ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ.

ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ.
![]()
ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ ಒಳಪಡಿಸಲಾಗಿದ್ದು, ಸರಳ, ಕ್ಲಿಷ್ಟ, ಮೊದಲಾದ ರೀತಿಯ ಕೆಲಸವನ್ನು ಅವರಿಗೆ ವಹಿಸಲಾಗಿತ್ತು ಅದರಲ್ಲಿ ಉಗುರು ಕಚ್ಚುವವರು ತಮಗೆ ನೀಡಲಾಗಿದ್ದ ಪರೀಕ್ಷೆಗಳನ್ನು ಯಶಸ್ವಿಯಾಗಿ ಮುಗಿಸಿದ್ದಾರೆ.

ಈ ಸ್ವಭಾವ ಹೊಂದಿರದವರು ಒತ್ತಡ ತಡೆದುಕೊಳ್ಳಲಿಕ್ಕೆ ಸಾಧ್ಯವಾಗದೇ ಉಗುರು ಕಚ್ಚಿಕೊಳ್ಳುವ ಪರಿಸ್ಥಿತಿ ಎದುರಾಗಿತ್ತು ಎಂದು ಹೇಳಲಾಗಿದೆ. ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿದ್ದಾರೆಂಬುದು ಅಧ್ಯಯನದಲ್ಲಿ ತಿಳಿದುಬಂದಿದ್ದು, ಇಂತವರಿನ್ನು ಖುಷಿಪಡಬಹುದು. ಕೆಲವರು ತಮಗೆ ವಹಿಸಿದ ಕೆಲಸ ಪೂರ್ಣಗೊಳಿಸದಿದ್ದಾಗ ಒತ್ತಡಕ್ಕೆ ಒಳಗಾಗುತ್ತಾರೆ ಎನ್ನಲಾಗಿದೆ.

ಉಗುರು ಕಚ್ಚುವುದು ಕ್ಯಾಲ್ಶಿಯಂ ಕೊರತೆಯ ಲಕ್ಷಣ ಎನ್ನುವವರೂ ಇದ್ದಾರೆ. ಅದೇನೇ ಇದ್ದರೂ ಈ ದುಶ್ಚಟ ಬಿಡುವ ಸರಳ ಉಪಾಯ ಏನಿದೆ ನೋಡೋಣ.ನಮಗೆ ನೆನಪಿರಬಹುದು. ಚಿಕ್ಕ ಮಗುವಾಗಿದ್ದಾಗ ತಾಯಿ ಎದೆ ಹಾಲು ಬಿಡಿಸಲು ಕಹಿ ಸವರುವ ಉಪಾಯ. ಅದನ್ನೇ ಇಲ್ಲೂ ಅಳವಡಿಸಿಕೊಳ್ಳಬಹುದು. ಕೈಗೆ ನೈಲ್ ಪಾಲಿಶ್ ಅಥವಾ ಕಹಿಯಾದ ವಸ್ತುವನ್ನೇನಾದರೂ ಸವರಿಕೊಳ್ಳುವುದು ಉತ್ತಮ ಉಪಾಯ.

ಉಗುರು ಕಚ್ಚುವುದರಿಂದ ದೇಹದ ಮೇಲಾಗುವ ಪರಿಣಾಮಗಳೂ ಅಷ್ಟೇ ಗಂಭೀರ. ಉಗುರಿನಲ್ಲಿರುವ ಕಶ್ಮಲ ಹೊಟ್ಟೆ ಸೇರುವುದರಿಂದ ಜಂತು ಹುಳದ ತೊಂದರೆ ಅನುಭವಿಸಬೇಕಾದೀತು. ಉಗುರಿನ ಸುತ್ತಲಿನ ಚರ್ಮ ಅಂದಗೆಡುವುದು ಮಾತ್ರವಲ್ಲ, ಊದಿಕೊಂಡಂತೆ ಆಗಬಹುದು.

ಅಲ್ಲದೆ ಉಗುರು ಕಚ್ಚುವುದರಿಂದ ಹಲ್ಲು ಬಲಹೀನವಾಗಬಹುದು ಮತ್ತು ಅಂದಗೆಡಬಹುದು. ಎಲ್ಲಕ್ಕಿಂತ ಹೆಚ್ಚಾಗಿ ಕೈ ಬೆರಳುಗಳು ಅಂದಗೆಡುವುದು ಮಾತ್ರವಲ್ಲ, ನೋಡುಗರಿಗೆ ಅಸಹ್ಯವಾಗಿ ಕಾಣಬಹುದು. ಹಾಗಾಗಿ ಉಗುರು ಕಚ್ಚುವ ಅಭ್ಯಾಸವಿದ್ದರೆ ಆದಷ್ಟು ಬೇಗ ಬಿಡುವುದು ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…
ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.
ಬೇಕಾಗುವ ಸಾಮಗ್ರಿಗಳು: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎರಡು ಬಟ್ಟಲು ಎಲೆಕೋಸು,ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಹೆಚ್ಚಿದ ಮೀಡಿಯಂ ಸೈಜು ಈರುಳ್ಳಿ, ಕಾನ್೯ ಫ್ಲೋರ್ ಎರಡು ಟೀ ಸ್ಪೂನ್, ಮೈದಾಹಿಟ್ಟು ಎರಡು ಟೀ ಸ್ಪೂನ್, ಅಜಿನ ಮೋಟು ಕಾಲು ಚಮಚ, ಅಚ್ಚ ಕಾರದ ಪುಡಿ 1 ಟೀ ಸ್ಪೂನ್, ಗರಂ ಮಸಾಲ ಅರ್ದ ಟೀ ಸ್ಪೂನ್ ರುಚಿಗೆ ತಕ್ಕಷ್ಟು ಉಪ್ಪು. ಮಾಡುವ ವಿಧಾನ: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎಲೆಕೋಸನ್ನು ಒಂದು ಬೌಲ್ಗೆ ಹಾಕಿಟ್ಟುಕೊಳ್ಳಿ, ಅದಕ್ಕೆ ಎರಡು ಟೀ ಸ್ಪೂನ್ ಕಾನ್೯ ಫ್ಲೋರ್, ಎರಡು…
ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…
MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಏಪ್ರಿಲ್, 2019) ಧ್ಯಾನ ಪರಿಹಾರ ತರುತ್ತದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ –…