ಸಿನಿಮಾ

ಉಪೇಂದ್ರ ಸ್ಥಾಪಿಸಲು ಹೊರಟಿರುವ ಪಕ್ಷ ಪ್ರಜಾಕೀಯ ಅಲ್ವಂತೆ!ಹಾಗಾದ್ರೆ ಉಪ್ಪಿ ಪಕ್ಷದ ಹೆಸರು ಏನು ಗೊತ್ತಾ..?

909

ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು   ಪ್ರಜಾಕೀಯ ಅಲ್ಲ..!

ಹೌದು, ಚಿತ್ರನಟ ಉಪೇಂದ್ರ ಅವರು ಸ್ಥಾಪಿಸಲು ಉದ್ದೇಶಿಸಿರುವ ಹೊಸ ರಾಜಕೀಯ ಪಕ್ಷದ ಹೆಸರು ಪ್ರಜಾಕೀಯ ಅಲ್ಲ. ‘ ಉತ್ತಮ ಪ್ರಜಾ ಪಾರ್ಟಿ. ಈ ಬಗ್ಗೆ ಉಪೇಂದ್ರ ಅವರು ತಮ್ಮ ಆಪ್ತರೊಂದಿಗೆ ಸಮಾಲೋಚನೆ ನಡೆಸಿದ ನಂತರ ತೀರ್ಮಾನ ಕೈಗೊಂಡಿದ್ದು, ಮುಂದಿನ ನೋಂದಣಿ ಮತ್ತಿತರ ತಾಂತ್ರಿಕ ಪ್ರಕ್ರಿಯೆಗಳು ನಡೆಯಲಿವೆ ಎಂದು ಮೂಲಗಳು ತಿಳಿಸಿವೆ.

ಪಕ್ಷದ ಸದಸ್ಯತ್ವ ನೀವು ಪಡೆದುಕೊಳ್ಳಬಹುದು..!

ಈ ಹೊಸ ಪಕ್ಷದ ಸದಸ್ಯತ್ವ ಪಡೆದುಕೊಳ್ಳಲು ಬಯಸುವವರಿಗೆ ಅರ್ಜಿಯನ್ನೂ ಸಿದ್ಧಪಡಿಸಲಾಗಿದೆ. ಆಸಕ್ತರು ಇತರೆ ಎಲ್ಲ ವೈಯಕ್ತಿಕ ವಿವರಗಳ ಜೊತೆ ತಮ್ಮ ಎರಡು ಭಾವಚಿತ್ರಗಳು, ಆಧಾರ್ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿಯ ಎರಡು ಪ್ರತಿಗಳನ್ನೂ ಅರ್ಜಿಯೊಂದಿಗೆ ಲಗತ್ತಿಸಬೇಕು ಎಂಬುದನ್ನು ಸ್ಪಷ್ಟವಾಗಿ ನಮೂದಿಸಲಾಗಿದೆ. ಇಲ್ಲಿ ಓದಿ:-ಉಪ್ಪಿಗೆ ಆಟೋ ಚಾಲಕ ಬರೆದ ಪತ್ರದಲ್ಲಿ ಏನಿತ್ತು ಗೊತ್ತಾ..?

ಕೆಲವು ದಿನಗಳ ಹಿಂದಷ್ಟೇ ಉಪೇಂದ್ರ ಅವರು ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಘೋಷಣೆ ಮಾಡಿದ್ದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಉದ್ದೇಶ ಹೊಂದಿರುವ ಉಪೇಂದ್ರ ಅವರು ಬಿರುಸಿನ ತಯಾರಿ ಆರಂಭಿಸಿದ್ದಾರೆ ಎನ್ನಲಾಗಿದೆ.

ಮೂಲ

ಚಲನಚಿತ್ರಗಳಿಗೆ ಸಂಬಂಧಿಸಿದ ತಮ್ಮ ಎಲ್ಲ ಕೆಲಸಗಳನ್ನೂ ಶೀಘ್ರದಲ್ಲೇ ಮುಗಿಸಿಕೊಂಡು ಚುನಾವಣಾ ಅಖಾಡಕ್ಕೆ ಇಳಿಯಲು ಮುಂದಾಗಿರುವ ಉಪೇಂದ್ರ ಅವರು ಅಗತ್ಯ ಕಂಡು ಬಂದರೆ ರಾಜ್ಯದ ವಿವಿಧ ನಗರಗಳಿಗೂ ತೆರಳಿ ಪಕ್ಷ ಸ್ಥಾಪನೆಯ ಬಗ್ಗೆ ಮಾಹಿತಿ ನೀಡುವ ಸಾಧ್ಯತೆಯಿದೆ.

ಜತೆಗೆ ಸಾಮಾಜಿಕ ಜಾಲತಾಣದ ಮೂಲಕ ಅರ್ಜಿ ಸ್ವೀಕರಿಸುವುದೂ ಸೇರಿದಂತೆ ಅಭಿಪ್ರಾಯ, ಸಲಹೆ-ಸೂಚನೆಗಳನ್ನು ಪರಿಶೀಲಿಸಿ ಮುಂದಿನ ಕಾರ್ಯತಂತ್ರ ರೂಪಿಸಲಿದ್ದಾರೆ ಎಂದು ತಿಳಿದು ಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಹಿಳೆಯರು ಸ್ಮಶಾನಕ್ಕೆ ಹೋಗಬಾರದೇಕೆ ಗೊತ್ತಾ?

    ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…

  • ಆರೋಗ್ಯ

    ಜಾಸ್ತಿ ಟೆನ್ಶನ್‌ ತಗೊಂಡ್ರೆ ಆಗುವ ಅನಾಹುತಗಳ ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

    ನೀವು ಒಂದು ವೇಳೆ ಟೆನ್ಶನ್‌ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್‌ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆ 60 ವರ್ಷದ ವ್ಯಕ್ತಿಯೊಂದಿಗೆ ಮದುವೆಯಾಗಿ ಮನೆಯಲ್ಲಿ ಮಾಡಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.

  • Uncategorized

    ಬಿಸಿಲು ಬಿಸಿಲು ಬಿಸಿಲು…!!!

    ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ. ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ…

  • ಆಧ್ಯಾತ್ಮ, ದೇವರು-ಧರ್ಮ

    ಸರ್ಪಗಳಿಗೆ ಅವರ ತಾಯಿಯೇ ಕೊಟ್ಟ ಶಾಪ ಏನು ಗೊತ್ತಾ?ಸರ್ಪ ಮತ್ತು ಗರುಡಗಳು ಹುಟ್ಟಿದ್ದು ಹೇಗೆ ಗೊತ್ತಾ? ಈ ಲೇಖನ ಓದಿ ಶೇರ್ ಮಾಡಿ…

    ಪ್ರಜಾಪತಿ ಬ್ರಹ್ಮನಿಗೆ ಕದ್ರು, ವಿನತೆ ಇತ್ಯಾದಿ ಅನೇಕ ಹಣ್ಣು ಮಕ್ಕಳಿದ್ದರು. ಇವರು ವಯಸ್ಸಿಗೆ ಬಂದ ಮೇಲೆ ಪ್ರಜಾವತಿ ಇವರಲ್ಲಿ ಕೆಲವರನ್ನು ಕಶ್ಯಪರೆಂಬ ತಪಸ್ವಿಗಳಿಗೆ ಕೊಟ್ಟು ಮದುವೆ ಮಾಡಿದನು. ಕಾಲಕ್ರಮದಲ್ಲಿ ಕದ್ರುವಿಗೆ ಅನೇಕ ಮಕ್ಕಳಾದುವು. ಇವುಗಳೆ ಸರ್ಪಗಳು. ಇವುಗಳಲ್ಲಿ ಮೊದಲನೆಯವನಾದ ಅದಿಶೇಷನೇ ಭೂಮಿಯನ್ನು ಹೊತ್ತಿರುವವನು.

  • ಜ್ಯೋತಿಷ್ಯ

    ನಿತ್ಯ ಪಂಚಾಂಗ ಶುಭ ಶುಕ್ರವಾರ, ರಾಶಿಗನುಗುಣವಾಗಿ ದಿನಭವಿಷ್ಯ 24/8/2018

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…