ಸುದ್ದಿ

ಉಪ್ಪನ್ನು ಬಳಸಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನಾಗುತ್ತೆ ಗೊತ್ತಾ?ತಿಳಿದರೆ ಶಾಕ್ ಆಗ್ತೀರಾ..!

114

ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ. ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ.

ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನುತಿಳಿದುಕೊಳ್ಳಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ಎಂದು ನೋಡಿ. ನಮಗೆ ಏನಾದರೂ ದೃಷ್ಟಿಯಾದರೆ ದೃಷ್ಟಿ ತೆಗೆಯಲು ಇದನ್ನು ಬಳಸುತ್ತಾರೆ ಇದರಿಂದ ನಮ್ಮಲ್ಲಿರುವ ನೆಗೆಟಿವಿಟಿ ಗಳೆಲ್ಲ ದೂರವಾಗುತ್ತದೆ ಮತ್ತು ಎರಡನೆಯದಾಗಿ ಉಪ್ಪನ್ನು ನಮಗೆ ಯಾರಾದರೂ ಇದ್ದರೆ ಅವರ ಮನೆ ಹತ್ತಿರ ನಾವು ಹಾಕಿದರೆ ಅವರು ಕೂಡ ಬೇಗನೇ ವಿಫಲರಾಗುತ್ತಾರೆ ಎಂದು ಕೂಡ ಹೇಳುತ್ತೇವೆ.

ಮೂರನೆಯದಾಗಿ ಉಪ್ಪನ್ನು ಮನೆ ಒರೆಸುವಾಗ ಅಥವಾ ಮನೆ ಸ್ವಚ್ಛಗೊಳಿಸುವಾಗ 1 ಸ್ಪೂನ್ ಹಾಕಿ ಸ್ವಚ್ಛ ಮಾಡಿದರೆ ಮನೆಯಲ್ಲಿರುವ ನೆಗೆಟಿವಿಟಿ ಗಳೆಲ್ಲ ಹೋಗುತ್ತದೆ ಎಂದು ಹೇಳುತ್ತಾರೆ ಆದರೆ ಅದು ತಪ್ಪು ನೆಗೆಟಿವಿಟಿ ಗಳೆಲ್ಲ ಅಲ್ಲೇ ಹುಡುಕಿಕೊಳ್ಳುತ್ತದೆ ಆದಕಾರಣ ಅದನ್ನು ನೀವು ಹೆಚ್ಚಾಗಿ ಮಾಡಬಾರದು.

ನಾಲ್ಕನೆಯದಾಗಿ ಉಪ್ಪನ್ನು ಸ್ನಾನ ಮಾಡುವಾಗ ನೀವು ಬಳಸಿದರೆ ನಿಮಗೆ ತುಂಬಾ ಒಳ್ಳೆಯದು ಉಪ್ಪನ್ನು ಮಿತವಾಗಿ ಎಲ್ಲದಕ್ಕೂ ಬಳಸಿಕೊಳ್ಳಿ ಇದರಿಂದ ನಿಮಗೆ ತುಂಬಾ ಉಪಯೋಗವಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೇರಳೆಹಣ್ಣು ತಿನ್ನೊಂದ್ರಿಂದ ಇದೆ ಇಷ್ಟೆಲ್ಲಾ ʼಪ್ರಯೋಜನʼ…!

    ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…

  • ಉದ್ಯೋಗ

    ಕಡಿಮೆ ಬಂಡವಾಳದಲ್ಲಿ ತಿಂಗಳಿಗೆ 50 ಸಾವಿರದಿಂದ 1 ಲಕ್ಷ ರೂಪಾಯಿಗಳ ವರೆಗೆ ಸಂಪಾದಿಸಬಹುದು..! ತಿಳಿಯಲು ಈ ಲೇಖನ ಓದಿ …

    ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು.

  • ಸಿನಿಮಾ

    ಕೇವಲ 80 ದಿನಗಳ ಕಾಲ್ ಶೀಟ್ ಗೆ ನಟಿ ರಾಧಿಕಾ ಕುಮಾರಸ್ವಾಮಿ ಪಡೆದ ಸಂಭಾವನೆ ಎಷ್ಟು ಗೊತ್ತಾ..?

    ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…

  • ಕ್ರೀಡೆ, ಮನಮಿಡಿಯುವ ಕಥೆ, ಸಾಧನೆ, ಸುದ್ದಿ, ಸ್ಪೂರ್ತಿ

    ಶೂ ಇಲ್ಲದ್ದಕ್ಕೆ ಬ್ಯಾಂಡೇಜ್ ಸುತ್ತಿಕೊಂಡು ಓಡಿ 3 ಚಿನ್ನದ ಪದಕ ಗೆದ್ದ 11 ವರ್ಷದ ಬಾಲಕಿ.!

    ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ.  ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್‌ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…

  • ಸುದ್ದಿ

    ಕಾರ್ನಾಡ್ ಅವರ ಕೊನೆಯ ಇಚ್ಚೆಯಂತೆ ಅಂತ್ಯಸಂಸ್ಕಾರ…….

    ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ. ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು. ಅಂತಿಮ ನಮನವನ್ನು ಸಲ್ಲಿಸಬಾರದು ಎಂದು ಗಿರೀಶ್ ಕಾರ್ನಾಡ್ ತಮ್ಮ ಪತ್ನಿ ಸರಸ್ವತಿ ಜೊತೆ ಹೇಳಿದ್ದರು. ಮನೆ ಬಳಿ ಯಾರೂ ಬಂದು ನಮನ ಸಲ್ಲಿಸಬಾರದು. ಯಾವುದೇ ಸಂಪ್ರದಾಯ, ವಿಧಿ ವಿಧಾನ ಇಲ್ಲದೇ ಸಂಸ್ಕಾರ ಮಾಡಬೇಕು ಎಂದು ಕೊನೆಯ…

  • ಸುದ್ದಿ

    ರೈತರಿಗೆ ಬಂಪರ್ ಸುದ್ದಿ ಕೊಟ್ಟ ಕುಮಾರಣ್ಣ..!

    ಡಿಸೆಂಬರ್ ಒಳಗೆ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ, ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದ ಸಿಎಂ, ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ. ಬ್ಯಾಂಕುಗಳಿಗೆ 4 ಕಂತುಗಳಲ್ಲಿ ರೈತರ ಸಾಲ ಮನ್ನಾದ ಮೊತ್ತವನ್ನು ಪಾವತಿಸಲು ಚಿಂತನೆ ನಡೆದಿತ್ತಾದರೂ, 2 ಕಂತುಗಳಲ್ಲಿ ಸಾಲಮನ್ನಾ ಮೊತ್ತವನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಂಪೂರ್ಣವಾಗಿ…