ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.
ಹಾಗಾದ್ರೆ ನಾವು ಬೇರೆಯವರ ಹತ್ತಿರ ನಂಬಿಕೆ ಗಳಿಸಬೇಕಂದ್ರೆ ಏನು ಮಾಡುಬೇಕು?ನಿಮಗೆ ಎಲ್ಲರ ಹತ್ರ ನಂಬಿಕೆ ಗಳಿಸಿಕೊಳ್ಳಬೇಕಂದ್ರೆ ಕೆಳಗೆ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ.
ಬರಿ ಮಾತಾಡ್ತಾನೇ ಇದ್ರೇ, ಜನ ಕೇಳೋಕ್ ರೆಡಿ ಇರಲ್ಲ. ಮೊದ್ಲು ಅವ್ರು ಏನ್ ಹೇಳ್ತಾರೆ ಅಂತ ತಾಳ್ಮೆ ಇಂದ ಕೇಳೋ ಗುಣ ಬೆಳೆಸಿಕೊಳ್ಳಿ ಅದೇ ಮೇನ್ ಪಾಯಿಂಟ್. ಅವ್ರ್ ಹೇಳೋದ್ ಕೇಳ್ದಷ್ಟು ನಿಮ್ಮ್ ಮೇಲೆ ಅವ್ರಿಗೆ ನಂಬಿಕೆ ಬರುತ್ತೆ
2. ಯಾರಾದರೂ ಒಳ್ಳೆ ಕೆಲಸ ಮಾಡಿದಾಗ ಅವರನ್ನು ಹೊಗಳಿ ಪ್ರೋತ್ಸಾಹಿಸಿ…
ನಿಮ್ಮ ಬಂದುಗಳು ಸ್ನೇಹಿತರು ಯಾರಾದರೂ ಆಗಿರಲಿ, ಅವರು ಒಳ್ಳೆ ಕೆಲಸ ಮಾಡಿದಾಗ ಅವರನ್ನು ಹೊಗಳಿ, ಅವರಿಗೆ ಆತ್ಮ ವಿಶ್ವಾಸ ತುಂಬಿ , ಮುಂದುವರಿಯಲು ಪ್ರೋತ್ಸಾಹ ಕೊಡಿ. ಇದರಿಂದ ಅವರಿಗೆ ಅವರ ಆತ್ಮ ವಿಶ್ವಾಸ ಇಮ್ಮಡಿಯಾಗುತ್ತದೆ. ಆಗ ನೀವು ಅವರಿಗೆ ಹೆಚ್ಚು ನಂಬಿಕಸ್ತ ವ್ಯೆಕ್ತಿ ಅನ್ನಿಸಿಕೊಳ್ಳುತ್ತೀರಿ.ಇಲ್ಲಿ ಓದಿ:-ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮುನ್ನ ಮಾಡಿದ್ರೆ, ಏನಾಗುತ್ತೆ ಗೊತ್ತಾ???
3. ನಿಮಗೆ ಗೊತ್ತಿರೋದ್ನ ನಾಲ್ಕ್ ಜನಕ್ಕೆ ಹಂಚಿ..
ನೀವು ಕಲಿಸಿ, ಇನ್ನೊಬ್ಬರತ್ತಿರುವ ವಿಷಯ ನೀವು ಕಲಿಯಿರಿ.ನೀವು ತಿಳ್ಕೊಂಡಿರೋದನ್ನ ನಾಲ್ಕು ಜನಕ್ಕೆ ಹಂಚಿ,ಕಲ್ಸಿ ಕೊಡಿ,ತಪ್ಪ್ ಮಾಡಿದಾಗ ಹಾಗಲ್ಲ ಹೀಗೆ ಅಂತ ಹೇಳ್ಕೊಡಿ.ನಿಮ್ನ ಕಂಡ್ರೆ ಸಕತ್ ಇಷ್ಟ ಪಡ್ತಾರೆ ಅವಾಗ..
4. ಥ್ಯಾಂಕ್ಸ್ ಅಥವಾ ಸ್ವಾರೀ ಹೇಳುವುದರಿಂದ, ನಮಗೇನು ತೊಂದ್ರೆ ಏನೂ ಇಲ್ಲ.
ನಿಮಗೆ ಯಾರಾದ್ರು ಸಹಾಯ ಮಾಡಿದಾಗ ಥ್ಯಾಂಕ್ಸ್ ಹೇಳಿ,ತಪ್ಪ್ ಮಾಡಿದಾಗ ಸಾರೀ ಕೀಳಿ.ಹೀಗೆ ಮಾಡೋದ್ರಿಂದ ನಿಮಗೇನು ನಷ್ಟ ಆಗೋದಿಲ್ಲ. ಜನಕ್ಕೆ ಇಷ್ಟ ಆಗೋಗ್ತೀರಾ ನೀವು..
5. ನಿಮಗೆ ಎಲ್ಲ ಗೊತ್ತಿದೆ ಅಂತ ಅಹಂಕಾರ ಬೆಳೆಸಿಕೊಳ್ಳಬೇಡಿ..
ನಿಮಗೆ ಗೊತ್ತಿರೋದನ್ನ ಇನ್ನೊಬ್ಬರಿಗೆ ಹೇಳಿಕೊಡಿ. ಅದು ಬಿಟ್ಟು ನನಗೆ ಎಲ್ಲಾ ಗೊತ್ತಿದೆ ಅನ್ನೋ ತರ ಮಾತನಾಡಬೇಡಿ. ಇದರಿಂದ ಬೇರೆಯವರು ನಿಮ್ಮೊಂದಿಗೆ ಸೇರುವುದಕ್ಕೆ ಇಷ್ಟ ಪಡೋದಿಲ್ಲ. ಇನ್ನೊಬ್ರು ಮುಂದೆ ಬರೋಕೆ ಅವಕಾಶ ಕೊಡಿ.. ನಿಮ್ಮ ನೋಡಿ ನಿಂಜೊತೆ ಇರೋರು ಖುಷಿ ಪಡ್ತಾರೆ.
6. ನಿಮ್ಮ ಜೊತೆ ಇರೋರನ್ನ ನಗಿಸಿ ನೀವು ನಗ್ರಿ…
“ನಗಿಸುವುದು ನಿನ್ನ ಧರ್ಮ, ನಗದೆ ಇರುವುದು ಅವರ ಕರ್ಮ” ಎಂದು ಹಿರಿಯರು ಹೇಳಿದ್ದಾರೆ. ನಿಮ್ಮ ಜೊತೆ ಇರುವವರನ್ನು ಆದಷ್ಟು ನಗಿಸಿ, ಇದರಿಂದ ನಿಮ್ಮ ಮತ್ತು ನಿಮ್ಮ ಜೊತೆ ಇರುವವರಿಗೂ ಮನಸ್ಸು ಉಲ್ಲಾಸವಾಗುತ್ತದೆ. ನಿಂಜೊತೆ ಇರೋ ಫ್ರೆಂಡ್ಸ್ ನ ನಗಿಸಿ,ಬೇರೆಯವರಿಗೆ ಏನ್ ಕಷ್ಟ ಇರುತ್ತೋ ಏನೋ ,ಅವ್ರು ನೀವ್ ಕೊಡೊ ಖುಷಿಲಿ ಅವ್ರ ಸಂತೋಷ ಕಂಡುಕೊಂಡು ಅವ್ರ ಕಷ್ಟ ಮರೀತಾರೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…
ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.
ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…
ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ. ಈ ನಡುವೆ ಅಂಬರೀಶ್ ಅವರಿಗೆ ತಮ್ಮ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತಮ್ಮ ಪುತ್ರ ಅಭಿಷೇಕ್ ಅಭಿನಯದ ಚಿತ್ರ ಇನ್ನೂ ಪೂರ್ಣವಾಗದಿದ್ದರೂ ಹಠ ಹಿಡಿದು ಮೊದಲರ್ಧವನ್ನು ವೀಕ್ಷಿಸಿದ್ದರಂತೆ. ಅಷ್ಟೇ ಅಲ್ಲ ಕಳೆದ…
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…
ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…