News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇವರು

‘ಉಗ್ರ ಹನುಮಂತ’ಚಿತ್ರದ ಹಿಂದಿರುವ ರೋಚಕ ಸ್ಟೋರಿ ಗೊತ್ತಾ ನಿಮ್ಗೆ!ಈ ಚಿತ್ರ ಹೇಗೆ ಬಂತು ಗೊತ್ತಾ?

5548

ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.

ಯಾರೂ ಈ ಚಿತ್ರದ ಸೃಷ್ಟಿಕರ್ತ?

ಕರಣ್ ಆಚಾರ್ಯ ಮೂಲತಃ ಕಾಸರಗೋಡು ಜಿಲ್ಲೆಯವರು. ಸದ್ಯ ಮಂಗಳೂರಿನ ಕಂಪೆನಿಯೊಂದರಲ್ಲಿ ಆ್ಯನಿಮೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಯಾರು ಕರಣ್ ಆಚಾರ್ಯ..?

ಕಾಸರಗೋಡು ಮೂಲದ ಕರಣ್ ಆಚಾರ್ಯ ಚಿಕ್ಕವಯಸ್ಸಿನಿಂದಲೇ ಡ್ರಾಯಿಂಗ್ ಸೇರಿದಂತೆ ಇನ್ನಿತರ ಕಲೆಯಲ್ಲಿ ಆಸಕ್ತಿ ಇದ್ದವರು. ಇದಕ್ಕಾಗಿ ಅವರು ಕಾಸರಗೋಡಿನ ” ರಿದಂ ಸ್ಕೂಲ್ ಆಫ್ ಆರ್ಟ್” ಶಾಲೆಯಲ್ಲಿ ಪದವಿಯನ್ನು ಸಹ ಪಡೆದರು. ನಂತರ ತ್ರಿಶೂರ್ನಲ್ಲಿ ಅನಿಮೇಶನ್ ಅಭ್ಯಾಸ ಮಾಡಿದ್ದಾರೆ.

ಕಳೆದ ವರ್ಷ ಕಾಸರಗೋಡಿನ ಕುಂಬ್ಳೆಯಲ್ಲಿ ಹಿಂದೂ ಸಂಘಟನೆಯ ಯುವಕರು ತಮ್ಮ ಸಂಘಟನೆಗಾಗಿ ವಿಭಿನ್ನ ರೀತಿಯ ಲಾಂಛನ ಮಾಡಿಕೊಡಿ ಎಂದು ಹೇಳಿದ್ದರು. ನಾನು ಭಜರಂಗಿಯ ಚಿತ್ರ ಬಿಡಿಸಿಕೊಟ್ಟಿದ್ದೆ. ಅದು ಅವರಿಗೆ ತುಂಬಾ ಇಷ್ಟವಾಗಿತ್ತು. ಈ ಲಾಂಛನವನ್ನು ಕೆಲವರು ವಾಟ್ಸಾಪ್ ಡಿಪಿ ಮಾಡಿಕೊಂಡರು.


ವಾಟ್ಸಾಪ್ ಡಿಪಿ ಮಾಡುವಾಗ ಭಜರಂಗಿಯ ಮುಖ ಮಾತ್ರ ಕಾಣಿಸಿಕೊಳ್ಳುತ್ತದೆ. ಫುಲ್ ಫೋಟೋ ಬರಲ್ಲ ನೋಡಿ. ಹಾಗೆ ಒಬ್ಬರಿಂದ ಒಬ್ಬರಿಗೆ ಅದು ಶೇರ್ ಆಗುತ್ತಾ ಬಂತು. ಆಮೇಲೆ ನಮ್ಮೂರಿನ ಹುಡುಗರು ಆ ಚಿತ್ರವನ್ನು ಬೈಕ್ ನಲ್ಲಿ ಹಾಕಿಸಿಕೊಂಡ್ರು.

ನಮ್ಮ ಹುಡುಗರೇ ಅಲ್ವಾ… ಹಾಕಿಸಿಕೊಳ್ಳಲಿ ಅದಕ್ಕೇನಂತೆ ಎಂದು ನಾನೂ ಸುಮ್ಮನಿದ್ದೆ. ಆಮೇಲೆ ಗೊತ್ತಾಯ್ತು, ಇದು ನಮ್ಮೂರು ಬಿಟ್ಟು ಬೇರೆ ಊರಿನಲ್ಲಿಯೂ ಕ್ರೇಜ್ ಹುಟ್ಟಿಸಿದೆ ಅಂತ. ಕಳೆದ ವರ್ಷ ಬಿಡಿಸಿದ ಚಿತ್ರ ಈಗ ವೈರಲ್ ಆಗುತ್ತಿದೆ. ಈ ಬಗ್ಗೆ ತುಂಬಾ ಖುಷಿಯೆನಿಸುತ್ತಿದೆ.

‘ಹನುಮಂತ ಸಾಮಾನ್ಯವಾಗಿ ವಿನೀತನಾಗಿ ಕಾಣಿಸಿಕೊಳ್ಳುತ್ತಾನೆ. ನೀವೇಕೆ ಹೀಗೆ ಚಿತ್ರಿಸಿದಿರಿ…’ ಎಂದು ಅನೇಕರು ಕೇಳುತ್ತಾರೆ.

ಒಬ್ಬ ಕಲಾವಿದನಾಗಿ ಹನುಮಾನ್‌ಗೆ ಯಾವ ರೂಪ ಬೇಕಾದರೂ ಕೊಡಬಹುದು. ರಾಮ– ರಾವಣ ಯುದ್ಧದಲ್ಲಿ ಅವ ಉಗ್ರರೂಪಿಯಾಗಿರುತ್ತಾನೆ. ಲಂಕಾದಹನದ ವೇಳೆಯೂ ಅವನು ಉಗ್ರರೂಪದಲ್ಲಿರುತ್ತಾನೆ. ಆದರೆ ರಾಮನ ಜತೆ ಇರುವಾಗ ಮಾತ್ರ ಅವನು ಶಾಂತರೂಪಿ. ಬಿಡುವು ಸಿಕ್ಕಾಗಲೆಲ್ಲಾ ಶಾಂತರೂಪದ ಹನುಮಂತನ ಚಿತ್ರ ರಚಿಸಬಹುದು. ಈ ಹಿಂದೆ ಶಾಂತರೂಪದ ಹನುಮಂತನ ಚಿತ್ರ ಬಿಡಿಸಿ ಸಾಮಾಜಿಕ ತಾಣದಲ್ಲಿ ಅಪ್‌ಲೋಡ್ ಮಾಡಿದ್ದೆ. ಅದು ಸುದ್ದಿಯಾಗಲಿಲ್ಲ. ಆದರೆ ಉಗ್ರರೂಪಿ ಹನುಮ ಎಲ್ಲರನ್ನೂ ಆಕರ್ಷಿಸಿಬಿಟ್ಟ.

ಮೀಸೆಯಿರುವ ಶಿವನ ಚಿತ್ರ ಬಿಡಿಸಿದಾಗ ಶಿವನಿಗೆ ಮೀಸೆಯಿದೆಯಾ? ಎಂದು ಕೆಲವರು ಕೇಳಿದ್ರು. ಯಾಕೆ ಇರಬಾರದು? ಇಲ್ಲಿಯವರೆಗೆ ಶಿವನ ಕಲಾಕೃತಿಯಲ್ಲಿ ಮೀಸೆ ಇರಲಿಲ್ಲ. ಹಾಗಾಗಿಯೇ ಮೀಸೆ ಇರುವ ಶಿವನನ್ನು ಸೃಷ್ಟಿಸಿದೆ. ಒಬ್ಬ ಕಲಾವಿದನ ಮನಸ್ಸಿನಲ್ಲಿ ಯಾವ ಭಾವನೆ ಮೂಡುತ್ತದೋ ಅದನ್ನೇ ಅವನು ಕುಂಚದ ಮೂಲಕ ಹೇಳುತ್ತಾನೆ ಅಲ್ಲವೇ? ಹನುಮ ಹಿಟ್ ಆಯ್ತು.

ನಮ್ಮೂರಲ್ಲಿ ನಮ್ಮ ಹುಡುಗರಿಗಾಗಿ ಆ ಚಿತ್ರ ಬಿಡಿಸಿದ್ದು. ಇದು ಇಷ್ಟೊಂದು ಸದ್ದು ಮಾಡುತ್ತದೆ ಎಂದು ಊಹಿಸಿರಲಿಲ್ಲ. ಚಿತ್ರ ವೈರಲ್ ಆದ ಮೇಲೆ ಕಾಪಿರೈಟ್ ಮಾಡುವುದಕ್ಕಾಗುವುದಿಲ್ಲವಲ್ಲಾ . ಆದ್ರೆ ಜನ ಅದು ನನ್ನ ಕಲಾಕೃತಿ ಎಂದು ಜನ ಗುರುತಿಸಿದ್ದಾರಲ್ಲಾ, ನನಗೆ ಆ ಖುಷಿಯಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಊಟದ ನಂತರ ತಾಂಬೂಲ ಸೇವನೆಯು ನಿಮ್ಮ ಆರೋಗ್ಯಕ್ಕೆ ಒಳೆಯದಾ.?. ಕೆಟ್ಟದಾ..? ತಿಳಿಯಲು ಈ ಲೇಖನ ಓದಿ …

    ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.

  • ಸುದ್ದಿ

    ದರ್ಶನ್ ಕುರುಕ್ಷೇತ್ರ, ಸುದೀಪ್ ಪೈಲ್ವಾನ್, ಅಭಿಷೇಕ್ ಅಮರ್ ಚಿತ್ರಗಳ ಸ್ಟೈಲಿಶ್ ಟೀ ಶರ್ಟ್ ಗಳು..ಕೊಂಡುಕೊಳ್ಳಲು ಈ ಫೋಟೋ ಮೇಲೆ ಕ್ಲಿಕ್ ಮಾಡಿ ನೋಡಿ…

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…

  • ಮನರಂಜನೆ

    ಬಿಗ್ ಬಾಸ್’ನಿಂದ ಮಧ್ಯರಾತ್ರಿ ಶಾಕಿಂಗ್ ಎಲಿಮನೇಷನ್..!ರಾತ್ರೋರಾತ್ರಿ ಮನೆಯಿಂದ ಹೊರಹೋದವರು ಯಾರು?ತಿಳಿಯಲು ಮುಂದೆ ಓದಿ…

    ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ‌ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.

  • ಸುದ್ದಿ

    ಮಧ್ಯಾನ ಊಟದ ನಂತರ ಚರಂಡಿ ನೀರಿನಲ್ಲಿ ತಟ್ಟೆ ತೊಳೆಯುತ್ತಿರುವ ಶಾಲಾ ಮಕ್ಕಳು….!

    ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….

  • ಆರೋಗ್ಯ

    ಹೊಟ್ಟೆಯ ಭಾದೆಗಳನ್ನು ನಿವಾರಿಸುವ ಸಿಹಿ ಗೆಣಸು!

    ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…

  • ಉಪಯುಕ್ತ ಮಾಹಿತಿ

    ಪದೇ ಪದೇ ಸೆಲ್ಫಿ ಫೋಟೋ ತೆಗೆದುಕೊಳ್ಳುವವರಿಗೆ ಶಾಕಿಂಗ್ ಸುದ್ದಿ!

    ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…