ಸಂಬಂಧ

ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದರಾಗಿರಲಿ ನಿಮ್ಮನ್ನು ನಂಬುತ್ತಾರೆ…

3810

ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.

ಹಾಗಾದ್ರೆ ನಾವು ಬೇರೆಯವರ ಹತ್ತಿರ ನಂಬಿಕೆ ಗಳಿಸಬೇಕಂದ್ರೆ ಏನು ಮಾಡುಬೇಕು?ನಿಮಗೆ ಎಲ್ಲರ ಹತ್ರ ನಂಬಿಕೆ ಗಳಿಸಿಕೊಳ್ಳಬೇಕಂದ್ರೆ ಕೆಳಗೆ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ.

  1. ಬರೀ ಮಾತಾಡಿದರೆ ಸಾಲದು, ಬೇರೆಯವರು ಹೇಳುವುದನ್ನು ಮೊದಲು ಆಲಿಸಿ (Listen First)

ಬರಿ ಮಾತಾಡ್ತಾನೇ  ಇದ್ರೇ,  ಜನ ಕೇಳೋಕ್  ರೆಡಿ ಇರಲ್ಲ. ಮೊದ್ಲು ಅವ್ರು ಏನ್ ಹೇಳ್ತಾರೆ ಅಂತ ತಾಳ್ಮೆ ಇಂದ ಕೇಳೋ ಗುಣ ಬೆಳೆಸಿಕೊಳ್ಳಿ ಅದೇ ಮೇನ್ ಪಾಯಿಂಟ್. ಅವ್ರ್ ಹೇಳೋದ್ ಕೇಳ್ದಷ್ಟು ನಿಮ್ಮ್ ಮೇಲೆ ಅವ್ರಿಗೆ ನಂಬಿಕೆ ಬರುತ್ತೆ

      2. ಯಾರಾದರೂ ಒಳ್ಳೆ ಕೆಲಸ ಮಾಡಿದಾಗ ಅವರನ್ನು ಹೊಗಳಿ ಪ್ರೋತ್ಸಾಹಿಸಿ…

ನಿಮ್ಮ ಬಂದುಗಳು ಸ್ನೇಹಿತರು ಯಾರಾದರೂ ಆಗಿರಲಿ, ಅವರು ಒಳ್ಳೆ ಕೆಲಸ ಮಾಡಿದಾಗ ಅವರನ್ನು ಹೊಗಳಿ, ಅವರಿಗೆ ಆತ್ಮ ವಿಶ್ವಾಸ ತುಂಬಿ , ಮುಂದುವರಿಯಲು ಪ್ರೋತ್ಸಾಹ ಕೊಡಿ. ಇದರಿಂದ ಅವರಿಗೆ ಅವರ ಆತ್ಮ ವಿಶ್ವಾಸ ಇಮ್ಮಡಿಯಾಗುತ್ತದೆ. ಆಗ ನೀವು ಅವರಿಗೆ ಹೆಚ್ಚು ನಂಬಿಕಸ್ತ ವ್ಯೆಕ್ತಿ ಅನ್ನಿಸಿಕೊಳ್ಳುತ್ತೀರಿ.ಇಲ್ಲಿ ಓದಿ:-ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮುನ್ನ ಮಾಡಿದ್ರೆ, ಏನಾಗುತ್ತೆ ಗೊತ್ತಾ???

     3. ನಿಮಗೆ ಗೊತ್ತಿರೋದ್ನ ನಾಲ್ಕ್ ಜನಕ್ಕೆ ಹಂಚಿ..

ನೀವು ಕಲಿಸಿ, ಇನ್ನೊಬ್ಬರತ್ತಿರುವ ವಿಷಯ ನೀವು ಕಲಿಯಿರಿ.ನೀವು ತಿಳ್ಕೊಂಡಿರೋದನ್ನ ನಾಲ್ಕು ಜನಕ್ಕೆ ಹಂಚಿ,ಕಲ್ಸಿ ಕೊಡಿ,ತಪ್ಪ್ ಮಾಡಿದಾಗ ಹಾಗಲ್ಲ ಹೀಗೆ ಅಂತ ಹೇಳ್ಕೊಡಿ.ನಿಮ್ನ ಕಂಡ್ರೆ ಸಕತ್ ಇಷ್ಟ ಪಡ್ತಾರೆ ಅವಾಗ..

     4. ಥ್ಯಾಂಕ್ಸ್ ಅಥವಾ ಸ್ವಾರೀ  ಹೇಳುವುದರಿಂದ, ನಮಗೇನು ತೊಂದ್ರೆ ಏನೂ ಇಲ್ಲ.

ನಿಮಗೆ ಯಾರಾದ್ರು ಸಹಾಯ ಮಾಡಿದಾಗ ಥ್ಯಾಂಕ್ಸ್ ಹೇಳಿ,ತಪ್ಪ್ ಮಾಡಿದಾಗ ಸಾರೀ ಕೀಳಿ.ಹೀಗೆ ಮಾಡೋದ್ರಿಂದ ನಿಮಗೇನು ನಷ್ಟ ಆಗೋದಿಲ್ಲ. ಜನಕ್ಕೆ   ಇಷ್ಟ ಆಗೋಗ್ತೀರಾ ನೀವು..

    5. ನಿಮಗೆ ಎಲ್ಲ ಗೊತ್ತಿದೆ  ಅಂತ ಅಹಂಕಾರ ಬೆಳೆಸಿಕೊಳ್ಳಬೇಡಿ..

ನಿಮಗೆ ಗೊತ್ತಿರೋದನ್ನ ಇನ್ನೊಬ್ಬರಿಗೆ  ಹೇಳಿಕೊಡಿ. ಅದು ಬಿಟ್ಟು ನನಗೆ ಎಲ್ಲಾ ಗೊತ್ತಿದೆ ಅನ್ನೋ ತರ ಮಾತನಾಡಬೇಡಿ. ಇದರಿಂದ ಬೇರೆಯವರು ನಿಮ್ಮೊಂದಿಗೆ ಸೇರುವುದಕ್ಕೆ ಇಷ್ಟ ಪಡೋದಿಲ್ಲ. ಇನ್ನೊಬ್ರು ಮುಂದೆ ಬರೋಕೆ ಅವಕಾಶ ಕೊಡಿ.. ನಿಮ್ಮ ನೋಡಿ ನಿಂಜೊತೆ ಇರೋರು ಖುಷಿ ಪಡ್ತಾರೆ.

  6. ನಿಮ್ಮ ಜೊತೆ ಇರೋರನ್ನ ನಗಿಸಿ ನೀವು ನಗ್ರಿ…

 

“ನಗಿಸುವುದು ನಿನ್ನ ಧರ್ಮ, ನಗದೆ ಇರುವುದು ಅವರ ಕರ್ಮ” ಎಂದು ಹಿರಿಯರು ಹೇಳಿದ್ದಾರೆ. ನಿಮ್ಮ ಜೊತೆ ಇರುವವರನ್ನು ಆದಷ್ಟು ನಗಿಸಿ, ಇದರಿಂದ ನಿಮ್ಮ ಮತ್ತು ನಿಮ್ಮ ಜೊತೆ ಇರುವವರಿಗೂ ಮನಸ್ಸು ಉಲ್ಲಾಸವಾಗುತ್ತದೆ. ನಿಂಜೊತೆ ಇರೋ ಫ್ರೆಂಡ್ಸ್ ನ  ನಗಿಸಿ,ಬೇರೆಯವರಿಗೆ ಏನ್ ಕಷ್ಟ ಇರುತ್ತೋ ಏನೋ ,ಅವ್ರು ನೀವ್ ಕೊಡೊ ಖುಷಿಲಿ ಅವ್ರ ಸಂತೋಷ ಕಂಡುಕೊಂಡು ಅವ್ರ ಕಷ್ಟ ಮರೀತಾರೆ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೊನೆಗೂ ಅಭಿಮಾನಿಗಳ ಮುಂದೆ ತಾನು ಪ್ರೀತಿಸುತ್ತಿರುವುದು ನಿಜ ಎಂದು ಒಪ್ಪಿಕೊಂಡ ರಶ್ಮಿಕಾ ಮಂದಣ್ಣ..!ಆ ವ್ಯಕ್ತಿ ಯಾರು ಗೊತ್ತಾ?

    ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…

  • ಸುದ್ದಿ

    ಜೋಡೆತ್ತುಗಳ ಸದ್ದು, ಗೋಶಾಲೆಗೆ ಬೆಳಕಾದ ದರ್ಶನ್, ಯಶ್.

    ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ. ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ. ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ…

  • ಆರೋಗ್ಯ, ಸೌಂದರ್ಯ

    ಕರಿಬೇವಿನ ಈ ಆರೋಗ್ಯಕಾರಿ ಲಾಭಗಳ ಬಗ್ಗೆ ನಿಮ್ಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ….

    ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.

  • ರೆಸಿಪಿ

    15 ನಿಮಿಷಗಳಲ್ಲಿ ಫಟಾಫಟ್ ‘ಎಗ್ ಪಲಾವ್’ ಮಾಡೋದು ಹೇಗೆ ಗೊತ್ತಾ..?

    ಬಾಯಲ್ಲಿ ನೀರೂರಿಸುವ ಖಾದ್ಯವೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅದರಲ್ಲೂ ಫಟಾಫಟ್ ಎಂದು ತಯಾರಿಸಲಾಗುವ ಖಾದ್ಯಗಳು ನಮ್ಮ ಜಂಜಾಟಗಳಿಂದ ಕೂಡಿದ ಜೀವನ ಶೈಲಿಗೆ ಅತ್ಯಂತ ಸಹಕಾರಿ.ಅದರಲ್ಲೂ ಎಗ್ ಪಲಾವ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ. ಕೇವಲ 15 ನಿಮಿಷಗಳಲ್ಲಿ ಎಗ್ ಪಲಾವ್ ಮಾಡಿ…

  • ಉದ್ಯೋಗ

    ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನಲ್ಲಿ ಇಂಜಿನಿಯರ್‌ ಹುದ್ದೆಗಳ ನೇಮಕ

    ; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಪ್ರಾಜೆಕ್ಟ್‌ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್‌ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್‌, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್‌ ಸೈನ್ಸ್‌, ಇಲೆಕ್ಟ್ರಾನಿಕ್ಸ್‌ ಕಂಮ್ಯೂನಿಕೇಷನ್‌ , ಇಲೆಕ್ಟ್ರಾನಿಕ್ಸ್‌ ಅಂಡ್‌ ಟೆಲಿಕಂಮ್ಯೂನಿಕೇಷನ್‌ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್‌ ಶುಲ್ಕವನ್ನು ಆನ್‌ಲೈನ್‌ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…