ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಸೇಲ್ಫಿ ಫೋಟೋ ಯುಗ. ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.
ಒಂದು ವೇಳೆ ಅಷ್ಟು ಜಾಗರೂಕತೆಯಿಂದ ಕಾಪಾಡಿಕೊಂಡು ಬಂದರೂ ಫೋಟೋಗಳು ದುರಾದೃಷ್ಟವಶಾತ್ ಅಳಿಸಿ ಹೋದಲ್ಲಿ ತುಂಬಾ ಬೇಜಾರು ಮಾಡಿಕೊಳ್ಳೋದು ಸಹಜ.
ಆದರೆ ಅದಕ್ಕಾಗಿ ನೀವು ದುಃಖ ಪಡಬೇಕಾಗಿಲ್ಲ. ಏಕೆಂದರೆ ಈ ಫೋಟೋಗಳನ್ನು ಮರುಪಡೆದುಕೊಳ್ಳುವುದು ಹೇಗೆ ಅಂತೀರ, ಹಾಗಾದರೆ ಈ ಕೆಳಗಿನ 6 ಕ್ರಮಗಳನ್ನು ಓದಿ ಅದರಂತೆ ಅನುಸರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.
ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ
ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್ ಜಾತಿಯ ಮಕ್ಕಳನ್ನು ಪ್ಲಸ್ ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ. ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ. ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.
ಬೆಂಗಳೂರು: ಅಗಷ್ಟ್ ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24 ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು . .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…
ಸಹಜವಾಗಿ ಎಲ್ಲರಲ್ಲೂ ಕಾಣಿಸಿಕೊಳ್ಳುವ ಹಲವಾರು ಸೌಂದರ್ಯ ಸಮಸ್ಯೆಗಳಿಗೆ ಬೆಟ್ಟದ ನೆಲ್ಲಿಕಾಯಿ ರಾಮಬಾಣ ಎಂದರೆ ಹೇಳಿದರೆ ತಪ್ಪಾಗಲಾರದು. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ನೈಸರ್ಗಿಕ ಸೌಂದರ್ಯ ವರ್ಧಕ ಎನ್ನಬಹುದು. ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ ನೆಲ್ಲಿಕಾಯಿ ಮನೆಮದ್ದು ಎಂದರೆ ತಪ್ಪಾಗಲಾರದು . ಹೀಗೆ ಹಲವಾರು ಗುಣಗಳಿರುವ ಬೆಟ್ಟದ ನೆಲ್ಲಿಕಾಯಿಂದ ಸಿಗುವ ಇನ್ನಷ್ಟು ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ತ್ವಚೆಯ ಸೌಂದರ್ಯವನ್ನು ಸಹ ಹೆಚ್ಚಿಸುತ್ತದೆ: ವಾರದಲ್ಲಿ ಮೂರರಿಂದ ನಾಲ್ಕು ಬಾರಿ ನೆಲ್ಲಿಕಾಯಿಯ ನೀರಿನಿಂದ ತ್ವಚೆಯನ್ನು ಆರೈಕೆ ಮಾಡಿಕೊಳ್ಳುವುದರಿಂದ ಚರ್ಮವು…