News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಶ-ವಿದೇಶ

ಉಚಿತವಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಪಡೆದುಕೊಳ್ಳುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

3994

ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಎಂದರೇನು?

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಹ ಕುಟುಂಬಗಳಿಗೆ ಎಲ್‌ಪಿಜಿ ಸಂಪರ್ಕಕ್ಕೆ 1,600 ಸಹಾಯಧನ ನೀಡಲಾಗುತ್ತದೆ. ಆದ್ದರಿಂದ ಎಲ್‌ಪಿಜಿ ಸಂಪರ್ಕ ಪಡೆಯಲು ಹಣ ನೀಡುವ ಅಗತ್ಯವಿಲ್ಲ. ಆದರೆ ಬಳಿಕ ಬಳಸುವ ಸಿಲಿಂಡರ್‌ಗಳಿಗೆ ಹಣ ನೀಡಬೇಕಾಗುತ್ತದೆ.

ಹಾಗಾದ್ರೆ ಈ ಯೋಜನೆಯನ್ನು ಉಚಿತವಾಗಿ ಪಡೆದುಕೊಳ್ಳುವ ಬಗೆ ಹೇಗೆ ಮತ್ತು ಯಾರೆಲ್ಲಾ ಈ ಯೋಜನೆಗೆ ಅರ್ಹರು ತಿಳಿಯಲು ಮುಂದೆ ಓದಿ…

ಅರ್ಹತೆ ಮಾನದಂಡ ಏನು?

  • ಈ ಯೋಜನೆಗೆ ಮಹಿಳೆಯರು ಮಾತ್ರ ಅರ್ಹರಾಗಿದ್ದು, 18 ವರ್ಷ ಮೇಲ್ಪಟ್ಟಿರಬೇಕು.
  • ರಾಜ್ಯಸರ್ಕಾರಗಳು ಬಡತನ ರೇಖೆಗಿಂತ ಕೆಳಗಿರುವ ನೀಡುವ ಬಿಪಿಎಲ್ ಕಾರ್ಡ್’ನ್ನು ಹೊದಿರಬೇಕು.

ನೊಂದಾಯಿಸುವ ಸಮಯದಲ್ಲಿ ಈ ದಾಖಲಾತಿಗಳನ್ನು ಸಲ್ಲಿಸಬೇಕು…

  • ಆಧಾರ್ ಕಾರ್ಡ್, ಎಲೆಕ್ಷನ್ ಕಾರ್ಡ್, ಅಥವಾ ಚಾಲನಾ ಪರವಾನಿಗೆ ಪತ್ರ ಇವುಗಳಲ್ಲಿ ಯಾವುದಾದರು ಒಂದು ನಕಲು ಪ್ರತಿಯನ್ನು ಒದಗಿಸಬೇಕು.
  • ರಾಜ್ಯಸರ್ಕಾರಗಳು ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡುವ . ಬಿಪಿಎಲ್ ಕಾರ್ಡ್’ನ್ನು ಒದಗಿಸಬೇಕು.
  • ಅಡ್ರೆಸ್ ಪ್ರೂಫ್’ಗಾಗಿ ಆಧಾರ್ ಕಾರ್ಡ್, ಎಲೆಕ್ಷನ್ ಕಾರ್ಡ್, ಅಥವಾ ಚಾಲನಾ ಪರವಾನಿಗೆ ಪತ್ರ ಇವುಗಳಲ್ಲಿ ಯಾವುದಾದರೊಂದು ಒದಗಿಸಬೇಕು.
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಸಹ ಕೊಡಬೇಕಾಗುತ್ತದೆ.

ಇಷ್ಟೆಲ್ಲಾ ಇದ್ರೂ ಎಲ್ಪಿಜಿ ಸಂಪರ್ಕ ಪಡೆಯುವುದು ಹೇಗೆ ಗೊತ್ತಾ?

ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಬಿಪಿಎಲ್ ಕುಟುಂಬಗಳ ಪಟ್ಟಿ ಆನ್ಲೈನ್ ಮೂಲಕ ಲಭ್ಯವಾಗುವಂತೆ ಮಾಡಿವೆ.

ಗ್ರಾಮೀಣ ಅಥವಾ ನಗರ ಪ್ರದೇಶಗಳಲ್ಲಿ ವಾಸಿಸುತ್ತಿದ್ದು, ಬಿಪಿಎಲ್ ಕಾರ್ಡ್ ಹೊದಿರುವವರು ಅಂದ್ರೆ  ಬಡತನ ರೇಖೆಗಿಂತ ಕೆಳಗಿನವರು ಎಂದು ನೋಂದಾಯಿಸಲ್ಪಟ್ಟವರು ತಮ್ಮ ಬಿಪಿಎಲ್ ಕಾರ್ಡ್ ಅನ್ನು ಹತ್ತಿರದ ಎಲ್ಪಿಜಿ ವಿತರಕರಲ್ಲಿ ಉಚಿತ ಎಲ್ಪಿಜಿ ಸಿಲಿಂಡರ್ ಗಾಗಿ ನೋಂದಾಯಿಸಿಕೊಳ್ಳಬಹುದು.

ಇಲ್ಲಿ ಓದಿ :-“ಪ್ರಧಾನ ಮಂತ್ರಿ ಆವಾಸ್ ಯೋಜನೆ”ಯಲ್ಲಿ ಉಚಿತವಾಗಿ ಮನೆ ಪಡೆಯುವುದು ಹೇಗೆ..?

ಉಚಿತ ಯೋಜನೆಯಲ್ಲಿ ಏನೆಲ್ಲಾ ಸಿಗುತ್ತೆ?

*  14.2 ಕೆಜಿ

*  ಗ್ಯಾಸ್ ಸ್ಟೋವ್,

*  ISI ಸ್ಟಾಡಂರ್ಡ್ ಪೈಪ್ ಸಹ ನೀಡಲಾಗುತ್ತದೆ.

ಅರ್ಜಿ ಪಡೆದುಕೊಳ್ಳುವುದು ಹೇಗೆ?

ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಸಂಬಂಧಿತ ಅರ್ಜಿಯನ್ನು ಎಲ್ಪಿಜಿ ಹಂಚಿಕೆದಾರರು ಅಥವಾ ಅಂತರ್ಜಾಲದಿಂದ ಡೌನ್ಲೋಡ್ ಮಾಡಬಹುದು. ಈ ಯೋಜನೆಯ ಸೌಲಭ್ಯಗಳನ್ನು ಪಡೆಯಲು ಫಲಾನುಭವಿಗಳು ಸಂಬಂಧಿತ ದಾಖಲಾತಿ ಮತ್ತು ಬಿಪಿಎಲ್ ಕಾರ್ಡ್ ಗಳನ್ನು ಸಲ್ಲಿಸಬೇಕಾಗುತ್ತದೆ.

 ಪ್ರಧಾನಮಂತ್ರಿ ಉಜ್ವಲ ಯೋಜನೆಯ ಲಾಭಗಳು ಏನು?

  •  ದೇಶದ ಎಲ್ಲ ನಾಗರಿಕರಿಗೂ ಎಲ್ ಪಿಜಿ ಸಂಪರ್ಕ ಸಿಕ್ಕಿದಂತೆ ಆಗುತ್ತದೆ.
  • ಅಡುಗೆ ಒಲೆಗಳಲ್ಲಿ ಬರುತ್ತಿದ್ದ ಹೊಗೆಯಿಂದ ಆಗುತ್ತಿದ್ದ ಮಹಿಳೆಯರ ಮೇಲಿನ ಅನಾರೋಗ್ಯದ ಪ್ರಮಾಣ ಕಡಿಮೆಯಾಗಲಿದೆ.
  • ಹೊಗೆಯಿಂದ ಉದ್ಭವಿಸುವ ವಾಯು ಮಾಲಿನ್ಯ ನಿಯಂತ್ರಣ
  • ಅಡುಗೆ ಮಾಡಲು ತೆಗೆದುಕೊಳ್ಳುತ್ತಿದ್ದ ಸಮಯದಲ್ಲಿ ಕಡಿಮೆಯಾಗಲಿದೆ.
  • ಉಳ್ಳವರು ತ್ಯಜಿಸಿದ ಎಲ್ ಪಿಜಿ ಸಬ್ಸಿಡಿಯನ್ನು ಬಳಸಿಕೊಂಡು ಕೇಂದ್ರ ಸರ್ಕಾರ ಯೋಜನೆಯನ್ನು ಕಾರ್ಯರೂಪಕ್ಕೆ ಇಳಿಸಿದೆ.
  • ನರೇಂದ್ರ ಮೋದಿ ಅವರ ಮಾತಿಗೆ ಬೆಲೆ ನೀಡಿ 1.13 ಕೋಟಿ ಜನ ಎಲ್ ಪಿಜಿ ಸಬ್ಸಡಿ ತ್ಯಜಿಸಿದ್ದರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(31 ಮಾರ್ಚ್, 2019) ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೀವು ತ್ವರಿತ ಹಣ ಪಡೆಯುವ…

  • ಜ್ಯೋತಿಷ್ಯ

    ಶ್ರೀ ಗುರು ರಾಘವೇಂದ್ರ ಸ್ವಾಮಿಯನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಜ್ಯೋತಿಷ್ಯ

    ನಿಮ್ಮ ಮನೆ ಒಡೆಯದೇ ಈ ಸರಳ ಕ್ರಮಗಳಿಂದ ವಾಸ್ತುದೋಷ ನಿವಾರಣೆ ಮಾಡಿಕೊಳ್ಳಿ…ಹೇಗೆಂದು ತಿಳಿಯಲು ಈ ಲೇಖನ ಓದಿ…

    ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….

  • ಸುದ್ದಿ

    ಗ್ರಾಹಕರಿಗೆ ಶಾಕ್ ನೀಡಿದ ಏರ್‌ಟೆಲ್, ವೊಡಾಫೋನ್; ಡಿಸೆಂಬರ್‌ 1ರಿಂದ ಕರೆ ದುಬಾರಿ!

    ಜಿಯೋ ಗ್ರಾಹಕರ ಬೆನ್ನಲ್ಲೇ ಏರ್‌ಟೆಲ್‌ ಮತ್ತು ವೊಡಾಫೋನ್‌ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್‌ ಬಿಲ್‌ ಶಾಕ್‌ ತಟ್ಟಲಿದೆ. ವೊಡಾಫೋನ್‌ ಐಡಿಯಾ ಹಾಗೂ ಭಾರ್ತಿ ಏರ್‌ಟೆಲ್‌ ಕಂಪನಿಗಳು ಡಿಸೆಂಬರ್‌ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್‌ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್‌ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಿಂದೆ ಮುಂದೆ ಯೋಚಿಸದೆ ಯಾವುದೇ ವಾಗ್ದಾನ ಕೊಡಬೇಡಿ. ಸದ್ಯದ ಗ್ರಹಸ್ಥಿತಿಗಳು ಉತ್ತಮವಾಗಿಲ್ಲ. ತಣ್ಣೀರನ್ನು ಆರಿಸಿ ಕುಡಿಯುವ ಕಾಲವಿದು. ಆದಷ್ಟು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…