾಣುಗಳ ಕೊರತೆಯನ್ನ ನೀಗಿಸತ್ತೆ.

ನಸುಗೆಂಪು ಬಣ್ಣದ ಆರ್ಕ ಅಕ್ಕಿ ದೇಹದಲ್ಲಿನ ರಕ್ತನ ಶುದ್ಧಿ ಮಾಡತ್ತೆ :-

ರಕ್ತ ಶುದ್ಧಿಯಾದರೆ ಯಾವ ರೋಗವೂ ಹತ್ರ ಬರಲ್ಲ.

ಬಿಳಿ ಬಣ್ಣದ ಊದಲು ಅಕ್ಕಿ ಲಿವರ್ನ ಶುದ್ಧಿ ಮಾಡತ್ತೆ :-

ಸಕ್ಕರೆ ಖಾಯಿಲೆಗೆ ಹೇಳಿ ಮಾಡಿಸಿದ ಪ್ರಕೃತಿಯ ಔಷಧಿ.

ತಿಳಿ ಹಸಿರು ಬಣ್ಣದ ಕೊರಲೆ ಅಕ್ಕಿ ಪಚನಾಂಗಗಳ ಕಾರ್ಯ ದಕ್ಷತೆಯನ್ನ ಹೆಚ್ಚಿಸುತ್ತದೆ :-

ಅತಿ ಹೆಚ್ಚು ನಾರಿನಂಶ ಇರತ್ತೆ. ಬೆಳಗ್ಗೆ ಎದ್ರೆ ಸಲೀಸಾಗಿ ಕಕಸ್ಸು ಆಗತ್ತೆ!

ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ, ರಾತ್ರಿ ಊಟ ಅಂತ ದಿನಕ್ಕೆ 3 ಬಾರಿ ಆಹಾರ ಸೇವನೆ ಮಾಡ್ತೀವಿ. ಅಂದ್ರೆ ವಾರದಲ್ಲಿ 21 ಬಾರಿ ತಿಂತೀವಿ. ಅದ್ರಲ್ಲಿ 15 ಬಾರಿ ತಿನ್ನೋ ಆಹಾರದಲ್ಲಿ ಈ ಸಿರಿ/ಕಿರುಧಾನ್ಯಗಳನ್ನು ಅಳವಡಿಸಿಕೊಳ್ಳಿ. ಇನ್ನು 6 ಬಾರಿ ಅಕ್ಕಿ, ಗೋಧಿ ಅಥವಾ ರಾಗಿಯ ಪದಾರ್ಥ ತಿನ್ನುವುದರಿಂದ ಯಾವ ರೋಗವೂ ನಿಮ್ಮ ಹತ್ತಿರ ಸುಳಿಯಲ್ಲ.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು  ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ವಿಲನ್ ತನ್ನ ಹೆಂಡತಿಯನ್ನು ಹೇಗೆ ಕಳೆದುಕೊಂಡರು ಗೊತ್ತಾ, ಕಣ್ಣಲ್ಲಿ ನೀರು ಬರುತ್ತೆ.

    ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು….

  • ಸುದ್ದಿ

    ಅಬಿಗೈಲ್ ಪಾಂಡೆ ಟಾಪ್‍ಲೆಸ್ ಯೋಗಾ ಪೋಸ್‍ನಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ …!

    ಮುಂಬೈ  ನ  ಕಿರುತೆರೆ ನಟಿ ಹಾಗೂ ನಚ್ ಬಲ್ಲಿಯೆ ಸೀಸನ್ 8ರ ಸ್ಪರ್ಧಿ ಅಬಿಗೈಲ್ ಪಾಂಡೆ ಟಾಪ್‍ಲೆಸ್ ಯೋಗಾ ಪೋಸ್‍ನಿಂದಾಗಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಾಗಿದ್ದಾರೆ.ಟಾಪ್‍ಲೆಸ್ ಆಗಿ ಯೋಗ ಮಾಡಿದ ಬ್ಯಾಕ್ ಪೋಸ್ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಅಬಿಗೈಲ್ ಪಾಂಡೆ ಹಂಚಿಕೊಂಡಿದ್ದು, ಈ ಪೋಸ್ಟ್ ಸದ್ಯ ಸಖತ್ ವೈರಲ್ ಆಗಿದೆ. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ಪ್ರೇರೆಪಿಸಲು ಈ ರೀತಿ ಪೋಸ್ಟ್ ಮಾಡಿದ್ದಾರೆ. ಫೋಟೋದಲ್ಲಿ ನಟಿ ಟಾಪ್‍ಲೆಸ್ ಆಗಿ ಬೆನ್ನಿನ ಹಿಂದೆ ಎರಡು ಕೈಗಳಿಂದ ನಮಸ್ಕಾರ ಮಾಡಿದ್ದಾರೆ….

  • nation

    400 ಶಾಲಾ ಮಕ್ಕಳ ಪ್ರಾಣ ಉಳಿಸಲು,10ಕೆಜಿ ಬಾಂಬ್ ಎತ್ತುಕೊಂಡು 1ಕಿಮೀ ಓಡಿದ, ಈ ಪೇದೆ ರಿಯಲ್ ಸಿಂಗಂ!ಈ ಲೇಖನಿ ಓದಿ ಶಾಕ್ ಆಗ್ತೀರಾ..!

    ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

  • ಸುದ್ದಿ

    ರಾಹುಲ್ ಗಾಂಧಿ ಇನ್ನೂ ಮಗು ಎಂದ ಮಮತಾ ಬ್ಯಾನರ್ಜಿ.!ಏಕೆ ಗೊತ್ತಾ?

    ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ. ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ. ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ…

  • ಸುದ್ದಿ

    ಗದ್ದೆಯಲ್ಲಿ ಮಕ್ಕಳ ಹೆಜ್ಜೆ , “ನಮ್ಮ ನಡಿಗೆ ಕೃಷಿಯ ಕಡೆಗೆ”…!

    ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್‍ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…

  • ಸುದ್ದಿ

    ಸದ್ಯದಲ್ಲೇ ಪೂರ್ತಿಗೊಲ್ಲಲಿದೆ ಜಗತ್ತಿನ ಅತ್ಯಂತ ಎತ್ತರದ ಶಿವನ ಪ್ರತಿಮೆ…!

    ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…