ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್ ಜಂಗ್, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ.
ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ.
ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್ ಇದ್ದು ಅದರಲ್ಲೇ ಹೇರ್ ಕಟ್ ಮಾಡಿಸಬೇಕು. ಉತ್ತರ ಕೊರಿಯಾದಲ್ಲಿ ವ್ಯವಸಾಯಕ್ಕೆ ರಾಸಾಯನಿಕವನ್ನ ಬಳಸುದಿಲ್ಲ ಅದರ ಬದಲು ಮಲ ಮೂತ್ರದಿಂದ ತಯಾರಿಸಿದ ಗೊಬ್ಬರವನ್ನ ಬಳಸುತ್ತಾರೆ, ಪ್ರತಿಯೊಬ್ಬರ ಮಲ ಮೂತ್ರವನ್ನ ಸರ್ಕಾರಕ್ಕೆ ಕೊಡಬೇಕು ಇಲ್ಲ ಅಂದ್ರೆ ಶಿಕ್ಷೆ.
ಉತ್ತರ ಕೊರಿಯಾದಲ್ಲಿ ೨೦೦ ಹುಡುಗಿಯರ ಒಂದು ಟೀಮ್ ರಚಿಸಲಾಗಿದ್ದು ಇವರ ಕೆಲಸ ಏನು ಅಂದ್ರೆ ಸರಕಾರಿ ಅಧಿಕಾರಿಗಳಿಗೆ ಮನರಂಜನೆ ಮತ್ತು ಮಂಚದ ಸುಖ ಕೊಡೋದು.
ಈ ದೇಶದಲ್ಲಿ ಜೀನ್ಸ್ ದರಿಸುದು ದೊಡ್ಡ ಅಪರಾಧ, ಜೀನ್ಸ್ ಪ್ಯಾಂಟ್ ಅಮೆರಿಕಾದವರದು ಎಂದು ಭಾವಿಸುವ ಇಲ್ಲಿನ ಸರಕಾರ ಅದನ್ನ ನಿಷೇಧಿಸಿದೆ, ಇಲ್ಲಿ ಬೈಬಲ್ ಓದಿದರೂ, ಸಿನಿಮಾ ನೋಡಿದರು ದೇಶ ದ್ರೋಹದ ಅಡಿಯಲ್ಲಿ ಮರಣ ದಂಡನೆ ಶಿಕ್ಷೆ ವಿಧಿಸಲಾಗುತ್ತೆ. ಕೆಲವು ಅಪರಾಧಗಳಿಗೆ ಇಲ್ಲಿ ಜೀವಿತಾವಧಿ ಶಿಕ್ಷೆ ವಿಧಿಸುತ್ತಾರೆ ಅಂದರೆ ಈ ಶಿಕ್ಷೆಗೆ ಗುರಿಯಾದ ವ್ಯಕ್ತಿಯು ಮೂರೂ ತಲೆಮಾರಿನ ವರೆಗೂ ಶಿಕ್ಷೆ ಅನುಭವಿಸಬೇಕು.
ಇಲ್ಲಿ ಗಾಂಜಾ ಬೆಳೆಯಲು ಮತ್ತು ಮಾರಲು ಅವಕಾಶ ಇದೆ, ಗಾಂಜಾ ಬೆಳೆಸಲು ಸರ್ಕಾರ ಪ್ರೋತ್ಸಾಹ ನೀಡುತ್ತದೆ, ಇದಕ್ಕಾಗೋ ಲೋನ್ ಕೊಡುತ್ತದೆ ಬೆಳೆದ ಗಾಂಜಾವಾನ್ನ ಸರ್ಕಾರಕ್ಕೆ ಮಾರಬೇಕು ವಿದೇಶಗಳಿಗೆ ಇದನ್ನ ಮಾರಿ ಹಣ ಗಳಿಸುತ್ತದೆ ಈ ದೇಶ.
ಇಲ್ಲಿ ಪ್ರತಿಯೊಬ್ಬರೂ ಓದಬೇಕು ಹಾಗೆ ಓದುವಾಗ ಪ್ರತಿದಿನ ಕೆಲವು ಗಂಟೆಗಳ ಕಾಲ ಸರ್ಕಾರೀ ಕಚೇರಿಗಳಲ್ಲಿ ಉಚಿತವಾಗಿ ಕೆಲಸ ಮಾಡಬೇಕು, ಇದನ್ನ ದುರ್ಬಳಕೆ ಮಾಡಿಕೊಂಡ ಅಧಿಕಾರಿಗಳು ತಮ್ಮ ಸ್ವಂತ ಕೆಲಸವನ್ನ ಮಾಡಿಸುತಿದ್ದು ೯೦% ಮಕ್ಕಳ ಮೇಲೆ ಲೈಂಗಿಕ ದಾಳಿ ಮಾಡುತ್ತಾರೆ.
ಮತ್ತೊಂದು ಕಠಿಣ ಕಾಯ್ದೆ ಜಾರಿ :-
ಕಿಮ್ ಜಂಗ್ ಉನ್ ಹೊರಡಿಸಿರುವ ಹೊಸ ಕಾಯ್ದೆ ಪ್ರಕಾರ ಪ್ರಮುಖ ರಸ್ತೆಗಳಲ್ಲಿ ನಿಲ್ಲಿಸಲಾಗಿರುವ ಕಿಮ್ ಜಂಗ್ ಹಿರಿಯರ ಪ್ರತಿಮೆಗಳ ಬಳಿ ವಾಹನ ಸವಾರರು ನಿಧಾನವಾಗಿ ವಾಹನ ಚಾಲನೆ ಮಾಡಬೇಕಂತೆ.
ತಪ್ಪಿದ್ರೆ ಜೈಲು ವಾಸ ಗ್ಯಾರಂಟಿ:-
ಹೊಸ ಕಾಯ್ದೆ ಜಾರಿ ಮಾಡಿರುವ ಕಿಮ್ ಜಂಗ್, ಪುತ್ಥಳಿಗಳ ಬಳಿ ವಾಹನಗಳನ್ನು ನಿಧಾನವಾಗಿ ಚಾಲನೆ ಮಾಡದೇ ಇದ್ದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಲಿದ್ದಿರಿ ಎಂದು ಎಚ್ಚರಿಕೆ ನೀಡಿದ್ದಾನೆ.
ಹೀಗೆ ವಿಚಿತ್ರ ಆಜ್ಞೆಗಳನ್ನು ಹೊರಡಿಸುವ ಈ ಮೂಲಕ ವಿಶ್ವ ಸಮುದಾಯದ ಕೆಂಗಣ್ಣಿಗೆ ಗುರಿಯಾಗುವ ಕಿಮ್ ಜಂಗ್, ದೇಶದಲ್ಲಿ ಬಡತನವಿದ್ದರು ಇಂತಹ ಕಾಯ್ದೆಗಳಿಗೆ ಯಾವುದೇ ಬರವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…
ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ ಕಾರ್ಮಿಕ ಭವಿಷ್ಯ ನಿಧಿ ಇಲಾಖೆ ಇಪಿಎಫ್ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್ ನಿಧಿಗಾಗಿ ಸ್ವಲ್ಪ ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು ಹಲವಾರು ವಿಧಾನಗಳಿವೆ….
ವಯಸ್ಸಾಗೋದನ್ನ ತಡೆಯೋಕಾಗಲ್ಲ. ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ. ಇನ್ನೂ ಕೆಲವರಿಗೆ ಕಾಂತಿಯುತವಾದ ತ್ವಚೆ ಇದ್ದು, ಯಂಗ್ ಆಗಿ ಕಾಣಿಸಿದ್ರೂ ಅವರ ವಯಸ್ಸನ್ನ ಊಹಿಸಿಬಿಡಬಹುದು. ಆದ್ರೆ ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬರಿಗೆ ವಯಸ್ಸು
ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.
ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…