ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಎಂದರೇನು?
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಹ ಕುಟುಂಬಗಳಿಗೆ ಎಲ್ಪಿಜಿ ಸಂಪರ್ಕಕ್ಕೆ 1,600 ಸಹಾಯಧನ ನೀಡಲಾಗುತ್ತದೆ. ಆದ್ದರಿಂದ ಎಲ್ಪಿಜಿ ಸಂಪರ್ಕ ಪಡೆಯಲು ಹಣ ನೀಡುವ ಅಗತ್ಯವಿಲ್ಲ. ಆದರೆ ಬಳಿಕ ಬಳಸುವ ಸಿಲಿಂಡರ್ಗಳಿಗೆ ಹಣ ನೀಡಬೇಕಾಗುತ್ತದೆ.
ಹಾಗಾದ್ರೆ ಈ ಯೋಜನೆಯನ್ನು ಉಚಿತವಾಗಿ ಪಡೆದುಕೊಳ್ಳುವ ಬಗೆ ಹೇಗೆ ಮತ್ತು ಯಾರೆಲ್ಲಾ ಈ ಯೋಜನೆಗೆ ಅರ್ಹರು ತಿಳಿಯಲು ಮುಂದೆ ಓದಿ…
ಅರ್ಹತೆ ಮಾನದಂಡ ಏನು?
ನೊಂದಾಯಿಸುವ ಸಮಯದಲ್ಲಿ ಈ ದಾಖಲಾತಿಗಳನ್ನು ಸಲ್ಲಿಸಬೇಕು…
ಇಷ್ಟೆಲ್ಲಾ ಇದ್ರೂ ಎಲ್ಪಿಜಿ ಸಂಪರ್ಕ ಪಡೆಯುವುದು ಹೇಗೆ ಗೊತ್ತಾ?
ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಬಿಪಿಎಲ್ ಕುಟುಂಬಗಳ ಪಟ್ಟಿ ಆನ್ಲೈನ್ ಮೂಲಕ ಲಭ್ಯವಾಗುವಂತೆ ಮಾಡಿವೆ.
ಗ್ರಾಮೀಣ ಅಥವಾ ನಗರ ಪ್ರದೇಶಗಳಲ್ಲಿ ವಾಸಿಸುತ್ತಿದ್ದು, ಬಿಪಿಎಲ್ ಕಾರ್ಡ್ ಹೊದಿರುವವರು ಅಂದ್ರೆ ಬಡತನ ರೇಖೆಗಿಂತ ಕೆಳಗಿನವರು ಎಂದು ನೋಂದಾಯಿಸಲ್ಪಟ್ಟವರು ತಮ್ಮ ಬಿಪಿಎಲ್ ಕಾರ್ಡ್ ಅನ್ನು ಹತ್ತಿರದ ಎಲ್ಪಿಜಿ ವಿತರಕರಲ್ಲಿ ಉಚಿತ ಎಲ್ಪಿಜಿ ಸಿಲಿಂಡರ್ ಗಾಗಿ ನೋಂದಾಯಿಸಿಕೊಳ್ಳಬಹುದು.
ಇಲ್ಲಿ ಓದಿ :-“ಪ್ರಧಾನ ಮಂತ್ರಿ ಆವಾಸ್ ಯೋಜನೆ”ಯಲ್ಲಿ ಉಚಿತವಾಗಿ ಮನೆ ಪಡೆಯುವುದು ಹೇಗೆ..?
ಉಚಿತ ಯೋಜನೆಯಲ್ಲಿ ಏನೆಲ್ಲಾ ಸಿಗುತ್ತೆ?
* 14.2 ಕೆಜಿ
* ಗ್ಯಾಸ್ ಸ್ಟೋವ್,
* ISI ಸ್ಟಾಡಂರ್ಡ್ ಪೈಪ್ ಸಹ ನೀಡಲಾಗುತ್ತದೆ.
ಅರ್ಜಿ ಪಡೆದುಕೊಳ್ಳುವುದು ಹೇಗೆ?
ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಸಂಬಂಧಿತ ಅರ್ಜಿಯನ್ನು ಎಲ್ಪಿಜಿ ಹಂಚಿಕೆದಾರರು ಅಥವಾ ಅಂತರ್ಜಾಲದಿಂದ ಡೌನ್ಲೋಡ್ ಮಾಡಬಹುದು. ಈ ಯೋಜನೆಯ ಸೌಲಭ್ಯಗಳನ್ನು ಪಡೆಯಲು ಫಲಾನುಭವಿಗಳು ಸಂಬಂಧಿತ ದಾಖಲಾತಿ ಮತ್ತು ಬಿಪಿಎಲ್ ಕಾರ್ಡ್ ಗಳನ್ನು ಸಲ್ಲಿಸಬೇಕಾಗುತ್ತದೆ.
ಪ್ರಧಾನಮಂತ್ರಿ ಉಜ್ವಲ ಯೋಜನೆಯ ಲಾಭಗಳು ಏನು?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾಕೆಂದ್ರೆ ಇನ್ನು ಮುಂದೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಹೌದು, ಎಲ್ಲಾ ರೀತಿಯ ಚಿನ್ನದ ವಹಿವಾಟುಗಳಿಗೆ ಪಾನ್ ಸಂಖ್ಯೆ ನಮೂದಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.
ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…
ಎಲ್ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ದೇಶದ ಪ್ರಮುಖ 3 ಎಲ್ಪಿಜಿ ಪೂರೈಕೆದಾರ ಕಂಪನಿಗಳ ವೆಬ್ಸೈಟ್ ಮೂಲಕ ಹೊಸ ಎಲ್ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್ ಹೊಂದಿದ್ದು, ಅದರ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2 ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…
ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…