ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಸೇಲ್ಫಿ ಫೋಟೋ ಯುಗ. ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.
ಒಂದು ವೇಳೆ ಅಷ್ಟು ಜಾಗರೂಕತೆಯಿಂದ ಕಾಪಾಡಿಕೊಂಡು ಬಂದರೂ ಫೋಟೋಗಳು ದುರಾದೃಷ್ಟವಶಾತ್ ಅಳಿಸಿ ಹೋದಲ್ಲಿ ತುಂಬಾ ಬೇಜಾರು ಮಾಡಿಕೊಳ್ಳೋದು ಸಹಜ.
ಆದರೆ ಅದಕ್ಕಾಗಿ ನೀವು ದುಃಖ ಪಡಬೇಕಾಗಿಲ್ಲ. ಏಕೆಂದರೆ ಈ ಫೋಟೋಗಳನ್ನು ಮರುಪಡೆದುಕೊಳ್ಳುವುದು ಹೇಗೆ ಅಂತೀರ, ಹಾಗಾದರೆ ಈ ಕೆಳಗಿನ 6 ಕ್ರಮಗಳನ್ನು ಓದಿ ಅದರಂತೆ ಅನುಸರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…
ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತಿವೆ.
ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…
ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.
ಬೆಂಗಳೂರು : ಸ್ಪೀಕರ್ ನಿರ್ಧಾರ ಅನುಮಾನಾಸ್ಪದ, ಪೂರ್ವಾಗ್ರಹ ಪೀಡಿತ ಯಾವುದೋ ಒತ್ತಡಕ್ಕೆ ಮಣಿದು ಸ್ಪೀಕರ್ ತೀರ್ಪು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ಹೇಳಿದರು. ನಗರದ ಚಾನ್ಸರಿ ಪೆವಿಲಿಯನ್ ಹೊಟೇಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಳೇ ಋಣ ತೀರಿಸಲೇನೋ ಈ ತೀರ್ಪನ್ನು ರಮೇಶ್ ಕುಮಾರ್ ಅವರು ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್ಗೆ ಈ ಪ್ರಕರಣ ಹೋಗಬಹುದು ಕೋರ್ಟ್ನಲ್ಲಿ ಅಂತಿಮ ತೀರ್ಮಾನ ಬರಲಿದೆ ಎಂದು ಅವರು ತಿಳಿಸಿದರು. ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ…
ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…