ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.

1.ನಿಮ್ಮ ಕರ್ಟನ್ ಮೇಲೆ ಯಾವತ್ತೂ ಫಂಗಸ್ ಕೂರ್ದೆ ಇರಕ್ಕೆ ಕರ್ಟನ್ ತಂದ ತಕ್ಷಣ ಉಪ್ಪು ನೀರಲ್ಲಿ ಒಗೆದು ನಂತರ ಉಪ್ಯೋಗ್ಸಿ.

2.ಸೊಳ್ಳೆ ಕಚ್ಚಿದ ಜಾಗದಲ್ಲಿ ತುರಿಕೆ ಆಗ್ಬಾರ್ದು ಅಂದ್ರೆ, ಒದ್ದೆ ಬೆರಳನ್ನ ಉಪ್ಪಿಗೆ ಹಚ್ಕೊಂಡು, ತುರಿಕೆ ಆಗ್ತಿರೋ ಜಾಗದಲ್ಲಿ ಹಚ್ಚಿ.
3.ತಾಮ್ರದ ಪಾತ್ರೆ ಫಳಫಳ ಹೊಳೆಯೋಹಾಗೆ ಮಾಡೋಕೆ ಸ್ವಲ್ಪ ವಿನೆಗರ್, ಮೈದಾ ಹಿಟ್ಟು ಹಾಗು ನಿಂಬೆರಸದ ಜೊತೆ ಉಪ್ಪು ಮಿಕ್ಸ್ ಮಾಡಿ ಪಾತ್ರೆ ಉಜ್ಜಿ.

4.ಬಾಣಲೀಲಿ ನೀವು ಹುರಿಯೋ ಪದಾರ್ಥದಿಂದ ಎಣ್ಣೆ ಸಿಡಿಯದ ಹಾಗೆ ನೋಡಿಕೊಳ್ಳೋಕೆ ಮೊದಲು ಒಂದೆರಡು ಚಿಟಿಕೆ ಉಪ್ಪು ಹಾಕಿಡಿ.
5.ಕ್ಯಾಂಡಲ್ಲಿಂದ ಮೇಣ ಸೋರ್ಬಾರ್ದು ಅಂದ್ರೆ, ಕ್ಯಾಂಡಲ್ ಹಚ್ಚೋಕೆ ಮುಂಚೆ ಸಾಕಷ್ಟು ಹೊತ್ತು ಉಪ್ಪು ನೀರಲ್ಲಿ ಅದನ್ನ ನೆನೆಸಿಟ್ಟು ಒಣಗಿಸಿ ನಂತರ ಬಳಸಿ.

6.ನಿಮ್ಮ ಶೂ ವಾಸನೆ ಬರ್ತಿದ್ರೆ, ಒಂದು ಸಣ್ಣ ಬಟ್ಟೇಲಿ ಉಪ್ಪು ತುಂಬಿ ವಾಸನೆ ಇರೋ ಶೂನಲ್ಲಿಟ್ಟು ಸ್ವಲ್ಪ ಹೊತ್ತಿನ ನಂತರ ತೆಗೀರಿ, ವಾಸನೆ ಹೋಗಿರುತ್ತೆ!
7.ನಿಮ್ಮ ಮನೆಯಲ್ಲಿ ಇರುವೆ ಕಾಟ ಜಾಸ್ತೀನ? ಹಾಗಿದ್ದರೆ ಒಂದು ಭಾಗ ಉಪ್ಪಿಗೆ ನಾಲ್ಕು ಭಾಗ ನೀರನ್ನ ಹಾಕಿ ಮಿಕ್ಸ್ ಮಾಡಿ ಅದನ್ನ ಇರುವೆ ಇರೋ ಜಾಗದಲ್ಲಿ ಚಿಮುಕಿಸಿ.

8.ನಿಮ್ಮ ಮಕ್ಕಳಿಗೆ ಪೈಂಟಿಂಗ್ ಮಾಡೋವಾಗ ಅದು ಬಾಯಿಗೆ ಹೋಗಿ ಏನಾದ್ರೂ ಆಗ್ಬೋದು ಅನ್ನೋ ಭಯ ಇದ್ರೆ, ಒಂದು ಬಟ್ಟಲಲ್ಲಿ ಮೈದಾ ಮತ್ತು ಉಪ್ಪು ನೀರು ಹಾಕಿ ಅದಕ್ಕೆ ಫುಡ್ ಕಲರ್ ಬೆರೆಸಿ ಕೊಡಿ. ಮನೇಲೇ ಪೈಂಟ್ ರೆಡಿ!
9.ಅಪಲ್ ತರದ ಹಣ್ಣು ಮತ್ತು ತರಕಾರಿ ಕತ್ತರಿಸಿದಾಗ ಕಪ್ಪಾಗದ ಹಾಗೆ ನೋಡಿಕೊಳ್ಳೋಕೆ ಅದನ್ನ ಕತ್ತರಿಸಿದ ನಂತರ ಉಪ್ಪು ನೀರಲ್ಲಿ ನೆನೆಸಿಡಿ.

10.ನಿಮ್ಮ ಕೈಯಲ್ಲಿ ಈರುಳ್ಳಿ ಅಥವಾ ಬೆಳ್ಳುಳ್ಳಿ ವಾಸನೆ ಇದ್ರೆ, ಉಪ್ಪಿಂದ ಕೈ ತೊಳ್ಕೊಳಿ. ವಾಸ್ನೆ ಓಡಿ ಹೋಗತ್ತೆ!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.
ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು…
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.
ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್ ಜಂಗ್, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ. ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ. ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಹೊಸ ಆರ್ಥಿಕ…