ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್ ಜಂಗ್, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ.

ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ.

ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್ ಇದ್ದು ಅದರಲ್ಲೇ ಹೇರ್ ಕಟ್ ಮಾಡಿಸಬೇಕು. ಉತ್ತರ ಕೊರಿಯಾದಲ್ಲಿ ವ್ಯವಸಾಯಕ್ಕೆ ರಾಸಾಯನಿಕವನ್ನ ಬಳಸುದಿಲ್ಲ ಅದರ ಬದಲು ಮಲ ಮೂತ್ರದಿಂದ ತಯಾರಿಸಿದ ಗೊಬ್ಬರವನ್ನ ಬಳಸುತ್ತಾರೆ, ಪ್ರತಿಯೊಬ್ಬರ ಮಲ ಮೂತ್ರವನ್ನ ಸರ್ಕಾರಕ್ಕೆ ಕೊಡಬೇಕು ಇಲ್ಲ ಅಂದ್ರೆ ಶಿಕ್ಷೆ.

ಉತ್ತರ ಕೊರಿಯಾದಲ್ಲಿ ೨೦೦ ಹುಡುಗಿಯರ ಒಂದು ಟೀಮ್ ರಚಿಸಲಾಗಿದ್ದು ಇವರ ಕೆಲಸ ಏನು ಅಂದ್ರೆ ಸರಕಾರಿ ಅಧಿಕಾರಿಗಳಿಗೆ ಮನರಂಜನೆ ಮತ್ತು ಮಂಚದ ಸುಖ ಕೊಡೋದು.

ಈ ದೇಶದಲ್ಲಿ ಜೀನ್ಸ್ ದರಿಸುದು ದೊಡ್ಡ ಅಪರಾಧ, ಜೀನ್ಸ್ ಪ್ಯಾಂಟ್ ಅಮೆರಿಕಾದವರದು ಎಂದು ಭಾವಿಸುವ ಇಲ್ಲಿನ ಸರಕಾರ ಅದನ್ನ ನಿಷೇಧಿಸಿದೆ, ಇಲ್ಲಿ ಬೈಬಲ್ ಓದಿದರೂ, ಸಿನಿಮಾ ನೋಡಿದರು ದೇಶ ದ್ರೋಹದ ಅಡಿಯಲ್ಲಿ ಮರಣ ದಂಡನೆ ಶಿಕ್ಷೆ ವಿಧಿಸಲಾಗುತ್ತೆ. ಕೆಲವು ಅಪರಾಧಗಳಿಗೆ ಇಲ್ಲಿ ಜೀವಿತಾವಧಿ ಶಿಕ್ಷೆ ವಿಧಿಸುತ್ತಾರೆ ಅಂದರೆ ಈ ಶಿಕ್ಷೆಗೆ ಗುರಿಯಾದ ವ್ಯಕ್ತಿಯು ಮೂರೂ ತಲೆಮಾರಿನ ವರೆಗೂ ಶಿಕ್ಷೆ ಅನುಭವಿಸಬೇಕು.

ಇಲ್ಲಿ ಗಾಂಜಾ ಬೆಳೆಯಲು ಮತ್ತು ಮಾರಲು ಅವಕಾಶ ಇದೆ, ಗಾಂಜಾ ಬೆಳೆಸಲು ಸರ್ಕಾರ ಪ್ರೋತ್ಸಾಹ ನೀಡುತ್ತದೆ, ಇದಕ್ಕಾಗೋ ಲೋನ್ ಕೊಡುತ್ತದೆ ಬೆಳೆದ ಗಾಂಜಾವಾನ್ನ ಸರ್ಕಾರಕ್ಕೆ ಮಾರಬೇಕು ವಿದೇಶಗಳಿಗೆ ಇದನ್ನ ಮಾರಿ ಹಣ ಗಳಿಸುತ್ತದೆ ಈ ದೇಶ.

ಇಲ್ಲಿ ಪ್ರತಿಯೊಬ್ಬರೂ ಓದಬೇಕು ಹಾಗೆ ಓದುವಾಗ ಪ್ರತಿದಿನ ಕೆಲವು ಗಂಟೆಗಳ ಕಾಲ ಸರ್ಕಾರೀ ಕಚೇರಿಗಳಲ್ಲಿ ಉಚಿತವಾಗಿ ಕೆಲಸ ಮಾಡಬೇಕು, ಇದನ್ನ ದುರ್ಬಳಕೆ ಮಾಡಿಕೊಂಡ ಅಧಿಕಾರಿಗಳು ತಮ್ಮ ಸ್ವಂತ ಕೆಲಸವನ್ನ ಮಾಡಿಸುತಿದ್ದು ೯೦% ಮಕ್ಕಳ ಮೇಲೆ ಲೈಂಗಿಕ ದಾಳಿ ಮಾಡುತ್ತಾರೆ.
ಮತ್ತೊಂದು ಕಠಿಣ ಕಾಯ್ದೆ ಜಾರಿ :-
ಕಿಮ್ ಜಂಗ್ ಉನ್ ಹೊರಡಿಸಿರುವ ಹೊಸ ಕಾಯ್ದೆ ಪ್ರಕಾರ ಪ್ರಮುಖ ರಸ್ತೆಗಳಲ್ಲಿ ನಿಲ್ಲಿಸಲಾಗಿರುವ ಕಿಮ್ ಜಂಗ್ ಹಿರಿಯರ ಪ್ರತಿಮೆಗಳ ಬಳಿ ವಾಹನ ಸವಾರರು ನಿಧಾನವಾಗಿ ವಾಹನ ಚಾಲನೆ ಮಾಡಬೇಕಂತೆ.

ತಪ್ಪಿದ್ರೆ ಜೈಲು ವಾಸ ಗ್ಯಾರಂಟಿ:-
ಹೊಸ ಕಾಯ್ದೆ ಜಾರಿ ಮಾಡಿರುವ ಕಿಮ್ ಜಂಗ್, ಪುತ್ಥಳಿಗಳ ಬಳಿ ವಾಹನಗಳನ್ನು ನಿಧಾನವಾಗಿ ಚಾಲನೆ ಮಾಡದೇ ಇದ್ದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಲಿದ್ದಿರಿ ಎಂದು ಎಚ್ಚರಿಕೆ ನೀಡಿದ್ದಾನೆ.

ಹೀಗೆ ವಿಚಿತ್ರ ಆಜ್ಞೆಗಳನ್ನು ಹೊರಡಿಸುವ ಈ ಮೂಲಕ ವಿಶ್ವ ಸಮುದಾಯದ ಕೆಂಗಣ್ಣಿಗೆ ಗುರಿಯಾಗುವ ಕಿಮ್ ಜಂಗ್, ದೇಶದಲ್ಲಿ ಬಡತನವಿದ್ದರು ಇಂತಹ ಕಾಯ್ದೆಗಳಿಗೆ ಯಾವುದೇ ಬರವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….
ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…
ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.