ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.
ಹಾಗಾದ್ರೆ ನಾವು ಬೇರೆಯವರ ಹತ್ತಿರ ನಂಬಿಕೆ ಗಳಿಸಬೇಕಂದ್ರೆ ಏನು ಮಾಡುಬೇಕು?ನಿಮಗೆ ಎಲ್ಲರ ಹತ್ರ ನಂಬಿಕೆ ಗಳಿಸಿಕೊಳ್ಳಬೇಕಂದ್ರೆ ಕೆಳಗೆ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ.
ಬರಿ ಮಾತಾಡ್ತಾನೇ ಇದ್ರೇ, ಜನ ಕೇಳೋಕ್ ರೆಡಿ ಇರಲ್ಲ. ಮೊದ್ಲು ಅವ್ರು ಏನ್ ಹೇಳ್ತಾರೆ ಅಂತ ತಾಳ್ಮೆ ಇಂದ ಕೇಳೋ ಗುಣ ಬೆಳೆಸಿಕೊಳ್ಳಿ ಅದೇ ಮೇನ್ ಪಾಯಿಂಟ್. ಅವ್ರ್ ಹೇಳೋದ್ ಕೇಳ್ದಷ್ಟು ನಿಮ್ಮ್ ಮೇಲೆ ಅವ್ರಿಗೆ ನಂಬಿಕೆ ಬರುತ್ತೆ
2. ಯಾರಾದರೂ ಒಳ್ಳೆ ಕೆಲಸ ಮಾಡಿದಾಗ ಅವರನ್ನು ಹೊಗಳಿ ಪ್ರೋತ್ಸಾಹಿಸಿ…
ನಿಮ್ಮ ಬಂದುಗಳು ಸ್ನೇಹಿತರು ಯಾರಾದರೂ ಆಗಿರಲಿ, ಅವರು ಒಳ್ಳೆ ಕೆಲಸ ಮಾಡಿದಾಗ ಅವರನ್ನು ಹೊಗಳಿ, ಅವರಿಗೆ ಆತ್ಮ ವಿಶ್ವಾಸ ತುಂಬಿ , ಮುಂದುವರಿಯಲು ಪ್ರೋತ್ಸಾಹ ಕೊಡಿ. ಇದರಿಂದ ಅವರಿಗೆ ಅವರ ಆತ್ಮ ವಿಶ್ವಾಸ ಇಮ್ಮಡಿಯಾಗುತ್ತದೆ. ಆಗ ನೀವು ಅವರಿಗೆ ಹೆಚ್ಚು ನಂಬಿಕಸ್ತ ವ್ಯೆಕ್ತಿ ಅನ್ನಿಸಿಕೊಳ್ಳುತ್ತೀರಿ.ಇಲ್ಲಿ ಓದಿ:-ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮುನ್ನ ಮಾಡಿದ್ರೆ, ಏನಾಗುತ್ತೆ ಗೊತ್ತಾ???
3. ನಿಮಗೆ ಗೊತ್ತಿರೋದ್ನ ನಾಲ್ಕ್ ಜನಕ್ಕೆ ಹಂಚಿ..
ನೀವು ಕಲಿಸಿ, ಇನ್ನೊಬ್ಬರತ್ತಿರುವ ವಿಷಯ ನೀವು ಕಲಿಯಿರಿ.ನೀವು ತಿಳ್ಕೊಂಡಿರೋದನ್ನ ನಾಲ್ಕು ಜನಕ್ಕೆ ಹಂಚಿ,ಕಲ್ಸಿ ಕೊಡಿ,ತಪ್ಪ್ ಮಾಡಿದಾಗ ಹಾಗಲ್ಲ ಹೀಗೆ ಅಂತ ಹೇಳ್ಕೊಡಿ.ನಿಮ್ನ ಕಂಡ್ರೆ ಸಕತ್ ಇಷ್ಟ ಪಡ್ತಾರೆ ಅವಾಗ..
4. ಥ್ಯಾಂಕ್ಸ್ ಅಥವಾ ಸ್ವಾರೀ ಹೇಳುವುದರಿಂದ, ನಮಗೇನು ತೊಂದ್ರೆ ಏನೂ ಇಲ್ಲ.
ನಿಮಗೆ ಯಾರಾದ್ರು ಸಹಾಯ ಮಾಡಿದಾಗ ಥ್ಯಾಂಕ್ಸ್ ಹೇಳಿ,ತಪ್ಪ್ ಮಾಡಿದಾಗ ಸಾರೀ ಕೀಳಿ.ಹೀಗೆ ಮಾಡೋದ್ರಿಂದ ನಿಮಗೇನು ನಷ್ಟ ಆಗೋದಿಲ್ಲ. ಜನಕ್ಕೆ ಇಷ್ಟ ಆಗೋಗ್ತೀರಾ ನೀವು..
5. ನಿಮಗೆ ಎಲ್ಲ ಗೊತ್ತಿದೆ ಅಂತ ಅಹಂಕಾರ ಬೆಳೆಸಿಕೊಳ್ಳಬೇಡಿ..
ನಿಮಗೆ ಗೊತ್ತಿರೋದನ್ನ ಇನ್ನೊಬ್ಬರಿಗೆ ಹೇಳಿಕೊಡಿ. ಅದು ಬಿಟ್ಟು ನನಗೆ ಎಲ್ಲಾ ಗೊತ್ತಿದೆ ಅನ್ನೋ ತರ ಮಾತನಾಡಬೇಡಿ. ಇದರಿಂದ ಬೇರೆಯವರು ನಿಮ್ಮೊಂದಿಗೆ ಸೇರುವುದಕ್ಕೆ ಇಷ್ಟ ಪಡೋದಿಲ್ಲ. ಇನ್ನೊಬ್ರು ಮುಂದೆ ಬರೋಕೆ ಅವಕಾಶ ಕೊಡಿ.. ನಿಮ್ಮ ನೋಡಿ ನಿಂಜೊತೆ ಇರೋರು ಖುಷಿ ಪಡ್ತಾರೆ.
6. ನಿಮ್ಮ ಜೊತೆ ಇರೋರನ್ನ ನಗಿಸಿ ನೀವು ನಗ್ರಿ…
“ನಗಿಸುವುದು ನಿನ್ನ ಧರ್ಮ, ನಗದೆ ಇರುವುದು ಅವರ ಕರ್ಮ” ಎಂದು ಹಿರಿಯರು ಹೇಳಿದ್ದಾರೆ. ನಿಮ್ಮ ಜೊತೆ ಇರುವವರನ್ನು ಆದಷ್ಟು ನಗಿಸಿ, ಇದರಿಂದ ನಿಮ್ಮ ಮತ್ತು ನಿಮ್ಮ ಜೊತೆ ಇರುವವರಿಗೂ ಮನಸ್ಸು ಉಲ್ಲಾಸವಾಗುತ್ತದೆ. ನಿಂಜೊತೆ ಇರೋ ಫ್ರೆಂಡ್ಸ್ ನ ನಗಿಸಿ,ಬೇರೆಯವರಿಗೆ ಏನ್ ಕಷ್ಟ ಇರುತ್ತೋ ಏನೋ ,ಅವ್ರು ನೀವ್ ಕೊಡೊ ಖುಷಿಲಿ ಅವ್ರ ಸಂತೋಷ ಕಂಡುಕೊಂಡು ಅವ್ರ ಕಷ್ಟ ಮರೀತಾರೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…
ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್ಡಿಆರ್ಎಫ್ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…
ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್ ರಸ್ತೆಯಲ್ಲಿರುವ ಕ್ಲಬ್ ಸಿಟ್ರಸ್ ಸಲೂನ್ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ಈ ವೇಳೆ…
ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್ ಸೆಲ್ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್ ಸೆಲ್ಸ್ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್ ಸರ್ಕ್ಯುಲೇಶನ್ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್ ಬರುತ್ತದೆ. ಇದರಿಂದ ನಿಮ್ಮ ಲುಕ್ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…
ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.