ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.
ಹಾಗಾದ್ರೆ ನಾವು ಬೇರೆಯವರ ಹತ್ತಿರ ನಂಬಿಕೆ ಗಳಿಸಬೇಕಂದ್ರೆ ಏನು ಮಾಡುಬೇಕು?ನಿಮಗೆ ಎಲ್ಲರ ಹತ್ರ ನಂಬಿಕೆ ಗಳಿಸಿಕೊಳ್ಳಬೇಕಂದ್ರೆ ಕೆಳಗೆ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ.
ಬರಿ ಮಾತಾಡ್ತಾನೇ ಇದ್ರೇ, ಜನ ಕೇಳೋಕ್ ರೆಡಿ ಇರಲ್ಲ. ಮೊದ್ಲು ಅವ್ರು ಏನ್ ಹೇಳ್ತಾರೆ ಅಂತ ತಾಳ್ಮೆ ಇಂದ ಕೇಳೋ ಗುಣ ಬೆಳೆಸಿಕೊಳ್ಳಿ ಅದೇ ಮೇನ್ ಪಾಯಿಂಟ್. ಅವ್ರ್ ಹೇಳೋದ್ ಕೇಳ್ದಷ್ಟು ನಿಮ್ಮ್ ಮೇಲೆ ಅವ್ರಿಗೆ ನಂಬಿಕೆ ಬರುತ್ತೆ
2. ಯಾರಾದರೂ ಒಳ್ಳೆ ಕೆಲಸ ಮಾಡಿದಾಗ ಅವರನ್ನು ಹೊಗಳಿ ಪ್ರೋತ್ಸಾಹಿಸಿ…
ನಿಮ್ಮ ಬಂದುಗಳು ಸ್ನೇಹಿತರು ಯಾರಾದರೂ ಆಗಿರಲಿ, ಅವರು ಒಳ್ಳೆ ಕೆಲಸ ಮಾಡಿದಾಗ ಅವರನ್ನು ಹೊಗಳಿ, ಅವರಿಗೆ ಆತ್ಮ ವಿಶ್ವಾಸ ತುಂಬಿ , ಮುಂದುವರಿಯಲು ಪ್ರೋತ್ಸಾಹ ಕೊಡಿ. ಇದರಿಂದ ಅವರಿಗೆ ಅವರ ಆತ್ಮ ವಿಶ್ವಾಸ ಇಮ್ಮಡಿಯಾಗುತ್ತದೆ. ಆಗ ನೀವು ಅವರಿಗೆ ಹೆಚ್ಚು ನಂಬಿಕಸ್ತ ವ್ಯೆಕ್ತಿ ಅನ್ನಿಸಿಕೊಳ್ಳುತ್ತೀರಿ.ಇಲ್ಲಿ ಓದಿ:-ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮುನ್ನ ಮಾಡಿದ್ರೆ, ಏನಾಗುತ್ತೆ ಗೊತ್ತಾ???
3. ನಿಮಗೆ ಗೊತ್ತಿರೋದ್ನ ನಾಲ್ಕ್ ಜನಕ್ಕೆ ಹಂಚಿ..
ನೀವು ಕಲಿಸಿ, ಇನ್ನೊಬ್ಬರತ್ತಿರುವ ವಿಷಯ ನೀವು ಕಲಿಯಿರಿ.ನೀವು ತಿಳ್ಕೊಂಡಿರೋದನ್ನ ನಾಲ್ಕು ಜನಕ್ಕೆ ಹಂಚಿ,ಕಲ್ಸಿ ಕೊಡಿ,ತಪ್ಪ್ ಮಾಡಿದಾಗ ಹಾಗಲ್ಲ ಹೀಗೆ ಅಂತ ಹೇಳ್ಕೊಡಿ.ನಿಮ್ನ ಕಂಡ್ರೆ ಸಕತ್ ಇಷ್ಟ ಪಡ್ತಾರೆ ಅವಾಗ..
4. ಥ್ಯಾಂಕ್ಸ್ ಅಥವಾ ಸ್ವಾರೀ ಹೇಳುವುದರಿಂದ, ನಮಗೇನು ತೊಂದ್ರೆ ಏನೂ ಇಲ್ಲ.
ನಿಮಗೆ ಯಾರಾದ್ರು ಸಹಾಯ ಮಾಡಿದಾಗ ಥ್ಯಾಂಕ್ಸ್ ಹೇಳಿ,ತಪ್ಪ್ ಮಾಡಿದಾಗ ಸಾರೀ ಕೀಳಿ.ಹೀಗೆ ಮಾಡೋದ್ರಿಂದ ನಿಮಗೇನು ನಷ್ಟ ಆಗೋದಿಲ್ಲ. ಜನಕ್ಕೆ ಇಷ್ಟ ಆಗೋಗ್ತೀರಾ ನೀವು..
5. ನಿಮಗೆ ಎಲ್ಲ ಗೊತ್ತಿದೆ ಅಂತ ಅಹಂಕಾರ ಬೆಳೆಸಿಕೊಳ್ಳಬೇಡಿ..
ನಿಮಗೆ ಗೊತ್ತಿರೋದನ್ನ ಇನ್ನೊಬ್ಬರಿಗೆ ಹೇಳಿಕೊಡಿ. ಅದು ಬಿಟ್ಟು ನನಗೆ ಎಲ್ಲಾ ಗೊತ್ತಿದೆ ಅನ್ನೋ ತರ ಮಾತನಾಡಬೇಡಿ. ಇದರಿಂದ ಬೇರೆಯವರು ನಿಮ್ಮೊಂದಿಗೆ ಸೇರುವುದಕ್ಕೆ ಇಷ್ಟ ಪಡೋದಿಲ್ಲ. ಇನ್ನೊಬ್ರು ಮುಂದೆ ಬರೋಕೆ ಅವಕಾಶ ಕೊಡಿ.. ನಿಮ್ಮ ನೋಡಿ ನಿಂಜೊತೆ ಇರೋರು ಖುಷಿ ಪಡ್ತಾರೆ.
6. ನಿಮ್ಮ ಜೊತೆ ಇರೋರನ್ನ ನಗಿಸಿ ನೀವು ನಗ್ರಿ…
“ನಗಿಸುವುದು ನಿನ್ನ ಧರ್ಮ, ನಗದೆ ಇರುವುದು ಅವರ ಕರ್ಮ” ಎಂದು ಹಿರಿಯರು ಹೇಳಿದ್ದಾರೆ. ನಿಮ್ಮ ಜೊತೆ ಇರುವವರನ್ನು ಆದಷ್ಟು ನಗಿಸಿ, ಇದರಿಂದ ನಿಮ್ಮ ಮತ್ತು ನಿಮ್ಮ ಜೊತೆ ಇರುವವರಿಗೂ ಮನಸ್ಸು ಉಲ್ಲಾಸವಾಗುತ್ತದೆ. ನಿಂಜೊತೆ ಇರೋ ಫ್ರೆಂಡ್ಸ್ ನ ನಗಿಸಿ,ಬೇರೆಯವರಿಗೆ ಏನ್ ಕಷ್ಟ ಇರುತ್ತೋ ಏನೋ ,ಅವ್ರು ನೀವ್ ಕೊಡೊ ಖುಷಿಲಿ ಅವ್ರ ಸಂತೋಷ ಕಂಡುಕೊಂಡು ಅವ್ರ ಕಷ್ಟ ಮರೀತಾರೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.
ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ . ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whatpp ಮೆಸೇಜ್ ಮಾಡಿ…
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ…
ಟೆಕ್ ದೈತ್ಯ ಕಂಪನಿ ಆಪಲ್, ಅದರ ಕೀಬೋರ್ಡ್ ಆಪರೇಟಿಂಗ್ ಸಿಸ್ಟಮ್, ಐಒಎಸ್ 2ರ ಇತ್ತೀಚಿನ ಆವೃತ್ತಿಯಲ್ಲಿ ಕನ್ನಡ