ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಎಂದರೇನು?
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಹ ಕುಟುಂಬಗಳಿಗೆ ಎಲ್ಪಿಜಿ ಸಂಪರ್ಕಕ್ಕೆ 1,600 ಸಹಾಯಧನ ನೀಡಲಾಗುತ್ತದೆ. ಆದ್ದರಿಂದ ಎಲ್ಪಿಜಿ ಸಂಪರ್ಕ ಪಡೆಯಲು ಹಣ ನೀಡುವ ಅಗತ್ಯವಿಲ್ಲ. ಆದರೆ ಬಳಿಕ ಬಳಸುವ ಸಿಲಿಂಡರ್ಗಳಿಗೆ ಹಣ ನೀಡಬೇಕಾಗುತ್ತದೆ.
ಹಾಗಾದ್ರೆ ಈ ಯೋಜನೆಯನ್ನು ಉಚಿತವಾಗಿ ಪಡೆದುಕೊಳ್ಳುವ ಬಗೆ ಹೇಗೆ ಮತ್ತು ಯಾರೆಲ್ಲಾ ಈ ಯೋಜನೆಗೆ ಅರ್ಹರು ತಿಳಿಯಲು ಮುಂದೆ ಓದಿ…
ಅರ್ಹತೆ ಮಾನದಂಡ ಏನು?
ನೊಂದಾಯಿಸುವ ಸಮಯದಲ್ಲಿ ಈ ದಾಖಲಾತಿಗಳನ್ನು ಸಲ್ಲಿಸಬೇಕು…
ಇಷ್ಟೆಲ್ಲಾ ಇದ್ರೂ ಎಲ್ಪಿಜಿ ಸಂಪರ್ಕ ಪಡೆಯುವುದು ಹೇಗೆ ಗೊತ್ತಾ?
ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಬಿಪಿಎಲ್ ಕುಟುಂಬಗಳ ಪಟ್ಟಿ ಆನ್ಲೈನ್ ಮೂಲಕ ಲಭ್ಯವಾಗುವಂತೆ ಮಾಡಿವೆ.
ಗ್ರಾಮೀಣ ಅಥವಾ ನಗರ ಪ್ರದೇಶಗಳಲ್ಲಿ ವಾಸಿಸುತ್ತಿದ್ದು, ಬಿಪಿಎಲ್ ಕಾರ್ಡ್ ಹೊದಿರುವವರು ಅಂದ್ರೆ ಬಡತನ ರೇಖೆಗಿಂತ ಕೆಳಗಿನವರು ಎಂದು ನೋಂದಾಯಿಸಲ್ಪಟ್ಟವರು ತಮ್ಮ ಬಿಪಿಎಲ್ ಕಾರ್ಡ್ ಅನ್ನು ಹತ್ತಿರದ ಎಲ್ಪಿಜಿ ವಿತರಕರಲ್ಲಿ ಉಚಿತ ಎಲ್ಪಿಜಿ ಸಿಲಿಂಡರ್ ಗಾಗಿ ನೋಂದಾಯಿಸಿಕೊಳ್ಳಬಹುದು.
ಇಲ್ಲಿ ಓದಿ :-“ಪ್ರಧಾನ ಮಂತ್ರಿ ಆವಾಸ್ ಯೋಜನೆ”ಯಲ್ಲಿ ಉಚಿತವಾಗಿ ಮನೆ ಪಡೆಯುವುದು ಹೇಗೆ..?
ಉಚಿತ ಯೋಜನೆಯಲ್ಲಿ ಏನೆಲ್ಲಾ ಸಿಗುತ್ತೆ?
* 14.2 ಕೆಜಿ
* ಗ್ಯಾಸ್ ಸ್ಟೋವ್,
* ISI ಸ್ಟಾಡಂರ್ಡ್ ಪೈಪ್ ಸಹ ನೀಡಲಾಗುತ್ತದೆ.
ಅರ್ಜಿ ಪಡೆದುಕೊಳ್ಳುವುದು ಹೇಗೆ?
ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಸಂಬಂಧಿತ ಅರ್ಜಿಯನ್ನು ಎಲ್ಪಿಜಿ ಹಂಚಿಕೆದಾರರು ಅಥವಾ ಅಂತರ್ಜಾಲದಿಂದ ಡೌನ್ಲೋಡ್ ಮಾಡಬಹುದು. ಈ ಯೋಜನೆಯ ಸೌಲಭ್ಯಗಳನ್ನು ಪಡೆಯಲು ಫಲಾನುಭವಿಗಳು ಸಂಬಂಧಿತ ದಾಖಲಾತಿ ಮತ್ತು ಬಿಪಿಎಲ್ ಕಾರ್ಡ್ ಗಳನ್ನು ಸಲ್ಲಿಸಬೇಕಾಗುತ್ತದೆ.
ಪ್ರಧಾನಮಂತ್ರಿ ಉಜ್ವಲ ಯೋಜನೆಯ ಲಾಭಗಳು ಏನು?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
Sakleshpur or Sakleshapura is a hill station town and headquarters of Sakleshapura Taluk in Hassan district in the Indian state of Karnataka.
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.
ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ. ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ…
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.