ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್ ಜಂಗ್, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ.

ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ.

ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್ ಇದ್ದು ಅದರಲ್ಲೇ ಹೇರ್ ಕಟ್ ಮಾಡಿಸಬೇಕು. ಉತ್ತರ ಕೊರಿಯಾದಲ್ಲಿ ವ್ಯವಸಾಯಕ್ಕೆ ರಾಸಾಯನಿಕವನ್ನ ಬಳಸುದಿಲ್ಲ ಅದರ ಬದಲು ಮಲ ಮೂತ್ರದಿಂದ ತಯಾರಿಸಿದ ಗೊಬ್ಬರವನ್ನ ಬಳಸುತ್ತಾರೆ, ಪ್ರತಿಯೊಬ್ಬರ ಮಲ ಮೂತ್ರವನ್ನ ಸರ್ಕಾರಕ್ಕೆ ಕೊಡಬೇಕು ಇಲ್ಲ ಅಂದ್ರೆ ಶಿಕ್ಷೆ.

ಉತ್ತರ ಕೊರಿಯಾದಲ್ಲಿ ೨೦೦ ಹುಡುಗಿಯರ ಒಂದು ಟೀಮ್ ರಚಿಸಲಾಗಿದ್ದು ಇವರ ಕೆಲಸ ಏನು ಅಂದ್ರೆ ಸರಕಾರಿ ಅಧಿಕಾರಿಗಳಿಗೆ ಮನರಂಜನೆ ಮತ್ತು ಮಂಚದ ಸುಖ ಕೊಡೋದು.

ಈ ದೇಶದಲ್ಲಿ ಜೀನ್ಸ್ ದರಿಸುದು ದೊಡ್ಡ ಅಪರಾಧ, ಜೀನ್ಸ್ ಪ್ಯಾಂಟ್ ಅಮೆರಿಕಾದವರದು ಎಂದು ಭಾವಿಸುವ ಇಲ್ಲಿನ ಸರಕಾರ ಅದನ್ನ ನಿಷೇಧಿಸಿದೆ, ಇಲ್ಲಿ ಬೈಬಲ್ ಓದಿದರೂ, ಸಿನಿಮಾ ನೋಡಿದರು ದೇಶ ದ್ರೋಹದ ಅಡಿಯಲ್ಲಿ ಮರಣ ದಂಡನೆ ಶಿಕ್ಷೆ ವಿಧಿಸಲಾಗುತ್ತೆ. ಕೆಲವು ಅಪರಾಧಗಳಿಗೆ ಇಲ್ಲಿ ಜೀವಿತಾವಧಿ ಶಿಕ್ಷೆ ವಿಧಿಸುತ್ತಾರೆ ಅಂದರೆ ಈ ಶಿಕ್ಷೆಗೆ ಗುರಿಯಾದ ವ್ಯಕ್ತಿಯು ಮೂರೂ ತಲೆಮಾರಿನ ವರೆಗೂ ಶಿಕ್ಷೆ ಅನುಭವಿಸಬೇಕು.

ಇಲ್ಲಿ ಗಾಂಜಾ ಬೆಳೆಯಲು ಮತ್ತು ಮಾರಲು ಅವಕಾಶ ಇದೆ, ಗಾಂಜಾ ಬೆಳೆಸಲು ಸರ್ಕಾರ ಪ್ರೋತ್ಸಾಹ ನೀಡುತ್ತದೆ, ಇದಕ್ಕಾಗೋ ಲೋನ್ ಕೊಡುತ್ತದೆ ಬೆಳೆದ ಗಾಂಜಾವಾನ್ನ ಸರ್ಕಾರಕ್ಕೆ ಮಾರಬೇಕು ವಿದೇಶಗಳಿಗೆ ಇದನ್ನ ಮಾರಿ ಹಣ ಗಳಿಸುತ್ತದೆ ಈ ದೇಶ.

ಇಲ್ಲಿ ಪ್ರತಿಯೊಬ್ಬರೂ ಓದಬೇಕು ಹಾಗೆ ಓದುವಾಗ ಪ್ರತಿದಿನ ಕೆಲವು ಗಂಟೆಗಳ ಕಾಲ ಸರ್ಕಾರೀ ಕಚೇರಿಗಳಲ್ಲಿ ಉಚಿತವಾಗಿ ಕೆಲಸ ಮಾಡಬೇಕು, ಇದನ್ನ ದುರ್ಬಳಕೆ ಮಾಡಿಕೊಂಡ ಅಧಿಕಾರಿಗಳು ತಮ್ಮ ಸ್ವಂತ ಕೆಲಸವನ್ನ ಮಾಡಿಸುತಿದ್ದು ೯೦% ಮಕ್ಕಳ ಮೇಲೆ ಲೈಂಗಿಕ ದಾಳಿ ಮಾಡುತ್ತಾರೆ.
ಮತ್ತೊಂದು ಕಠಿಣ ಕಾಯ್ದೆ ಜಾರಿ :-
ಕಿಮ್ ಜಂಗ್ ಉನ್ ಹೊರಡಿಸಿರುವ ಹೊಸ ಕಾಯ್ದೆ ಪ್ರಕಾರ ಪ್ರಮುಖ ರಸ್ತೆಗಳಲ್ಲಿ ನಿಲ್ಲಿಸಲಾಗಿರುವ ಕಿಮ್ ಜಂಗ್ ಹಿರಿಯರ ಪ್ರತಿಮೆಗಳ ಬಳಿ ವಾಹನ ಸವಾರರು ನಿಧಾನವಾಗಿ ವಾಹನ ಚಾಲನೆ ಮಾಡಬೇಕಂತೆ.

ತಪ್ಪಿದ್ರೆ ಜೈಲು ವಾಸ ಗ್ಯಾರಂಟಿ:-
ಹೊಸ ಕಾಯ್ದೆ ಜಾರಿ ಮಾಡಿರುವ ಕಿಮ್ ಜಂಗ್, ಪುತ್ಥಳಿಗಳ ಬಳಿ ವಾಹನಗಳನ್ನು ನಿಧಾನವಾಗಿ ಚಾಲನೆ ಮಾಡದೇ ಇದ್ದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಲಿದ್ದಿರಿ ಎಂದು ಎಚ್ಚರಿಕೆ ನೀಡಿದ್ದಾನೆ.

ಹೀಗೆ ವಿಚಿತ್ರ ಆಜ್ಞೆಗಳನ್ನು ಹೊರಡಿಸುವ ಈ ಮೂಲಕ ವಿಶ್ವ ಸಮುದಾಯದ ಕೆಂಗಣ್ಣಿಗೆ ಗುರಿಯಾಗುವ ಕಿಮ್ ಜಂಗ್, ದೇಶದಲ್ಲಿ ಬಡತನವಿದ್ದರು ಇಂತಹ ಕಾಯ್ದೆಗಳಿಗೆ ಯಾವುದೇ ಬರವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.
ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ
ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ.. ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ. ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ…
ಯಾಕೆಂದ್ರೆ ಇನ್ನು ಮುಂದೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಹೌದು, ಎಲ್ಲಾ ರೀತಿಯ ಚಿನ್ನದ ವಹಿವಾಟುಗಳಿಗೆ ಪಾನ್ ಸಂಖ್ಯೆ ನಮೂದಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.
ಮೇಷ ರಾಶಿ ಭವಿಷ್ಯ (Friday, November 26, 2021) ಪ್ರತಿ ವ್ಯಕ್ತಿಯನ್ನೂ ಆಲಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಬಹುದು. ಇಂದು ಮನೆಯಿಂದ ಹೊರಗೆ ಹಿರಿಯರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ, ಇದರಿಂದ ನೀವು ಹಣದ ಲಾಭವನ್ನು ಪಡೆಯಬಹುದು. ಗೃಹ ಜೀವನ ಶಾಂತಿಯುತ ಮತ್ತು ಉತ್ತಮವಾಗಿರುತ್ತದೆ ಪ್ರೀತಿಯಲ್ಲಿ ಬೀಳುವುದು ಇಂದು ನಿಮಗೆ ಕೆಟ್ಟದಾಗಿರಬಹುದಾದ್ದರಿಂದ ನೀವು ಜಾಗರೂಕರಾಗಿರಿ. ಹೆಚ್ಚಿನ ಕೆಲಸದ ಹೊರೆತಾಗಿಯೂ ಇಂದು ಕೆಲಸದ ಸ್ಥಳದಲ್ಲಿ ನಿಮ್ಮಲ್ಲಿ ಶಕ್ತಿಯನ್ನು ನೋಡಬಹುದು. ಇಂದು ನಿಮಗೆ ನೀಡಲಾಗಿರುವ ಕೆಲಸವನ್ನು ನಿರ್ಧರಿಸಿರುವ ಸಮಯಕ್ಕಿಂತ ಮೊದಲೇ ಪೂರೈಸಬಹುದು….