ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್ ಜಂಗ್, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ.

ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ.

ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್ ಇದ್ದು ಅದರಲ್ಲೇ ಹೇರ್ ಕಟ್ ಮಾಡಿಸಬೇಕು. ಉತ್ತರ ಕೊರಿಯಾದಲ್ಲಿ ವ್ಯವಸಾಯಕ್ಕೆ ರಾಸಾಯನಿಕವನ್ನ ಬಳಸುದಿಲ್ಲ ಅದರ ಬದಲು ಮಲ ಮೂತ್ರದಿಂದ ತಯಾರಿಸಿದ ಗೊಬ್ಬರವನ್ನ ಬಳಸುತ್ತಾರೆ, ಪ್ರತಿಯೊಬ್ಬರ ಮಲ ಮೂತ್ರವನ್ನ ಸರ್ಕಾರಕ್ಕೆ ಕೊಡಬೇಕು ಇಲ್ಲ ಅಂದ್ರೆ ಶಿಕ್ಷೆ.

ಉತ್ತರ ಕೊರಿಯಾದಲ್ಲಿ ೨೦೦ ಹುಡುಗಿಯರ ಒಂದು ಟೀಮ್ ರಚಿಸಲಾಗಿದ್ದು ಇವರ ಕೆಲಸ ಏನು ಅಂದ್ರೆ ಸರಕಾರಿ ಅಧಿಕಾರಿಗಳಿಗೆ ಮನರಂಜನೆ ಮತ್ತು ಮಂಚದ ಸುಖ ಕೊಡೋದು.

ಈ ದೇಶದಲ್ಲಿ ಜೀನ್ಸ್ ದರಿಸುದು ದೊಡ್ಡ ಅಪರಾಧ, ಜೀನ್ಸ್ ಪ್ಯಾಂಟ್ ಅಮೆರಿಕಾದವರದು ಎಂದು ಭಾವಿಸುವ ಇಲ್ಲಿನ ಸರಕಾರ ಅದನ್ನ ನಿಷೇಧಿಸಿದೆ, ಇಲ್ಲಿ ಬೈಬಲ್ ಓದಿದರೂ, ಸಿನಿಮಾ ನೋಡಿದರು ದೇಶ ದ್ರೋಹದ ಅಡಿಯಲ್ಲಿ ಮರಣ ದಂಡನೆ ಶಿಕ್ಷೆ ವಿಧಿಸಲಾಗುತ್ತೆ. ಕೆಲವು ಅಪರಾಧಗಳಿಗೆ ಇಲ್ಲಿ ಜೀವಿತಾವಧಿ ಶಿಕ್ಷೆ ವಿಧಿಸುತ್ತಾರೆ ಅಂದರೆ ಈ ಶಿಕ್ಷೆಗೆ ಗುರಿಯಾದ ವ್ಯಕ್ತಿಯು ಮೂರೂ ತಲೆಮಾರಿನ ವರೆಗೂ ಶಿಕ್ಷೆ ಅನುಭವಿಸಬೇಕು.

ಇಲ್ಲಿ ಗಾಂಜಾ ಬೆಳೆಯಲು ಮತ್ತು ಮಾರಲು ಅವಕಾಶ ಇದೆ, ಗಾಂಜಾ ಬೆಳೆಸಲು ಸರ್ಕಾರ ಪ್ರೋತ್ಸಾಹ ನೀಡುತ್ತದೆ, ಇದಕ್ಕಾಗೋ ಲೋನ್ ಕೊಡುತ್ತದೆ ಬೆಳೆದ ಗಾಂಜಾವಾನ್ನ ಸರ್ಕಾರಕ್ಕೆ ಮಾರಬೇಕು ವಿದೇಶಗಳಿಗೆ ಇದನ್ನ ಮಾರಿ ಹಣ ಗಳಿಸುತ್ತದೆ ಈ ದೇಶ.

ಇಲ್ಲಿ ಪ್ರತಿಯೊಬ್ಬರೂ ಓದಬೇಕು ಹಾಗೆ ಓದುವಾಗ ಪ್ರತಿದಿನ ಕೆಲವು ಗಂಟೆಗಳ ಕಾಲ ಸರ್ಕಾರೀ ಕಚೇರಿಗಳಲ್ಲಿ ಉಚಿತವಾಗಿ ಕೆಲಸ ಮಾಡಬೇಕು, ಇದನ್ನ ದುರ್ಬಳಕೆ ಮಾಡಿಕೊಂಡ ಅಧಿಕಾರಿಗಳು ತಮ್ಮ ಸ್ವಂತ ಕೆಲಸವನ್ನ ಮಾಡಿಸುತಿದ್ದು ೯೦% ಮಕ್ಕಳ ಮೇಲೆ ಲೈಂಗಿಕ ದಾಳಿ ಮಾಡುತ್ತಾರೆ.
ಮತ್ತೊಂದು ಕಠಿಣ ಕಾಯ್ದೆ ಜಾರಿ :-
ಕಿಮ್ ಜಂಗ್ ಉನ್ ಹೊರಡಿಸಿರುವ ಹೊಸ ಕಾಯ್ದೆ ಪ್ರಕಾರ ಪ್ರಮುಖ ರಸ್ತೆಗಳಲ್ಲಿ ನಿಲ್ಲಿಸಲಾಗಿರುವ ಕಿಮ್ ಜಂಗ್ ಹಿರಿಯರ ಪ್ರತಿಮೆಗಳ ಬಳಿ ವಾಹನ ಸವಾರರು ನಿಧಾನವಾಗಿ ವಾಹನ ಚಾಲನೆ ಮಾಡಬೇಕಂತೆ.

ತಪ್ಪಿದ್ರೆ ಜೈಲು ವಾಸ ಗ್ಯಾರಂಟಿ:-
ಹೊಸ ಕಾಯ್ದೆ ಜಾರಿ ಮಾಡಿರುವ ಕಿಮ್ ಜಂಗ್, ಪುತ್ಥಳಿಗಳ ಬಳಿ ವಾಹನಗಳನ್ನು ನಿಧಾನವಾಗಿ ಚಾಲನೆ ಮಾಡದೇ ಇದ್ದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಲಿದ್ದಿರಿ ಎಂದು ಎಚ್ಚರಿಕೆ ನೀಡಿದ್ದಾನೆ.

ಹೀಗೆ ವಿಚಿತ್ರ ಆಜ್ಞೆಗಳನ್ನು ಹೊರಡಿಸುವ ಈ ಮೂಲಕ ವಿಶ್ವ ಸಮುದಾಯದ ಕೆಂಗಣ್ಣಿಗೆ ಗುರಿಯಾಗುವ ಕಿಮ್ ಜಂಗ್, ದೇಶದಲ್ಲಿ ಬಡತನವಿದ್ದರು ಇಂತಹ ಕಾಯ್ದೆಗಳಿಗೆ ಯಾವುದೇ ಬರವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ
ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…
ಒಬ್ಬರಂತೆ ಮತ್ತೊಬ್ಬರು ಇರುತ್ತಾರೆ ಎಂದು ಕೇಳಿರುತ್ತೇವೆ ಅಲ್ಲಲ್ಲಿ ನೋಡಿರುತ್ತೇವೆ.ಆದ್ರೆ ಅಂತಹ ವ್ಯೆಕ್ತಿಗಳನ್ನು ಕಂಡಾಗ ನಮಗೆ ರೋಮಾಂಚನವಾಗುತ್ತದೆ.ಅಂತಹದರಲ್ಲಿ ಕೆಲವು ಪ್ರಸಿದ್ದ ರಾಜಕಾರಣಿಗಳಂತೆ ಕಾಣುವ ಬೇರೆ ವ್ಯೆಕ್ತಿಗಳ ಕೆಲವು ಚಿತ್ರಗಳು ಇಲ್ಲಿವೆ.
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ
ಕಷ್ಟ ಕಂಡರೇ ಕಟುಕನು ಮರುಗುತ್ತಾನೆ ಎಂಬ ಮಾತಿದೆ. ಈ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತದೆ. ಈ ಸಿಸಿಟಿವಿ ವಿಡಿಯೋ ಪಾಕಿಸ್ತಾನದ ಕರಾಚಿಯಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋದಲ್ಲಿ ದರೋಡೆಕೋರರಿಬ್ಬರು ಬೈಕಿನಲ್ಲಿ ಬಂದು ಓರ್ವ ಯುವಕನ ಬಳಿ ದರೋಡೆ ಮಾಡುವ ದೃಶ್ಯ ಸೆರೆಯಾಗಿದೆ. ಕೇವಲ 59 ಸೆಕೆಂಡ್ ಇರುವ ಈ ವಿಡಿಯೋದಲ್ಲಿ, ಒಂದು ಮನಮಿಡಿಯುವ ಸ್ಟೋರಿ ಇದೆ. ಮೊದಲಿಗೆ ಫುಡ್ ಡೆಲಿವರಿ ಯುವಕನೊಬ್ಬ ಅಂಗಡಿಯಿಂದ ತನ್ನ ಬೈಕ್ ಬಳಿ ಬರುತ್ತಾನೆ. ಈ ವೇಳೆ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು…
ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…