ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್ ಜಂಗ್, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ.
ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ.
ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್ ಇದ್ದು ಅದರಲ್ಲೇ ಹೇರ್ ಕಟ್ ಮಾಡಿಸಬೇಕು. ಉತ್ತರ ಕೊರಿಯಾದಲ್ಲಿ ವ್ಯವಸಾಯಕ್ಕೆ ರಾಸಾಯನಿಕವನ್ನ ಬಳಸುದಿಲ್ಲ ಅದರ ಬದಲು ಮಲ ಮೂತ್ರದಿಂದ ತಯಾರಿಸಿದ ಗೊಬ್ಬರವನ್ನ ಬಳಸುತ್ತಾರೆ, ಪ್ರತಿಯೊಬ್ಬರ ಮಲ ಮೂತ್ರವನ್ನ ಸರ್ಕಾರಕ್ಕೆ ಕೊಡಬೇಕು ಇಲ್ಲ ಅಂದ್ರೆ ಶಿಕ್ಷೆ.
ಉತ್ತರ ಕೊರಿಯಾದಲ್ಲಿ ೨೦೦ ಹುಡುಗಿಯರ ಒಂದು ಟೀಮ್ ರಚಿಸಲಾಗಿದ್ದು ಇವರ ಕೆಲಸ ಏನು ಅಂದ್ರೆ ಸರಕಾರಿ ಅಧಿಕಾರಿಗಳಿಗೆ ಮನರಂಜನೆ ಮತ್ತು ಮಂಚದ ಸುಖ ಕೊಡೋದು.
ಈ ದೇಶದಲ್ಲಿ ಜೀನ್ಸ್ ದರಿಸುದು ದೊಡ್ಡ ಅಪರಾಧ, ಜೀನ್ಸ್ ಪ್ಯಾಂಟ್ ಅಮೆರಿಕಾದವರದು ಎಂದು ಭಾವಿಸುವ ಇಲ್ಲಿನ ಸರಕಾರ ಅದನ್ನ ನಿಷೇಧಿಸಿದೆ, ಇಲ್ಲಿ ಬೈಬಲ್ ಓದಿದರೂ, ಸಿನಿಮಾ ನೋಡಿದರು ದೇಶ ದ್ರೋಹದ ಅಡಿಯಲ್ಲಿ ಮರಣ ದಂಡನೆ ಶಿಕ್ಷೆ ವಿಧಿಸಲಾಗುತ್ತೆ. ಕೆಲವು ಅಪರಾಧಗಳಿಗೆ ಇಲ್ಲಿ ಜೀವಿತಾವಧಿ ಶಿಕ್ಷೆ ವಿಧಿಸುತ್ತಾರೆ ಅಂದರೆ ಈ ಶಿಕ್ಷೆಗೆ ಗುರಿಯಾದ ವ್ಯಕ್ತಿಯು ಮೂರೂ ತಲೆಮಾರಿನ ವರೆಗೂ ಶಿಕ್ಷೆ ಅನುಭವಿಸಬೇಕು.
ಇಲ್ಲಿ ಗಾಂಜಾ ಬೆಳೆಯಲು ಮತ್ತು ಮಾರಲು ಅವಕಾಶ ಇದೆ, ಗಾಂಜಾ ಬೆಳೆಸಲು ಸರ್ಕಾರ ಪ್ರೋತ್ಸಾಹ ನೀಡುತ್ತದೆ, ಇದಕ್ಕಾಗೋ ಲೋನ್ ಕೊಡುತ್ತದೆ ಬೆಳೆದ ಗಾಂಜಾವಾನ್ನ ಸರ್ಕಾರಕ್ಕೆ ಮಾರಬೇಕು ವಿದೇಶಗಳಿಗೆ ಇದನ್ನ ಮಾರಿ ಹಣ ಗಳಿಸುತ್ತದೆ ಈ ದೇಶ.
ಇಲ್ಲಿ ಪ್ರತಿಯೊಬ್ಬರೂ ಓದಬೇಕು ಹಾಗೆ ಓದುವಾಗ ಪ್ರತಿದಿನ ಕೆಲವು ಗಂಟೆಗಳ ಕಾಲ ಸರ್ಕಾರೀ ಕಚೇರಿಗಳಲ್ಲಿ ಉಚಿತವಾಗಿ ಕೆಲಸ ಮಾಡಬೇಕು, ಇದನ್ನ ದುರ್ಬಳಕೆ ಮಾಡಿಕೊಂಡ ಅಧಿಕಾರಿಗಳು ತಮ್ಮ ಸ್ವಂತ ಕೆಲಸವನ್ನ ಮಾಡಿಸುತಿದ್ದು ೯೦% ಮಕ್ಕಳ ಮೇಲೆ ಲೈಂಗಿಕ ದಾಳಿ ಮಾಡುತ್ತಾರೆ.
ಮತ್ತೊಂದು ಕಠಿಣ ಕಾಯ್ದೆ ಜಾರಿ :-
ಕಿಮ್ ಜಂಗ್ ಉನ್ ಹೊರಡಿಸಿರುವ ಹೊಸ ಕಾಯ್ದೆ ಪ್ರಕಾರ ಪ್ರಮುಖ ರಸ್ತೆಗಳಲ್ಲಿ ನಿಲ್ಲಿಸಲಾಗಿರುವ ಕಿಮ್ ಜಂಗ್ ಹಿರಿಯರ ಪ್ರತಿಮೆಗಳ ಬಳಿ ವಾಹನ ಸವಾರರು ನಿಧಾನವಾಗಿ ವಾಹನ ಚಾಲನೆ ಮಾಡಬೇಕಂತೆ.
ತಪ್ಪಿದ್ರೆ ಜೈಲು ವಾಸ ಗ್ಯಾರಂಟಿ:-
ಹೊಸ ಕಾಯ್ದೆ ಜಾರಿ ಮಾಡಿರುವ ಕಿಮ್ ಜಂಗ್, ಪುತ್ಥಳಿಗಳ ಬಳಿ ವಾಹನಗಳನ್ನು ನಿಧಾನವಾಗಿ ಚಾಲನೆ ಮಾಡದೇ ಇದ್ದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಲಿದ್ದಿರಿ ಎಂದು ಎಚ್ಚರಿಕೆ ನೀಡಿದ್ದಾನೆ.
ಹೀಗೆ ವಿಚಿತ್ರ ಆಜ್ಞೆಗಳನ್ನು ಹೊರಡಿಸುವ ಈ ಮೂಲಕ ವಿಶ್ವ ಸಮುದಾಯದ ಕೆಂಗಣ್ಣಿಗೆ ಗುರಿಯಾಗುವ ಕಿಮ್ ಜಂಗ್, ದೇಶದಲ್ಲಿ ಬಡತನವಿದ್ದರು ಇಂತಹ ಕಾಯ್ದೆಗಳಿಗೆ ಯಾವುದೇ ಬರವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…
ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.
ಡಾಕ್ಟರ್ ಆಗಬೇಕು ಎಂದು ಅಂದುಕೊಂಡಿದ್ದ ದಕ್ಷಿಣ ಭಾರತದ ಟಾಪ್ ನಟಿ ಸೌಂದರ್ಯ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಕಾಲದಲ್ಲಿ ಭಾರತದ ಚಿತ್ರರಂಗದಲ್ಲಿ ತನ್ನದೇ ಸಾಧನೆಯನ್ನ ಮಾಡಿದ್ದ ನಟಿ ಅಂದರೆ ಅದೂ ಸೌಂದರ್ಯ ಎಂದು ಹೇಳಿದರೆ ತಪ್ಪಾಗಲ್ಲ. ಡಾಕ್ಟರ್ ಆಗಬೇಕು ಅಂದುಕೊಂಡಿದ್ದ ಒಬ್ಬ ಹುಡಗುಗಿ ದಕ್ಷಿಣ ಭಾರತದ ಟಾಪ್ ನಟಿಯಾಗಿ ಬೆಳೆದರು, ಇನ್ನು ನಟಿ ಸೌಂದರ್ಯ ಅವರು ಅಭಿನಯ ಮಾಡಿರುವ ಬಹುತೇಕ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿದ್ದವು ಆಗಿನ ಕಾಲದಲ್ಲಿ. ನಟಿ ಸೌಂದರ್ಯ ಅವರು ಕನ್ನಡ ಮಾತ್ರವಲ್ಲದೆ…
ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು. ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ…
ನೀವು ಒಂದು ವೇಳೆ ಟೆನ್ಶನ್ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.
ಹೃದಯಾಘಾತದ ಬಗ್ಗೆ ಇರುವ ಮಾಹಿತಿಯನ್ನು ಎಲ್ಲರೂ ತಿಳಿದಿರಲೇಬೇಕು. ಹೃದಯಾಘಾತ ಯಾವ ಕ್ಷಣದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.ನಮ್ಮ ಜೀವಮಾನದ ಅವದಿಯಲ್ಲಿ ನಮ್ಮ ಸಂಬದಿಕರಿಗೋ, ಸ್ನೇಹ್ತಿತರಿಗೋ ಯಾರಿಗಾದ್ರೂ ಹೃದಯಾಘಾತ ಬರಬಹುದು. ನೀವು ಅಥವಾ ನಿಮ್ಮ ಪ್ರೀತಿಪಾತ್ರರು ಹೃದಯಾಘಾತದ ಅಪಾಯದಿಂದ ಪಾರಾಗಲು ನೀವು ಮತ್ತು ವೈದ್ಯರು ಮುಂಚಿನ ಕೆಲವು ಗಂಟೆಗಳಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ಅವಲಂಬಿಸಿದೆ.