News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಶ-ವಿದೇಶ

ಉಚಿತವಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಪಡೆದುಕೊಳ್ಳುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

3999

ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಎಂದರೇನು?

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಹ ಕುಟುಂಬಗಳಿಗೆ ಎಲ್‌ಪಿಜಿ ಸಂಪರ್ಕಕ್ಕೆ 1,600 ಸಹಾಯಧನ ನೀಡಲಾಗುತ್ತದೆ. ಆದ್ದರಿಂದ ಎಲ್‌ಪಿಜಿ ಸಂಪರ್ಕ ಪಡೆಯಲು ಹಣ ನೀಡುವ ಅಗತ್ಯವಿಲ್ಲ. ಆದರೆ ಬಳಿಕ ಬಳಸುವ ಸಿಲಿಂಡರ್‌ಗಳಿಗೆ ಹಣ ನೀಡಬೇಕಾಗುತ್ತದೆ.

ಹಾಗಾದ್ರೆ ಈ ಯೋಜನೆಯನ್ನು ಉಚಿತವಾಗಿ ಪಡೆದುಕೊಳ್ಳುವ ಬಗೆ ಹೇಗೆ ಮತ್ತು ಯಾರೆಲ್ಲಾ ಈ ಯೋಜನೆಗೆ ಅರ್ಹರು ತಿಳಿಯಲು ಮುಂದೆ ಓದಿ…

ಅರ್ಹತೆ ಮಾನದಂಡ ಏನು?

  • ಈ ಯೋಜನೆಗೆ ಮಹಿಳೆಯರು ಮಾತ್ರ ಅರ್ಹರಾಗಿದ್ದು, 18 ವರ್ಷ ಮೇಲ್ಪಟ್ಟಿರಬೇಕು.
  • ರಾಜ್ಯಸರ್ಕಾರಗಳು ಬಡತನ ರೇಖೆಗಿಂತ ಕೆಳಗಿರುವ ನೀಡುವ ಬಿಪಿಎಲ್ ಕಾರ್ಡ್’ನ್ನು ಹೊದಿರಬೇಕು.

ನೊಂದಾಯಿಸುವ ಸಮಯದಲ್ಲಿ ಈ ದಾಖಲಾತಿಗಳನ್ನು ಸಲ್ಲಿಸಬೇಕು…

  • ಆಧಾರ್ ಕಾರ್ಡ್, ಎಲೆಕ್ಷನ್ ಕಾರ್ಡ್, ಅಥವಾ ಚಾಲನಾ ಪರವಾನಿಗೆ ಪತ್ರ ಇವುಗಳಲ್ಲಿ ಯಾವುದಾದರು ಒಂದು ನಕಲು ಪ್ರತಿಯನ್ನು ಒದಗಿಸಬೇಕು.
  • ರಾಜ್ಯಸರ್ಕಾರಗಳು ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡುವ . ಬಿಪಿಎಲ್ ಕಾರ್ಡ್’ನ್ನು ಒದಗಿಸಬೇಕು.
  • ಅಡ್ರೆಸ್ ಪ್ರೂಫ್’ಗಾಗಿ ಆಧಾರ್ ಕಾರ್ಡ್, ಎಲೆಕ್ಷನ್ ಕಾರ್ಡ್, ಅಥವಾ ಚಾಲನಾ ಪರವಾನಿಗೆ ಪತ್ರ ಇವುಗಳಲ್ಲಿ ಯಾವುದಾದರೊಂದು ಒದಗಿಸಬೇಕು.
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಸಹ ಕೊಡಬೇಕಾಗುತ್ತದೆ.

ಇಷ್ಟೆಲ್ಲಾ ಇದ್ರೂ ಎಲ್ಪಿಜಿ ಸಂಪರ್ಕ ಪಡೆಯುವುದು ಹೇಗೆ ಗೊತ್ತಾ?

ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಬಿಪಿಎಲ್ ಕುಟುಂಬಗಳ ಪಟ್ಟಿ ಆನ್ಲೈನ್ ಮೂಲಕ ಲಭ್ಯವಾಗುವಂತೆ ಮಾಡಿವೆ.

ಗ್ರಾಮೀಣ ಅಥವಾ ನಗರ ಪ್ರದೇಶಗಳಲ್ಲಿ ವಾಸಿಸುತ್ತಿದ್ದು, ಬಿಪಿಎಲ್ ಕಾರ್ಡ್ ಹೊದಿರುವವರು ಅಂದ್ರೆ  ಬಡತನ ರೇಖೆಗಿಂತ ಕೆಳಗಿನವರು ಎಂದು ನೋಂದಾಯಿಸಲ್ಪಟ್ಟವರು ತಮ್ಮ ಬಿಪಿಎಲ್ ಕಾರ್ಡ್ ಅನ್ನು ಹತ್ತಿರದ ಎಲ್ಪಿಜಿ ವಿತರಕರಲ್ಲಿ ಉಚಿತ ಎಲ್ಪಿಜಿ ಸಿಲಿಂಡರ್ ಗಾಗಿ ನೋಂದಾಯಿಸಿಕೊಳ್ಳಬಹುದು.

ಇಲ್ಲಿ ಓದಿ :-“ಪ್ರಧಾನ ಮಂತ್ರಿ ಆವಾಸ್ ಯೋಜನೆ”ಯಲ್ಲಿ ಉಚಿತವಾಗಿ ಮನೆ ಪಡೆಯುವುದು ಹೇಗೆ..?

ಉಚಿತ ಯೋಜನೆಯಲ್ಲಿ ಏನೆಲ್ಲಾ ಸಿಗುತ್ತೆ?

*  14.2 ಕೆಜಿ

*  ಗ್ಯಾಸ್ ಸ್ಟೋವ್,

*  ISI ಸ್ಟಾಡಂರ್ಡ್ ಪೈಪ್ ಸಹ ನೀಡಲಾಗುತ್ತದೆ.

ಅರ್ಜಿ ಪಡೆದುಕೊಳ್ಳುವುದು ಹೇಗೆ?

ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಸಂಬಂಧಿತ ಅರ್ಜಿಯನ್ನು ಎಲ್ಪಿಜಿ ಹಂಚಿಕೆದಾರರು ಅಥವಾ ಅಂತರ್ಜಾಲದಿಂದ ಡೌನ್ಲೋಡ್ ಮಾಡಬಹುದು. ಈ ಯೋಜನೆಯ ಸೌಲಭ್ಯಗಳನ್ನು ಪಡೆಯಲು ಫಲಾನುಭವಿಗಳು ಸಂಬಂಧಿತ ದಾಖಲಾತಿ ಮತ್ತು ಬಿಪಿಎಲ್ ಕಾರ್ಡ್ ಗಳನ್ನು ಸಲ್ಲಿಸಬೇಕಾಗುತ್ತದೆ.

 ಪ್ರಧಾನಮಂತ್ರಿ ಉಜ್ವಲ ಯೋಜನೆಯ ಲಾಭಗಳು ಏನು?

  •  ದೇಶದ ಎಲ್ಲ ನಾಗರಿಕರಿಗೂ ಎಲ್ ಪಿಜಿ ಸಂಪರ್ಕ ಸಿಕ್ಕಿದಂತೆ ಆಗುತ್ತದೆ.
  • ಅಡುಗೆ ಒಲೆಗಳಲ್ಲಿ ಬರುತ್ತಿದ್ದ ಹೊಗೆಯಿಂದ ಆಗುತ್ತಿದ್ದ ಮಹಿಳೆಯರ ಮೇಲಿನ ಅನಾರೋಗ್ಯದ ಪ್ರಮಾಣ ಕಡಿಮೆಯಾಗಲಿದೆ.
  • ಹೊಗೆಯಿಂದ ಉದ್ಭವಿಸುವ ವಾಯು ಮಾಲಿನ್ಯ ನಿಯಂತ್ರಣ
  • ಅಡುಗೆ ಮಾಡಲು ತೆಗೆದುಕೊಳ್ಳುತ್ತಿದ್ದ ಸಮಯದಲ್ಲಿ ಕಡಿಮೆಯಾಗಲಿದೆ.
  • ಉಳ್ಳವರು ತ್ಯಜಿಸಿದ ಎಲ್ ಪಿಜಿ ಸಬ್ಸಿಡಿಯನ್ನು ಬಳಸಿಕೊಂಡು ಕೇಂದ್ರ ಸರ್ಕಾರ ಯೋಜನೆಯನ್ನು ಕಾರ್ಯರೂಪಕ್ಕೆ ಇಳಿಸಿದೆ.
  • ನರೇಂದ್ರ ಮೋದಿ ಅವರ ಮಾತಿಗೆ ಬೆಲೆ ನೀಡಿ 1.13 ಕೋಟಿ ಜನ ಎಲ್ ಪಿಜಿ ಸಬ್ಸಡಿ ತ್ಯಜಿಸಿದ್ದರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉದ್ಯೋಗ

    ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನೇಮಕಾತಿಯ ಅಧಿಸೂಚನೆ ಪ್ರಕಟಿಸಿದೆ

    ಬೆಂಗಳೂರು –  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್‌ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರದಾಖಲಾತಿ ತಜ್ಞರು 01ಹಿರಿಯ ಭೂ ವಿಜ್ಞಾನಿ o1ಸಮಾಲೋಚಕರು 02ಹಿರಿಯ ಸಮಾಲೋಚಕರು 02ಕಿರಿಯ ಸಮಾಲೋಚಕರು 01ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05ಸಪೋರ್ಟ್‌…

  • inspirational

    ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ

    ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ Indian Premier League (IPL) ಪಂದ್ಯಗಳ ಸಮಯದಲ್ಲಿ Bengaluru ನಲ್ಲಿ ದೊಡ್ಡ ಮಟ್ಟದ ಟಿಕೆಟ್ ಕಳ್ಳಬಜಾರ್ (black market) ಸ್ಕ್ಯಾಮ್ ಬೆಳಕಿಗೆ ಬಂದಿದೆ. ವಿಶೇಷವಾಗಿ Bengaluru ನಲ್ಲಿ, ಟಿಕೆಟ್‌ಗಳಿಗೆ ಭಾರಿ ಬೇಡಿಕೆ ಇರುತ್ತದೆ. ಈ ಬೇಡಿಕೆಯನ್ನು ದುರುಪಯೋಗಪಡಿಸಿಕೊಂಡು ಕೆಲವು ಮಂದಿ “ಟಿಕೆಟ್ ಸ್ಕ್ಯಾಮ್” ನಡೆಸುತ್ತಿರುವ ಘಟನೆಗಳು ಇತ್ತೀಚೆಗೆ ಬೆಳಕಿಗೆ ಬಂದಿವೆ. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ 11 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಏನು? RCB vs…

  • ಸುದ್ದಿ

    ಸರ್ಕಾರಿ ನೌಕರರಿಗೆ ನವೆಂಬರ್ ತಿಂಗಳಿನಲ್ಲಿ ಮೋದಿ ಸರ್ಕಾರದಿಂದ ಬಂಪರ್ ಕೊಡುಗೆ..! ಏನದು ಗೊತ್ತಾ?

    ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಆದೇಶ ಹೊರಬರಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ…

  • ಆರೋಗ್ಯ

    ನೀವು ಬೇಸಿಗೆ ಕಾಲಕ್ಕೆ ತಿಳಿದಿರಲೇಬೇಕಾದ ಮಜ್ಜಿಗೆಯ ರಹಸ್ಯದ ಬಗ್ಗೆ ನಿಮ್ಗೆ ಗೋತ್ತಾ..! ತಿಳಿಯಲು ಈ ಲೇಖನ ಓದಿ…

    ನಿಮಗೆ ನೀರು ಪದೇ ಪದೇ ಕುಡಿಯಲು ಬೇಜಾರೆನಿಸಿದರೆ ಮಜ್ಜಿಗೆ ಕುಡಿದು ನೋಡಿ, ದೇಹ ಉಲ್ಲಾಸಿತವಾಗುತ್ತದೆ. ಅಜೀರ್ಣ, ಹೊಟ್ಟೆನೋವು ಕಂಡುಬಂದಲ್ಲಿ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ಉಪಶಮನವಾಗುತ್ತದೆ.

  • ದೇಶ-ವಿದೇಶ

    ಭಾರತದ ಈ ಪುಟ್ಟ ಬಾಲಕನ ಬುದ್ದಿವಂತಿಕೆ ಪ್ರಮಾಣ ಅಳೆಯಲು ವಿಜ್ನ್ಯಾನಿಗಳಿಗೂ ಕಷ್ಟವಾಗಿದೆ!ಹಾಗಾದ್ರೆ ಈ ಬಾಲಕನ ಸಾಧನೆ ಏನು ಗೊತ್ತಾ?

    ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.

  • ಉಪಯುಕ್ತ ಮಾಹಿತಿ

    ಪಾರಿಜಾತ ವೃಕ್ಷದ ಬಗ್ಗೆ ನಿಮಗೆ ತಿಳಿಯದ ರಹಸ್ಯಗಳು !

    ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…