News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇವರು

‘ಉಗ್ರ ಹನುಮಂತ’ಚಿತ್ರದ ಹಿಂದಿರುವ ರೋಚಕ ಸ್ಟೋರಿ ಗೊತ್ತಾ ನಿಮ್ಗೆ!ಈ ಚಿತ್ರ ಹೇಗೆ ಬಂತು ಗೊತ್ತಾ?

5520

ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.

ಯಾರೂ ಈ ಚಿತ್ರದ ಸೃಷ್ಟಿಕರ್ತ?

ಕರಣ್ ಆಚಾರ್ಯ ಮೂಲತಃ ಕಾಸರಗೋಡು ಜಿಲ್ಲೆಯವರು. ಸದ್ಯ ಮಂಗಳೂರಿನ ಕಂಪೆನಿಯೊಂದರಲ್ಲಿ ಆ್ಯನಿಮೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಯಾರು ಕರಣ್ ಆಚಾರ್ಯ..?

ಕಾಸರಗೋಡು ಮೂಲದ ಕರಣ್ ಆಚಾರ್ಯ ಚಿಕ್ಕವಯಸ್ಸಿನಿಂದಲೇ ಡ್ರಾಯಿಂಗ್ ಸೇರಿದಂತೆ ಇನ್ನಿತರ ಕಲೆಯಲ್ಲಿ ಆಸಕ್ತಿ ಇದ್ದವರು. ಇದಕ್ಕಾಗಿ ಅವರು ಕಾಸರಗೋಡಿನ ” ರಿದಂ ಸ್ಕೂಲ್ ಆಫ್ ಆರ್ಟ್” ಶಾಲೆಯಲ್ಲಿ ಪದವಿಯನ್ನು ಸಹ ಪಡೆದರು. ನಂತರ ತ್ರಿಶೂರ್ನಲ್ಲಿ ಅನಿಮೇಶನ್ ಅಭ್ಯಾಸ ಮಾಡಿದ್ದಾರೆ.

ಕಳೆದ ವರ್ಷ ಕಾಸರಗೋಡಿನ ಕುಂಬ್ಳೆಯಲ್ಲಿ ಹಿಂದೂ ಸಂಘಟನೆಯ ಯುವಕರು ತಮ್ಮ ಸಂಘಟನೆಗಾಗಿ ವಿಭಿನ್ನ ರೀತಿಯ ಲಾಂಛನ ಮಾಡಿಕೊಡಿ ಎಂದು ಹೇಳಿದ್ದರು. ನಾನು ಭಜರಂಗಿಯ ಚಿತ್ರ ಬಿಡಿಸಿಕೊಟ್ಟಿದ್ದೆ. ಅದು ಅವರಿಗೆ ತುಂಬಾ ಇಷ್ಟವಾಗಿತ್ತು. ಈ ಲಾಂಛನವನ್ನು ಕೆಲವರು ವಾಟ್ಸಾಪ್ ಡಿಪಿ ಮಾಡಿಕೊಂಡರು.


ವಾಟ್ಸಾಪ್ ಡಿಪಿ ಮಾಡುವಾಗ ಭಜರಂಗಿಯ ಮುಖ ಮಾತ್ರ ಕಾಣಿಸಿಕೊಳ್ಳುತ್ತದೆ. ಫುಲ್ ಫೋಟೋ ಬರಲ್ಲ ನೋಡಿ. ಹಾಗೆ ಒಬ್ಬರಿಂದ ಒಬ್ಬರಿಗೆ ಅದು ಶೇರ್ ಆಗುತ್ತಾ ಬಂತು. ಆಮೇಲೆ ನಮ್ಮೂರಿನ ಹುಡುಗರು ಆ ಚಿತ್ರವನ್ನು ಬೈಕ್ ನಲ್ಲಿ ಹಾಕಿಸಿಕೊಂಡ್ರು.

ನಮ್ಮ ಹುಡುಗರೇ ಅಲ್ವಾ… ಹಾಕಿಸಿಕೊಳ್ಳಲಿ ಅದಕ್ಕೇನಂತೆ ಎಂದು ನಾನೂ ಸುಮ್ಮನಿದ್ದೆ. ಆಮೇಲೆ ಗೊತ್ತಾಯ್ತು, ಇದು ನಮ್ಮೂರು ಬಿಟ್ಟು ಬೇರೆ ಊರಿನಲ್ಲಿಯೂ ಕ್ರೇಜ್ ಹುಟ್ಟಿಸಿದೆ ಅಂತ. ಕಳೆದ ವರ್ಷ ಬಿಡಿಸಿದ ಚಿತ್ರ ಈಗ ವೈರಲ್ ಆಗುತ್ತಿದೆ. ಈ ಬಗ್ಗೆ ತುಂಬಾ ಖುಷಿಯೆನಿಸುತ್ತಿದೆ.

‘ಹನುಮಂತ ಸಾಮಾನ್ಯವಾಗಿ ವಿನೀತನಾಗಿ ಕಾಣಿಸಿಕೊಳ್ಳುತ್ತಾನೆ. ನೀವೇಕೆ ಹೀಗೆ ಚಿತ್ರಿಸಿದಿರಿ…’ ಎಂದು ಅನೇಕರು ಕೇಳುತ್ತಾರೆ.

ಒಬ್ಬ ಕಲಾವಿದನಾಗಿ ಹನುಮಾನ್‌ಗೆ ಯಾವ ರೂಪ ಬೇಕಾದರೂ ಕೊಡಬಹುದು. ರಾಮ– ರಾವಣ ಯುದ್ಧದಲ್ಲಿ ಅವ ಉಗ್ರರೂಪಿಯಾಗಿರುತ್ತಾನೆ. ಲಂಕಾದಹನದ ವೇಳೆಯೂ ಅವನು ಉಗ್ರರೂಪದಲ್ಲಿರುತ್ತಾನೆ. ಆದರೆ ರಾಮನ ಜತೆ ಇರುವಾಗ ಮಾತ್ರ ಅವನು ಶಾಂತರೂಪಿ. ಬಿಡುವು ಸಿಕ್ಕಾಗಲೆಲ್ಲಾ ಶಾಂತರೂಪದ ಹನುಮಂತನ ಚಿತ್ರ ರಚಿಸಬಹುದು. ಈ ಹಿಂದೆ ಶಾಂತರೂಪದ ಹನುಮಂತನ ಚಿತ್ರ ಬಿಡಿಸಿ ಸಾಮಾಜಿಕ ತಾಣದಲ್ಲಿ ಅಪ್‌ಲೋಡ್ ಮಾಡಿದ್ದೆ. ಅದು ಸುದ್ದಿಯಾಗಲಿಲ್ಲ. ಆದರೆ ಉಗ್ರರೂಪಿ ಹನುಮ ಎಲ್ಲರನ್ನೂ ಆಕರ್ಷಿಸಿಬಿಟ್ಟ.

ಮೀಸೆಯಿರುವ ಶಿವನ ಚಿತ್ರ ಬಿಡಿಸಿದಾಗ ಶಿವನಿಗೆ ಮೀಸೆಯಿದೆಯಾ? ಎಂದು ಕೆಲವರು ಕೇಳಿದ್ರು. ಯಾಕೆ ಇರಬಾರದು? ಇಲ್ಲಿಯವರೆಗೆ ಶಿವನ ಕಲಾಕೃತಿಯಲ್ಲಿ ಮೀಸೆ ಇರಲಿಲ್ಲ. ಹಾಗಾಗಿಯೇ ಮೀಸೆ ಇರುವ ಶಿವನನ್ನು ಸೃಷ್ಟಿಸಿದೆ. ಒಬ್ಬ ಕಲಾವಿದನ ಮನಸ್ಸಿನಲ್ಲಿ ಯಾವ ಭಾವನೆ ಮೂಡುತ್ತದೋ ಅದನ್ನೇ ಅವನು ಕುಂಚದ ಮೂಲಕ ಹೇಳುತ್ತಾನೆ ಅಲ್ಲವೇ? ಹನುಮ ಹಿಟ್ ಆಯ್ತು.

ನಮ್ಮೂರಲ್ಲಿ ನಮ್ಮ ಹುಡುಗರಿಗಾಗಿ ಆ ಚಿತ್ರ ಬಿಡಿಸಿದ್ದು. ಇದು ಇಷ್ಟೊಂದು ಸದ್ದು ಮಾಡುತ್ತದೆ ಎಂದು ಊಹಿಸಿರಲಿಲ್ಲ. ಚಿತ್ರ ವೈರಲ್ ಆದ ಮೇಲೆ ಕಾಪಿರೈಟ್ ಮಾಡುವುದಕ್ಕಾಗುವುದಿಲ್ಲವಲ್ಲಾ . ಆದ್ರೆ ಜನ ಅದು ನನ್ನ ಕಲಾಕೃತಿ ಎಂದು ಜನ ಗುರುತಿಸಿದ್ದಾರಲ್ಲಾ, ನನಗೆ ಆ ಖುಷಿಯಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೆತ್ತ ತಾಯಿಗೆ ಈ ಮಗ ಮಾಡಿರುವ ಕೆಲಸ ಕೇಳಿದ್ರೆ ನೀವೂ ಬೆಚ್ಚಿ ಬೀಳ್ತೀರಾ..

    ಹೆತ್ತು ಹೊತ್ತು ಸಾಕಿ.. ಮಕ್ಕಳನ್ನು ದೊಡ್ಡವರನ್ನಾಗಿ ಮಾಡುತ್ತಾರೆ.. ಮಕ್ಕಳು ದೊಡ್ಡ ದೊಡ್ಡ ಮನೆಯಲ್ಲಿ ಇರಬೇಕು.. ದೊಡ್ಡ ಮನುಷ್ಯರಾಗಿ ಬದುಕಬೇಕು ಎಂದೆಲ್ಲಾ ಆಸೆ ಪಡುತ್ತಾರೆ.. ಆದರೆ ಅದ್ಯಾಕೊ ಕೆಲವು ಪಾಪಿ ಹೃದಯಗಳು ಅಷ್ಟೆಲ್ಲಾ ಆಸೆ ಪಟ್ಟ ಹೆತ್ತವರನ್ನು ಅಯ್ಯೋ ಎನಿಸಿ ನರಕದ ದಾರಿಯನ್ನು ಸುಗಮ ಮಾಡಿಕೊಳ್ಳುತ್ತಾರೆ.. ಇಂತಹ ಮನಕಲುಕುವ ಘಟನೆ ನಡೆದಿದ್ದು ಮಗ ತನ್ನ ಪತ್ನಿಯ ಜತೆಗೂಡಿ ಹೆತ್ತತಾಯಿಯನ್ನೇ 3 ತಿಂಗಳಿಂದ ಗೃಹಬಂಧನದಲ್ಲಿರಿಸಿದ್ದ ಘಟನೆ, ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬಿಸನಹಳ್ಳಿಯಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ…

  • ಸುದ್ದಿ

    ಶಾಸಕರ ಮುಂದೆಯೆ ವಿದ್ಯಾರ್ಥಿನಿಯರಿಂದ ಬಿಇಓಗೆ ಸಕತ್ ಕ್ಲಾಸ್…! ಯಾಕೆ ಗೊತ್ತಾ?

    ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯನ್ನು ಭಕ್ತಿಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ ಮೇಷ :ಬಿಕ್ಕಟ್ಟಿನಂತಹ ಸಮಯದಲ್ಲಿ ಸಂಬಂಧಿಗಳೂ ಕೂಡ ಸಹಾಯವನ್ನು ಮಾಡುತ್ತಾರೆ. ಕೆಲವುಪ್ರಮುಖವಾದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ…

  • ಸುದ್ದಿ

    ನಡೆದಾಡುವ ದೇವರ ಆರೋಗ್ಯ ಗಂಭೀರ!ಚಿಕಿತ್ಸೆ ಫಲಕಾರಿ ಆಗತ್ತೋ ಇಲ್ವೋ ಎಂದ ಡಾ. ಪರಮೇಶ್?

    ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್‍ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…

  • ಸುದ್ದಿ

    ಎಲ್ಲರಿಗೂ ಟಾರ್ಗೆಟ್ ಆದ ‘ರಾಧಾ ರಮಣ’ ಸೀರಿಯಲ್ ನಟಿ ಸುಜಾತ…!

    ‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…

  • ಜ್ಯೋತಿಷ್ಯ

    ದುರ್ಗಾ ಮಾತೆಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…