ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.
ಹಾಗಾದ್ರೆ ನಾವು ಬೇರೆಯವರ ಹತ್ತಿರ ನಂಬಿಕೆ ಗಳಿಸಬೇಕಂದ್ರೆ ಏನು ಮಾಡುಬೇಕು?ನಿಮಗೆ ಎಲ್ಲರ ಹತ್ರ ನಂಬಿಕೆ ಗಳಿಸಿಕೊಳ್ಳಬೇಕಂದ್ರೆ ಕೆಳಗೆ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ.
ಬರಿ ಮಾತಾಡ್ತಾನೇ ಇದ್ರೇ, ಜನ ಕೇಳೋಕ್ ರೆಡಿ ಇರಲ್ಲ. ಮೊದ್ಲು ಅವ್ರು ಏನ್ ಹೇಳ್ತಾರೆ ಅಂತ ತಾಳ್ಮೆ ಇಂದ ಕೇಳೋ ಗುಣ ಬೆಳೆಸಿಕೊಳ್ಳಿ ಅದೇ ಮೇನ್ ಪಾಯಿಂಟ್. ಅವ್ರ್ ಹೇಳೋದ್ ಕೇಳ್ದಷ್ಟು ನಿಮ್ಮ್ ಮೇಲೆ ಅವ್ರಿಗೆ ನಂಬಿಕೆ ಬರುತ್ತೆ
2. ಯಾರಾದರೂ ಒಳ್ಳೆ ಕೆಲಸ ಮಾಡಿದಾಗ ಅವರನ್ನು ಹೊಗಳಿ ಪ್ರೋತ್ಸಾಹಿಸಿ…
ನಿಮ್ಮ ಬಂದುಗಳು ಸ್ನೇಹಿತರು ಯಾರಾದರೂ ಆಗಿರಲಿ, ಅವರು ಒಳ್ಳೆ ಕೆಲಸ ಮಾಡಿದಾಗ ಅವರನ್ನು ಹೊಗಳಿ, ಅವರಿಗೆ ಆತ್ಮ ವಿಶ್ವಾಸ ತುಂಬಿ , ಮುಂದುವರಿಯಲು ಪ್ರೋತ್ಸಾಹ ಕೊಡಿ. ಇದರಿಂದ ಅವರಿಗೆ ಅವರ ಆತ್ಮ ವಿಶ್ವಾಸ ಇಮ್ಮಡಿಯಾಗುತ್ತದೆ. ಆಗ ನೀವು ಅವರಿಗೆ ಹೆಚ್ಚು ನಂಬಿಕಸ್ತ ವ್ಯೆಕ್ತಿ ಅನ್ನಿಸಿಕೊಳ್ಳುತ್ತೀರಿ.ಇಲ್ಲಿ ಓದಿ:-ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮುನ್ನ ಮಾಡಿದ್ರೆ, ಏನಾಗುತ್ತೆ ಗೊತ್ತಾ???
3. ನಿಮಗೆ ಗೊತ್ತಿರೋದ್ನ ನಾಲ್ಕ್ ಜನಕ್ಕೆ ಹಂಚಿ..
ನೀವು ಕಲಿಸಿ, ಇನ್ನೊಬ್ಬರತ್ತಿರುವ ವಿಷಯ ನೀವು ಕಲಿಯಿರಿ.ನೀವು ತಿಳ್ಕೊಂಡಿರೋದನ್ನ ನಾಲ್ಕು ಜನಕ್ಕೆ ಹಂಚಿ,ಕಲ್ಸಿ ಕೊಡಿ,ತಪ್ಪ್ ಮಾಡಿದಾಗ ಹಾಗಲ್ಲ ಹೀಗೆ ಅಂತ ಹೇಳ್ಕೊಡಿ.ನಿಮ್ನ ಕಂಡ್ರೆ ಸಕತ್ ಇಷ್ಟ ಪಡ್ತಾರೆ ಅವಾಗ..
4. ಥ್ಯಾಂಕ್ಸ್ ಅಥವಾ ಸ್ವಾರೀ ಹೇಳುವುದರಿಂದ, ನಮಗೇನು ತೊಂದ್ರೆ ಏನೂ ಇಲ್ಲ.
ನಿಮಗೆ ಯಾರಾದ್ರು ಸಹಾಯ ಮಾಡಿದಾಗ ಥ್ಯಾಂಕ್ಸ್ ಹೇಳಿ,ತಪ್ಪ್ ಮಾಡಿದಾಗ ಸಾರೀ ಕೀಳಿ.ಹೀಗೆ ಮಾಡೋದ್ರಿಂದ ನಿಮಗೇನು ನಷ್ಟ ಆಗೋದಿಲ್ಲ. ಜನಕ್ಕೆ ಇಷ್ಟ ಆಗೋಗ್ತೀರಾ ನೀವು..
5. ನಿಮಗೆ ಎಲ್ಲ ಗೊತ್ತಿದೆ ಅಂತ ಅಹಂಕಾರ ಬೆಳೆಸಿಕೊಳ್ಳಬೇಡಿ..
ನಿಮಗೆ ಗೊತ್ತಿರೋದನ್ನ ಇನ್ನೊಬ್ಬರಿಗೆ ಹೇಳಿಕೊಡಿ. ಅದು ಬಿಟ್ಟು ನನಗೆ ಎಲ್ಲಾ ಗೊತ್ತಿದೆ ಅನ್ನೋ ತರ ಮಾತನಾಡಬೇಡಿ. ಇದರಿಂದ ಬೇರೆಯವರು ನಿಮ್ಮೊಂದಿಗೆ ಸೇರುವುದಕ್ಕೆ ಇಷ್ಟ ಪಡೋದಿಲ್ಲ. ಇನ್ನೊಬ್ರು ಮುಂದೆ ಬರೋಕೆ ಅವಕಾಶ ಕೊಡಿ.. ನಿಮ್ಮ ನೋಡಿ ನಿಂಜೊತೆ ಇರೋರು ಖುಷಿ ಪಡ್ತಾರೆ.
6. ನಿಮ್ಮ ಜೊತೆ ಇರೋರನ್ನ ನಗಿಸಿ ನೀವು ನಗ್ರಿ…
“ನಗಿಸುವುದು ನಿನ್ನ ಧರ್ಮ, ನಗದೆ ಇರುವುದು ಅವರ ಕರ್ಮ” ಎಂದು ಹಿರಿಯರು ಹೇಳಿದ್ದಾರೆ. ನಿಮ್ಮ ಜೊತೆ ಇರುವವರನ್ನು ಆದಷ್ಟು ನಗಿಸಿ, ಇದರಿಂದ ನಿಮ್ಮ ಮತ್ತು ನಿಮ್ಮ ಜೊತೆ ಇರುವವರಿಗೂ ಮನಸ್ಸು ಉಲ್ಲಾಸವಾಗುತ್ತದೆ. ನಿಂಜೊತೆ ಇರೋ ಫ್ರೆಂಡ್ಸ್ ನ ನಗಿಸಿ,ಬೇರೆಯವರಿಗೆ ಏನ್ ಕಷ್ಟ ಇರುತ್ತೋ ಏನೋ ,ಅವ್ರು ನೀವ್ ಕೊಡೊ ಖುಷಿಲಿ ಅವ್ರ ಸಂತೋಷ ಕಂಡುಕೊಂಡು ಅವ್ರ ಕಷ್ಟ ಮರೀತಾರೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…
ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…
ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್ಗಳು. ಮತ್ತೇಕೆ ತಡ? ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ? ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಏಪ್ರಿಲ್, 2019) ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ವಿಶೇಷವಾಗಿ ಮದ್ಯಪಾನ ಮಾಡಬೇಡಿ. ಇದು ಮತ್ತೊಂದು ಚೈತನ್ಯದಾಯಕ…
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.