ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.
ಹಾಗಾದ್ರೆ ನಾವು ಬೇರೆಯವರ ಹತ್ತಿರ ನಂಬಿಕೆ ಗಳಿಸಬೇಕಂದ್ರೆ ಏನು ಮಾಡುಬೇಕು?ನಿಮಗೆ ಎಲ್ಲರ ಹತ್ರ ನಂಬಿಕೆ ಗಳಿಸಿಕೊಳ್ಳಬೇಕಂದ್ರೆ ಕೆಳಗೆ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ.
ಬರಿ ಮಾತಾಡ್ತಾನೇ ಇದ್ರೇ, ಜನ ಕೇಳೋಕ್ ರೆಡಿ ಇರಲ್ಲ. ಮೊದ್ಲು ಅವ್ರು ಏನ್ ಹೇಳ್ತಾರೆ ಅಂತ ತಾಳ್ಮೆ ಇಂದ ಕೇಳೋ ಗುಣ ಬೆಳೆಸಿಕೊಳ್ಳಿ ಅದೇ ಮೇನ್ ಪಾಯಿಂಟ್. ಅವ್ರ್ ಹೇಳೋದ್ ಕೇಳ್ದಷ್ಟು ನಿಮ್ಮ್ ಮೇಲೆ ಅವ್ರಿಗೆ ನಂಬಿಕೆ ಬರುತ್ತೆ
2. ಯಾರಾದರೂ ಒಳ್ಳೆ ಕೆಲಸ ಮಾಡಿದಾಗ ಅವರನ್ನು ಹೊಗಳಿ ಪ್ರೋತ್ಸಾಹಿಸಿ…
ನಿಮ್ಮ ಬಂದುಗಳು ಸ್ನೇಹಿತರು ಯಾರಾದರೂ ಆಗಿರಲಿ, ಅವರು ಒಳ್ಳೆ ಕೆಲಸ ಮಾಡಿದಾಗ ಅವರನ್ನು ಹೊಗಳಿ, ಅವರಿಗೆ ಆತ್ಮ ವಿಶ್ವಾಸ ತುಂಬಿ , ಮುಂದುವರಿಯಲು ಪ್ರೋತ್ಸಾಹ ಕೊಡಿ. ಇದರಿಂದ ಅವರಿಗೆ ಅವರ ಆತ್ಮ ವಿಶ್ವಾಸ ಇಮ್ಮಡಿಯಾಗುತ್ತದೆ. ಆಗ ನೀವು ಅವರಿಗೆ ಹೆಚ್ಚು ನಂಬಿಕಸ್ತ ವ್ಯೆಕ್ತಿ ಅನ್ನಿಸಿಕೊಳ್ಳುತ್ತೀರಿ.ಇಲ್ಲಿ ಓದಿ:-ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮುನ್ನ ಮಾಡಿದ್ರೆ, ಏನಾಗುತ್ತೆ ಗೊತ್ತಾ???
3. ನಿಮಗೆ ಗೊತ್ತಿರೋದ್ನ ನಾಲ್ಕ್ ಜನಕ್ಕೆ ಹಂಚಿ..
ನೀವು ಕಲಿಸಿ, ಇನ್ನೊಬ್ಬರತ್ತಿರುವ ವಿಷಯ ನೀವು ಕಲಿಯಿರಿ.ನೀವು ತಿಳ್ಕೊಂಡಿರೋದನ್ನ ನಾಲ್ಕು ಜನಕ್ಕೆ ಹಂಚಿ,ಕಲ್ಸಿ ಕೊಡಿ,ತಪ್ಪ್ ಮಾಡಿದಾಗ ಹಾಗಲ್ಲ ಹೀಗೆ ಅಂತ ಹೇಳ್ಕೊಡಿ.ನಿಮ್ನ ಕಂಡ್ರೆ ಸಕತ್ ಇಷ್ಟ ಪಡ್ತಾರೆ ಅವಾಗ..
4. ಥ್ಯಾಂಕ್ಸ್ ಅಥವಾ ಸ್ವಾರೀ ಹೇಳುವುದರಿಂದ, ನಮಗೇನು ತೊಂದ್ರೆ ಏನೂ ಇಲ್ಲ.
ನಿಮಗೆ ಯಾರಾದ್ರು ಸಹಾಯ ಮಾಡಿದಾಗ ಥ್ಯಾಂಕ್ಸ್ ಹೇಳಿ,ತಪ್ಪ್ ಮಾಡಿದಾಗ ಸಾರೀ ಕೀಳಿ.ಹೀಗೆ ಮಾಡೋದ್ರಿಂದ ನಿಮಗೇನು ನಷ್ಟ ಆಗೋದಿಲ್ಲ. ಜನಕ್ಕೆ ಇಷ್ಟ ಆಗೋಗ್ತೀರಾ ನೀವು..
5. ನಿಮಗೆ ಎಲ್ಲ ಗೊತ್ತಿದೆ ಅಂತ ಅಹಂಕಾರ ಬೆಳೆಸಿಕೊಳ್ಳಬೇಡಿ..
ನಿಮಗೆ ಗೊತ್ತಿರೋದನ್ನ ಇನ್ನೊಬ್ಬರಿಗೆ ಹೇಳಿಕೊಡಿ. ಅದು ಬಿಟ್ಟು ನನಗೆ ಎಲ್ಲಾ ಗೊತ್ತಿದೆ ಅನ್ನೋ ತರ ಮಾತನಾಡಬೇಡಿ. ಇದರಿಂದ ಬೇರೆಯವರು ನಿಮ್ಮೊಂದಿಗೆ ಸೇರುವುದಕ್ಕೆ ಇಷ್ಟ ಪಡೋದಿಲ್ಲ. ಇನ್ನೊಬ್ರು ಮುಂದೆ ಬರೋಕೆ ಅವಕಾಶ ಕೊಡಿ.. ನಿಮ್ಮ ನೋಡಿ ನಿಂಜೊತೆ ಇರೋರು ಖುಷಿ ಪಡ್ತಾರೆ.
6. ನಿಮ್ಮ ಜೊತೆ ಇರೋರನ್ನ ನಗಿಸಿ ನೀವು ನಗ್ರಿ…
“ನಗಿಸುವುದು ನಿನ್ನ ಧರ್ಮ, ನಗದೆ ಇರುವುದು ಅವರ ಕರ್ಮ” ಎಂದು ಹಿರಿಯರು ಹೇಳಿದ್ದಾರೆ. ನಿಮ್ಮ ಜೊತೆ ಇರುವವರನ್ನು ಆದಷ್ಟು ನಗಿಸಿ, ಇದರಿಂದ ನಿಮ್ಮ ಮತ್ತು ನಿಮ್ಮ ಜೊತೆ ಇರುವವರಿಗೂ ಮನಸ್ಸು ಉಲ್ಲಾಸವಾಗುತ್ತದೆ. ನಿಂಜೊತೆ ಇರೋ ಫ್ರೆಂಡ್ಸ್ ನ ನಗಿಸಿ,ಬೇರೆಯವರಿಗೆ ಏನ್ ಕಷ್ಟ ಇರುತ್ತೋ ಏನೋ ,ಅವ್ರು ನೀವ್ ಕೊಡೊ ಖುಷಿಲಿ ಅವ್ರ ಸಂತೋಷ ಕಂಡುಕೊಂಡು ಅವ್ರ ಕಷ್ಟ ಮರೀತಾರೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಪರಿಸ್ಥಿತಿಯಲ್ಲಿ ಅದೆಷ್ಟೋ ಜನರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ ಮತ್ತು ಕೆಲವು ಜನರು ಸ್ವಂತ ಜಾಗ ಇಲ್ಲದೆ ಕೂಡ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ, ಇನ್ನು ಈಗ ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಇರುವವರಿಗೆ ಕೇಂದ್ರ ಸರ್ಕಾರವು ಮತ್ತೇ ಬಂಪರ್ ಕೊಡುಗೆಯನ್ನ ನೀಡಿದೆ. ಹಲವು ಜನರಿಗೆ ನಗರ ಪ್ರದೇಶದಲ್ಲಿ ಮನೆಯನ್ನ ಖರೀದಿ ಮಾಡಬೇಕು ಅನ್ನುವ ಆಸೆ ಇದ್ದೆ ಇರುತ್ತದೆ ಮತ್ತು ನಗರ ಪ್ರದೇಶದಲ್ಲಿ ಮನೆ ಖರೀದಿ ಮಾಡಬೇಕು ಅಂದು…
ದೀಪಾವಳಿ, ದೀಪಗಳ ಹಬ್ಬ; ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ದೀಪಗಳು ಮನೆಯನ್ನು ಬೆಳಗೋದರ ಜೊತೆಗೆ ಮನಸ್ಸಿಗೆ ಮುದವನ್ನಾ ನೀಡುತ್ತವೆ. ಮನೆ ಮನಗಳನ್ನು ಬೆಳಗೋ ದೀಪಾವಳಿಗೆ ಇನ್ನೇನು ಒಂದು ವಾರವಷ್ಟೇ ಬಾಕಿ ಇದ್ದು ಸಿಲಿಕಾನ್ ಸಿಟಿಯ ಮಾರುಕಟ್ಟೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಒಂದ್ಕಡೆ ಟೆರಾಕೋಟಾ ಇಂದ ತಯಾರಾಗಿರೋ ಪುಟ್ಟ ಪುಟ್ಟ ದೀಪಗಳು. ಅವುಗಳ ಅಂದವನ್ನು ಮತ್ತಷ್ಟು ಹೆಚ್ಚಸ್ತಿರೋ ಬಣ್ಣ ಬಣ್ಣದ ದೀಪಗಳು….
ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…
ಮೇಷನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ರಂಗಯ್ಯನ ಎಂಬ ದಾಸವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ವೃಷಭನಿಮ್ಮ ಪಾಲುಗಾರಿಕೆ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭಾಂಶವನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…