ಸಂಬಂಧ

ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದರಾಗಿರಲಿ ನಿಮ್ಮನ್ನು ನಂಬುತ್ತಾರೆ…

3815

ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.

ಹಾಗಾದ್ರೆ ನಾವು ಬೇರೆಯವರ ಹತ್ತಿರ ನಂಬಿಕೆ ಗಳಿಸಬೇಕಂದ್ರೆ ಏನು ಮಾಡುಬೇಕು?ನಿಮಗೆ ಎಲ್ಲರ ಹತ್ರ ನಂಬಿಕೆ ಗಳಿಸಿಕೊಳ್ಳಬೇಕಂದ್ರೆ ಕೆಳಗೆ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ.

  1. ಬರೀ ಮಾತಾಡಿದರೆ ಸಾಲದು, ಬೇರೆಯವರು ಹೇಳುವುದನ್ನು ಮೊದಲು ಆಲಿಸಿ (Listen First)

ಬರಿ ಮಾತಾಡ್ತಾನೇ  ಇದ್ರೇ,  ಜನ ಕೇಳೋಕ್  ರೆಡಿ ಇರಲ್ಲ. ಮೊದ್ಲು ಅವ್ರು ಏನ್ ಹೇಳ್ತಾರೆ ಅಂತ ತಾಳ್ಮೆ ಇಂದ ಕೇಳೋ ಗುಣ ಬೆಳೆಸಿಕೊಳ್ಳಿ ಅದೇ ಮೇನ್ ಪಾಯಿಂಟ್. ಅವ್ರ್ ಹೇಳೋದ್ ಕೇಳ್ದಷ್ಟು ನಿಮ್ಮ್ ಮೇಲೆ ಅವ್ರಿಗೆ ನಂಬಿಕೆ ಬರುತ್ತೆ

      2. ಯಾರಾದರೂ ಒಳ್ಳೆ ಕೆಲಸ ಮಾಡಿದಾಗ ಅವರನ್ನು ಹೊಗಳಿ ಪ್ರೋತ್ಸಾಹಿಸಿ…

ನಿಮ್ಮ ಬಂದುಗಳು ಸ್ನೇಹಿತರು ಯಾರಾದರೂ ಆಗಿರಲಿ, ಅವರು ಒಳ್ಳೆ ಕೆಲಸ ಮಾಡಿದಾಗ ಅವರನ್ನು ಹೊಗಳಿ, ಅವರಿಗೆ ಆತ್ಮ ವಿಶ್ವಾಸ ತುಂಬಿ , ಮುಂದುವರಿಯಲು ಪ್ರೋತ್ಸಾಹ ಕೊಡಿ. ಇದರಿಂದ ಅವರಿಗೆ ಅವರ ಆತ್ಮ ವಿಶ್ವಾಸ ಇಮ್ಮಡಿಯಾಗುತ್ತದೆ. ಆಗ ನೀವು ಅವರಿಗೆ ಹೆಚ್ಚು ನಂಬಿಕಸ್ತ ವ್ಯೆಕ್ತಿ ಅನ್ನಿಸಿಕೊಳ್ಳುತ್ತೀರಿ.ಇಲ್ಲಿ ಓದಿ:-ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮುನ್ನ ಮಾಡಿದ್ರೆ, ಏನಾಗುತ್ತೆ ಗೊತ್ತಾ???

     3. ನಿಮಗೆ ಗೊತ್ತಿರೋದ್ನ ನಾಲ್ಕ್ ಜನಕ್ಕೆ ಹಂಚಿ..

ನೀವು ಕಲಿಸಿ, ಇನ್ನೊಬ್ಬರತ್ತಿರುವ ವಿಷಯ ನೀವು ಕಲಿಯಿರಿ.ನೀವು ತಿಳ್ಕೊಂಡಿರೋದನ್ನ ನಾಲ್ಕು ಜನಕ್ಕೆ ಹಂಚಿ,ಕಲ್ಸಿ ಕೊಡಿ,ತಪ್ಪ್ ಮಾಡಿದಾಗ ಹಾಗಲ್ಲ ಹೀಗೆ ಅಂತ ಹೇಳ್ಕೊಡಿ.ನಿಮ್ನ ಕಂಡ್ರೆ ಸಕತ್ ಇಷ್ಟ ಪಡ್ತಾರೆ ಅವಾಗ..

     4. ಥ್ಯಾಂಕ್ಸ್ ಅಥವಾ ಸ್ವಾರೀ  ಹೇಳುವುದರಿಂದ, ನಮಗೇನು ತೊಂದ್ರೆ ಏನೂ ಇಲ್ಲ.

ನಿಮಗೆ ಯಾರಾದ್ರು ಸಹಾಯ ಮಾಡಿದಾಗ ಥ್ಯಾಂಕ್ಸ್ ಹೇಳಿ,ತಪ್ಪ್ ಮಾಡಿದಾಗ ಸಾರೀ ಕೀಳಿ.ಹೀಗೆ ಮಾಡೋದ್ರಿಂದ ನಿಮಗೇನು ನಷ್ಟ ಆಗೋದಿಲ್ಲ. ಜನಕ್ಕೆ   ಇಷ್ಟ ಆಗೋಗ್ತೀರಾ ನೀವು..

    5. ನಿಮಗೆ ಎಲ್ಲ ಗೊತ್ತಿದೆ  ಅಂತ ಅಹಂಕಾರ ಬೆಳೆಸಿಕೊಳ್ಳಬೇಡಿ..

ನಿಮಗೆ ಗೊತ್ತಿರೋದನ್ನ ಇನ್ನೊಬ್ಬರಿಗೆ  ಹೇಳಿಕೊಡಿ. ಅದು ಬಿಟ್ಟು ನನಗೆ ಎಲ್ಲಾ ಗೊತ್ತಿದೆ ಅನ್ನೋ ತರ ಮಾತನಾಡಬೇಡಿ. ಇದರಿಂದ ಬೇರೆಯವರು ನಿಮ್ಮೊಂದಿಗೆ ಸೇರುವುದಕ್ಕೆ ಇಷ್ಟ ಪಡೋದಿಲ್ಲ. ಇನ್ನೊಬ್ರು ಮುಂದೆ ಬರೋಕೆ ಅವಕಾಶ ಕೊಡಿ.. ನಿಮ್ಮ ನೋಡಿ ನಿಂಜೊತೆ ಇರೋರು ಖುಷಿ ಪಡ್ತಾರೆ.

  6. ನಿಮ್ಮ ಜೊತೆ ಇರೋರನ್ನ ನಗಿಸಿ ನೀವು ನಗ್ರಿ…

 

“ನಗಿಸುವುದು ನಿನ್ನ ಧರ್ಮ, ನಗದೆ ಇರುವುದು ಅವರ ಕರ್ಮ” ಎಂದು ಹಿರಿಯರು ಹೇಳಿದ್ದಾರೆ. ನಿಮ್ಮ ಜೊತೆ ಇರುವವರನ್ನು ಆದಷ್ಟು ನಗಿಸಿ, ಇದರಿಂದ ನಿಮ್ಮ ಮತ್ತು ನಿಮ್ಮ ಜೊತೆ ಇರುವವರಿಗೂ ಮನಸ್ಸು ಉಲ್ಲಾಸವಾಗುತ್ತದೆ. ನಿಂಜೊತೆ ಇರೋ ಫ್ರೆಂಡ್ಸ್ ನ  ನಗಿಸಿ,ಬೇರೆಯವರಿಗೆ ಏನ್ ಕಷ್ಟ ಇರುತ್ತೋ ಏನೋ ,ಅವ್ರು ನೀವ್ ಕೊಡೊ ಖುಷಿಲಿ ಅವ್ರ ಸಂತೋಷ ಕಂಡುಕೊಂಡು ಅವ್ರ ಕಷ್ಟ ಮರೀತಾರೆ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಚಾಮುಂಡೇಶ್ವರಿ ಕ್ಷೇತ್ರದ ವಿಧಾಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲಲು ಇದೇ ಕಾರಣ ಎಂದ ದೇವೇಗೌಡರು..?

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….

  • ವ್ಯಕ್ತಿ ವಿಶೇಷಣ

    ಅಭಿಮಾನಿಗಳಲ್ಲಿ ಮೇಲುಕೋಟೆ ಮಾಣಿಕ್ಯ ಎಂದೇ ಖ್ಯಾತರಾಗಿದ್ದ ಕೆ.ಎಸ್.ಪುಟ್ಟಣ್ಣಯ್ಯ ವಿಧಿವಶರಾಗಿದ್ದಾರೆ..!ಅವರ ಬಗ್ಗೆ ತಿಳಿಯಲು ಈ ಲೇಖನ ಓದಿ..

    ರೈತ ನಾಯಕ ,ಶಾಸಕ ಕೆ ಎಸ್‌ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್‌ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫ‌ಲಕಾರಿಯಾಗದೇ ಮೃತಪಟ್ಟಿದ್ದಾರೆ.

  • ಸುದ್ದಿ

    ಶಾಕಿಂಗ್ ನ್ಯೂಸ್ : 7ರ ಬಾಲಕನ ಬಾಯಲ್ಲಿತ್ತು 526 ಹಲ್ಲುಗಳು…!

    ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…

  • ಸುದ್ದಿ

    ನಗರಸಭೆ ಚುನಾವಣೆಗೂ ಮುಂಚಿತವಾಗಿಯೇ ಖಾತೆಯನ್ನು ತೆರೆದ ಜೆಡಿಎಸ್ ಶಾಸಕರು!

    ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….

  • ಸುದ್ದಿ

    ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ ಭಾರತವನ್ನು ಸರ್ವನಾಶ ಮಾಡಲಿ’ ಗದಗ್ ಯುವಕನ ಪೋಸ್ಟ್.

    ಭಾರತ-ಚೀನಾ ಗಡಿ ವಿವಾದದಲ್ಲಿ 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆ ರೋಣ ಪಟ್ಟಣದ ಯುವಕನೊರ್ವ ಭಾರತೀಯ ಸೈನಿಕರ ಬಗ್ಗೆ ಅಶ್ಲೀಲ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಪಟ್ಟಣದ ಬಸವರಾಜ ಗೋಮಾಡಿ, ಬಸವರಾಜ್ ಯಶ್ ಎಂಬ ಹೆಸರಿನಿಂದ ಪೋಸ್ಟ್ ಹರಿಬಿಟ್ಟಿದ್ದಾನೆ. ಕರ್ನಾಟಕದ ಅದರಲ್ಲೂ ಶಾಂತಿನಾಡು ಗದಗ ಜಿಲ್ಲೆಯ ಯುವಕ ಚೀನಾ ಸೈನಿಕರಿಗೆ ಸಪೋರ್ಟ್ ಮಾಡಿದ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ. ‘ಹೆಚ್ಚೆಚ್ಚು ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ…

  • ಸುದ್ದಿ

    ಬಡ ಮಕ್ಕಳಿಗಾಗಿ ಶಾಲೆ ಆರಂಭಿಸಿದ ಸನ್ನಿ ಲಿಯೋನ್….!

    ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…