ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್ ಜಂಗ್, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ.

ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ.

ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್ ಇದ್ದು ಅದರಲ್ಲೇ ಹೇರ್ ಕಟ್ ಮಾಡಿಸಬೇಕು. ಉತ್ತರ ಕೊರಿಯಾದಲ್ಲಿ ವ್ಯವಸಾಯಕ್ಕೆ ರಾಸಾಯನಿಕವನ್ನ ಬಳಸುದಿಲ್ಲ ಅದರ ಬದಲು ಮಲ ಮೂತ್ರದಿಂದ ತಯಾರಿಸಿದ ಗೊಬ್ಬರವನ್ನ ಬಳಸುತ್ತಾರೆ, ಪ್ರತಿಯೊಬ್ಬರ ಮಲ ಮೂತ್ರವನ್ನ ಸರ್ಕಾರಕ್ಕೆ ಕೊಡಬೇಕು ಇಲ್ಲ ಅಂದ್ರೆ ಶಿಕ್ಷೆ.

ಉತ್ತರ ಕೊರಿಯಾದಲ್ಲಿ ೨೦೦ ಹುಡುಗಿಯರ ಒಂದು ಟೀಮ್ ರಚಿಸಲಾಗಿದ್ದು ಇವರ ಕೆಲಸ ಏನು ಅಂದ್ರೆ ಸರಕಾರಿ ಅಧಿಕಾರಿಗಳಿಗೆ ಮನರಂಜನೆ ಮತ್ತು ಮಂಚದ ಸುಖ ಕೊಡೋದು.

ಈ ದೇಶದಲ್ಲಿ ಜೀನ್ಸ್ ದರಿಸುದು ದೊಡ್ಡ ಅಪರಾಧ, ಜೀನ್ಸ್ ಪ್ಯಾಂಟ್ ಅಮೆರಿಕಾದವರದು ಎಂದು ಭಾವಿಸುವ ಇಲ್ಲಿನ ಸರಕಾರ ಅದನ್ನ ನಿಷೇಧಿಸಿದೆ, ಇಲ್ಲಿ ಬೈಬಲ್ ಓದಿದರೂ, ಸಿನಿಮಾ ನೋಡಿದರು ದೇಶ ದ್ರೋಹದ ಅಡಿಯಲ್ಲಿ ಮರಣ ದಂಡನೆ ಶಿಕ್ಷೆ ವಿಧಿಸಲಾಗುತ್ತೆ. ಕೆಲವು ಅಪರಾಧಗಳಿಗೆ ಇಲ್ಲಿ ಜೀವಿತಾವಧಿ ಶಿಕ್ಷೆ ವಿಧಿಸುತ್ತಾರೆ ಅಂದರೆ ಈ ಶಿಕ್ಷೆಗೆ ಗುರಿಯಾದ ವ್ಯಕ್ತಿಯು ಮೂರೂ ತಲೆಮಾರಿನ ವರೆಗೂ ಶಿಕ್ಷೆ ಅನುಭವಿಸಬೇಕು.

ಇಲ್ಲಿ ಗಾಂಜಾ ಬೆಳೆಯಲು ಮತ್ತು ಮಾರಲು ಅವಕಾಶ ಇದೆ, ಗಾಂಜಾ ಬೆಳೆಸಲು ಸರ್ಕಾರ ಪ್ರೋತ್ಸಾಹ ನೀಡುತ್ತದೆ, ಇದಕ್ಕಾಗೋ ಲೋನ್ ಕೊಡುತ್ತದೆ ಬೆಳೆದ ಗಾಂಜಾವಾನ್ನ ಸರ್ಕಾರಕ್ಕೆ ಮಾರಬೇಕು ವಿದೇಶಗಳಿಗೆ ಇದನ್ನ ಮಾರಿ ಹಣ ಗಳಿಸುತ್ತದೆ ಈ ದೇಶ.

ಇಲ್ಲಿ ಪ್ರತಿಯೊಬ್ಬರೂ ಓದಬೇಕು ಹಾಗೆ ಓದುವಾಗ ಪ್ರತಿದಿನ ಕೆಲವು ಗಂಟೆಗಳ ಕಾಲ ಸರ್ಕಾರೀ ಕಚೇರಿಗಳಲ್ಲಿ ಉಚಿತವಾಗಿ ಕೆಲಸ ಮಾಡಬೇಕು, ಇದನ್ನ ದುರ್ಬಳಕೆ ಮಾಡಿಕೊಂಡ ಅಧಿಕಾರಿಗಳು ತಮ್ಮ ಸ್ವಂತ ಕೆಲಸವನ್ನ ಮಾಡಿಸುತಿದ್ದು ೯೦% ಮಕ್ಕಳ ಮೇಲೆ ಲೈಂಗಿಕ ದಾಳಿ ಮಾಡುತ್ತಾರೆ.
ಮತ್ತೊಂದು ಕಠಿಣ ಕಾಯ್ದೆ ಜಾರಿ :-
ಕಿಮ್ ಜಂಗ್ ಉನ್ ಹೊರಡಿಸಿರುವ ಹೊಸ ಕಾಯ್ದೆ ಪ್ರಕಾರ ಪ್ರಮುಖ ರಸ್ತೆಗಳಲ್ಲಿ ನಿಲ್ಲಿಸಲಾಗಿರುವ ಕಿಮ್ ಜಂಗ್ ಹಿರಿಯರ ಪ್ರತಿಮೆಗಳ ಬಳಿ ವಾಹನ ಸವಾರರು ನಿಧಾನವಾಗಿ ವಾಹನ ಚಾಲನೆ ಮಾಡಬೇಕಂತೆ.

ತಪ್ಪಿದ್ರೆ ಜೈಲು ವಾಸ ಗ್ಯಾರಂಟಿ:-
ಹೊಸ ಕಾಯ್ದೆ ಜಾರಿ ಮಾಡಿರುವ ಕಿಮ್ ಜಂಗ್, ಪುತ್ಥಳಿಗಳ ಬಳಿ ವಾಹನಗಳನ್ನು ನಿಧಾನವಾಗಿ ಚಾಲನೆ ಮಾಡದೇ ಇದ್ದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಲಿದ್ದಿರಿ ಎಂದು ಎಚ್ಚರಿಕೆ ನೀಡಿದ್ದಾನೆ.

ಹೀಗೆ ವಿಚಿತ್ರ ಆಜ್ಞೆಗಳನ್ನು ಹೊರಡಿಸುವ ಈ ಮೂಲಕ ವಿಶ್ವ ಸಮುದಾಯದ ಕೆಂಗಣ್ಣಿಗೆ ಗುರಿಯಾಗುವ ಕಿಮ್ ಜಂಗ್, ದೇಶದಲ್ಲಿ ಬಡತನವಿದ್ದರು ಇಂತಹ ಕಾಯ್ದೆಗಳಿಗೆ ಯಾವುದೇ ಬರವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ. ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ.
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….
ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…
ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…
ಕನ್ನಡ ಚಿತ್ರರಂಗ ಕಂಡ ಅನೇಕ ದಿಗ್ಗಜರಲ್ಲಿ, ಈಗಲೂ ಕೂಡ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ
ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…