ಸಂಬಂಧ

ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದರಾಗಿರಲಿ ನಿಮ್ಮನ್ನು ನಂಬುತ್ತಾರೆ…

3801

ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.

ಹಾಗಾದ್ರೆ ನಾವು ಬೇರೆಯವರ ಹತ್ತಿರ ನಂಬಿಕೆ ಗಳಿಸಬೇಕಂದ್ರೆ ಏನು ಮಾಡುಬೇಕು?ನಿಮಗೆ ಎಲ್ಲರ ಹತ್ರ ನಂಬಿಕೆ ಗಳಿಸಿಕೊಳ್ಳಬೇಕಂದ್ರೆ ಕೆಳಗೆ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ.

  1. ಬರೀ ಮಾತಾಡಿದರೆ ಸಾಲದು, ಬೇರೆಯವರು ಹೇಳುವುದನ್ನು ಮೊದಲು ಆಲಿಸಿ (Listen First)

ಬರಿ ಮಾತಾಡ್ತಾನೇ  ಇದ್ರೇ,  ಜನ ಕೇಳೋಕ್  ರೆಡಿ ಇರಲ್ಲ. ಮೊದ್ಲು ಅವ್ರು ಏನ್ ಹೇಳ್ತಾರೆ ಅಂತ ತಾಳ್ಮೆ ಇಂದ ಕೇಳೋ ಗುಣ ಬೆಳೆಸಿಕೊಳ್ಳಿ ಅದೇ ಮೇನ್ ಪಾಯಿಂಟ್. ಅವ್ರ್ ಹೇಳೋದ್ ಕೇಳ್ದಷ್ಟು ನಿಮ್ಮ್ ಮೇಲೆ ಅವ್ರಿಗೆ ನಂಬಿಕೆ ಬರುತ್ತೆ

      2. ಯಾರಾದರೂ ಒಳ್ಳೆ ಕೆಲಸ ಮಾಡಿದಾಗ ಅವರನ್ನು ಹೊಗಳಿ ಪ್ರೋತ್ಸಾಹಿಸಿ…

ನಿಮ್ಮ ಬಂದುಗಳು ಸ್ನೇಹಿತರು ಯಾರಾದರೂ ಆಗಿರಲಿ, ಅವರು ಒಳ್ಳೆ ಕೆಲಸ ಮಾಡಿದಾಗ ಅವರನ್ನು ಹೊಗಳಿ, ಅವರಿಗೆ ಆತ್ಮ ವಿಶ್ವಾಸ ತುಂಬಿ , ಮುಂದುವರಿಯಲು ಪ್ರೋತ್ಸಾಹ ಕೊಡಿ. ಇದರಿಂದ ಅವರಿಗೆ ಅವರ ಆತ್ಮ ವಿಶ್ವಾಸ ಇಮ್ಮಡಿಯಾಗುತ್ತದೆ. ಆಗ ನೀವು ಅವರಿಗೆ ಹೆಚ್ಚು ನಂಬಿಕಸ್ತ ವ್ಯೆಕ್ತಿ ಅನ್ನಿಸಿಕೊಳ್ಳುತ್ತೀರಿ.ಇಲ್ಲಿ ಓದಿ:-ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮುನ್ನ ಮಾಡಿದ್ರೆ, ಏನಾಗುತ್ತೆ ಗೊತ್ತಾ???

     3. ನಿಮಗೆ ಗೊತ್ತಿರೋದ್ನ ನಾಲ್ಕ್ ಜನಕ್ಕೆ ಹಂಚಿ..

ನೀವು ಕಲಿಸಿ, ಇನ್ನೊಬ್ಬರತ್ತಿರುವ ವಿಷಯ ನೀವು ಕಲಿಯಿರಿ.ನೀವು ತಿಳ್ಕೊಂಡಿರೋದನ್ನ ನಾಲ್ಕು ಜನಕ್ಕೆ ಹಂಚಿ,ಕಲ್ಸಿ ಕೊಡಿ,ತಪ್ಪ್ ಮಾಡಿದಾಗ ಹಾಗಲ್ಲ ಹೀಗೆ ಅಂತ ಹೇಳ್ಕೊಡಿ.ನಿಮ್ನ ಕಂಡ್ರೆ ಸಕತ್ ಇಷ್ಟ ಪಡ್ತಾರೆ ಅವಾಗ..

     4. ಥ್ಯಾಂಕ್ಸ್ ಅಥವಾ ಸ್ವಾರೀ  ಹೇಳುವುದರಿಂದ, ನಮಗೇನು ತೊಂದ್ರೆ ಏನೂ ಇಲ್ಲ.

ನಿಮಗೆ ಯಾರಾದ್ರು ಸಹಾಯ ಮಾಡಿದಾಗ ಥ್ಯಾಂಕ್ಸ್ ಹೇಳಿ,ತಪ್ಪ್ ಮಾಡಿದಾಗ ಸಾರೀ ಕೀಳಿ.ಹೀಗೆ ಮಾಡೋದ್ರಿಂದ ನಿಮಗೇನು ನಷ್ಟ ಆಗೋದಿಲ್ಲ. ಜನಕ್ಕೆ   ಇಷ್ಟ ಆಗೋಗ್ತೀರಾ ನೀವು..

    5. ನಿಮಗೆ ಎಲ್ಲ ಗೊತ್ತಿದೆ  ಅಂತ ಅಹಂಕಾರ ಬೆಳೆಸಿಕೊಳ್ಳಬೇಡಿ..

ನಿಮಗೆ ಗೊತ್ತಿರೋದನ್ನ ಇನ್ನೊಬ್ಬರಿಗೆ  ಹೇಳಿಕೊಡಿ. ಅದು ಬಿಟ್ಟು ನನಗೆ ಎಲ್ಲಾ ಗೊತ್ತಿದೆ ಅನ್ನೋ ತರ ಮಾತನಾಡಬೇಡಿ. ಇದರಿಂದ ಬೇರೆಯವರು ನಿಮ್ಮೊಂದಿಗೆ ಸೇರುವುದಕ್ಕೆ ಇಷ್ಟ ಪಡೋದಿಲ್ಲ. ಇನ್ನೊಬ್ರು ಮುಂದೆ ಬರೋಕೆ ಅವಕಾಶ ಕೊಡಿ.. ನಿಮ್ಮ ನೋಡಿ ನಿಂಜೊತೆ ಇರೋರು ಖುಷಿ ಪಡ್ತಾರೆ.

  6. ನಿಮ್ಮ ಜೊತೆ ಇರೋರನ್ನ ನಗಿಸಿ ನೀವು ನಗ್ರಿ…

 

“ನಗಿಸುವುದು ನಿನ್ನ ಧರ್ಮ, ನಗದೆ ಇರುವುದು ಅವರ ಕರ್ಮ” ಎಂದು ಹಿರಿಯರು ಹೇಳಿದ್ದಾರೆ. ನಿಮ್ಮ ಜೊತೆ ಇರುವವರನ್ನು ಆದಷ್ಟು ನಗಿಸಿ, ಇದರಿಂದ ನಿಮ್ಮ ಮತ್ತು ನಿಮ್ಮ ಜೊತೆ ಇರುವವರಿಗೂ ಮನಸ್ಸು ಉಲ್ಲಾಸವಾಗುತ್ತದೆ. ನಿಂಜೊತೆ ಇರೋ ಫ್ರೆಂಡ್ಸ್ ನ  ನಗಿಸಿ,ಬೇರೆಯವರಿಗೆ ಏನ್ ಕಷ್ಟ ಇರುತ್ತೋ ಏನೋ ,ಅವ್ರು ನೀವ್ ಕೊಡೊ ಖುಷಿಲಿ ಅವ್ರ ಸಂತೋಷ ಕಂಡುಕೊಂಡು ಅವ್ರ ಕಷ್ಟ ಮರೀತಾರೆ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವಿಘ್ನ ನಿವಾರಕ ಶ್ರೀ ಗಣೇಶನನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 27 ಜನವರಿ, 2019 ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮಗುವಿನ ಒಂದು…

  • ಸುದ್ದಿ

    ಸ್ಯಾಂಡಲ್ ವುಡ್ ಮಾಸ್ಟರ್ ಥ್ರಿಲ್ಲರ್ ಮಂಜು ಅವರಿಗೆ ಡಾಕ್ಟರೇಟ್ ಗೌರವ. ಈ ನ್ಯೂಸ್ ನೋಡಿ.

    ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…

  • ಪ್ರೇಮ

    ಸಂಸದ ಮುನಿಸ್ವಾಮಿಗೆ ಕಿಸ್ ಕೊಟ್ಟ ಮಾಜಿ ಸಚಿವ ವರ್ತೂರ್ ಪ್ರಕಾಶ್

    ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…

  • govt

    ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ

    ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್‌ ಲಿಂಕ್‌ ಕ್ಲಿಕ್‌ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್‌ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ. https://drive.google.com/file/d/1-14JW0nJ2hfXT-TAHsIykVdha9D9_eZC/view ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ…

  • ಆರೋಗ್ಯ

    ಚಳ್ಳೆ ಹಣ್ಣನ್ನು ತಿಂದಿದೀರಾ, ಈ ಚಳ್ಳೆಹಣ್ಣಿನ ಔಷಧಿಯ ಗುಣಗಳು ಹಲವು ಜನರಿಗೆ ತಿಳಿದಿಲ್ಲ, ಈ ಮಾಹಿತಿ ನೋಡಿ.!

    ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು  ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ( 22 ಡಿಸೆಂಬರ್, 2018) ನೀವು ಸಂತೋಷನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ನಿಮ್ಮ ಸಂಬಂಧದ ಆ ಎಲ್ಲಾ…