ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.

1.ನಿಮ್ಮ ಕರ್ಟನ್ ಮೇಲೆ ಯಾವತ್ತೂ ಫಂಗಸ್ ಕೂರ್ದೆ ಇರಕ್ಕೆ ಕರ್ಟನ್ ತಂದ ತಕ್ಷಣ ಉಪ್ಪು ನೀರಲ್ಲಿ ಒಗೆದು ನಂತರ ಉಪ್ಯೋಗ್ಸಿ.

2.ಸೊಳ್ಳೆ ಕಚ್ಚಿದ ಜಾಗದಲ್ಲಿ ತುರಿಕೆ ಆಗ್ಬಾರ್ದು ಅಂದ್ರೆ, ಒದ್ದೆ ಬೆರಳನ್ನ ಉಪ್ಪಿಗೆ ಹಚ್ಕೊಂಡು, ತುರಿಕೆ ಆಗ್ತಿರೋ ಜಾಗದಲ್ಲಿ ಹಚ್ಚಿ.
3.ತಾಮ್ರದ ಪಾತ್ರೆ ಫಳಫಳ ಹೊಳೆಯೋಹಾಗೆ ಮಾಡೋಕೆ ಸ್ವಲ್ಪ ವಿನೆಗರ್, ಮೈದಾ ಹಿಟ್ಟು ಹಾಗು ನಿಂಬೆರಸದ ಜೊತೆ ಉಪ್ಪು ಮಿಕ್ಸ್ ಮಾಡಿ ಪಾತ್ರೆ ಉಜ್ಜಿ.

4.ಬಾಣಲೀಲಿ ನೀವು ಹುರಿಯೋ ಪದಾರ್ಥದಿಂದ ಎಣ್ಣೆ ಸಿಡಿಯದ ಹಾಗೆ ನೋಡಿಕೊಳ್ಳೋಕೆ ಮೊದಲು ಒಂದೆರಡು ಚಿಟಿಕೆ ಉಪ್ಪು ಹಾಕಿಡಿ.
5.ಕ್ಯಾಂಡಲ್ಲಿಂದ ಮೇಣ ಸೋರ್ಬಾರ್ದು ಅಂದ್ರೆ, ಕ್ಯಾಂಡಲ್ ಹಚ್ಚೋಕೆ ಮುಂಚೆ ಸಾಕಷ್ಟು ಹೊತ್ತು ಉಪ್ಪು ನೀರಲ್ಲಿ ಅದನ್ನ ನೆನೆಸಿಟ್ಟು ಒಣಗಿಸಿ ನಂತರ ಬಳಸಿ.

6.ನಿಮ್ಮ ಶೂ ವಾಸನೆ ಬರ್ತಿದ್ರೆ, ಒಂದು ಸಣ್ಣ ಬಟ್ಟೇಲಿ ಉಪ್ಪು ತುಂಬಿ ವಾಸನೆ ಇರೋ ಶೂನಲ್ಲಿಟ್ಟು ಸ್ವಲ್ಪ ಹೊತ್ತಿನ ನಂತರ ತೆಗೀರಿ, ವಾಸನೆ ಹೋಗಿರುತ್ತೆ!
7.ನಿಮ್ಮ ಮನೆಯಲ್ಲಿ ಇರುವೆ ಕಾಟ ಜಾಸ್ತೀನ? ಹಾಗಿದ್ದರೆ ಒಂದು ಭಾಗ ಉಪ್ಪಿಗೆ ನಾಲ್ಕು ಭಾಗ ನೀರನ್ನ ಹಾಕಿ ಮಿಕ್ಸ್ ಮಾಡಿ ಅದನ್ನ ಇರುವೆ ಇರೋ ಜಾಗದಲ್ಲಿ ಚಿಮುಕಿಸಿ.

8.ನಿಮ್ಮ ಮಕ್ಕಳಿಗೆ ಪೈಂಟಿಂಗ್ ಮಾಡೋವಾಗ ಅದು ಬಾಯಿಗೆ ಹೋಗಿ ಏನಾದ್ರೂ ಆಗ್ಬೋದು ಅನ್ನೋ ಭಯ ಇದ್ರೆ, ಒಂದು ಬಟ್ಟಲಲ್ಲಿ ಮೈದಾ ಮತ್ತು ಉಪ್ಪು ನೀರು ಹಾಕಿ ಅದಕ್ಕೆ ಫುಡ್ ಕಲರ್ ಬೆರೆಸಿ ಕೊಡಿ. ಮನೇಲೇ ಪೈಂಟ್ ರೆಡಿ!
9.ಅಪಲ್ ತರದ ಹಣ್ಣು ಮತ್ತು ತರಕಾರಿ ಕತ್ತರಿಸಿದಾಗ ಕಪ್ಪಾಗದ ಹಾಗೆ ನೋಡಿಕೊಳ್ಳೋಕೆ ಅದನ್ನ ಕತ್ತರಿಸಿದ ನಂತರ ಉಪ್ಪು ನೀರಲ್ಲಿ ನೆನೆಸಿಡಿ.

10.ನಿಮ್ಮ ಕೈಯಲ್ಲಿ ಈರುಳ್ಳಿ ಅಥವಾ ಬೆಳ್ಳುಳ್ಳಿ ವಾಸನೆ ಇದ್ರೆ, ಉಪ್ಪಿಂದ ಕೈ ತೊಳ್ಕೊಳಿ. ವಾಸ್ನೆ ಓಡಿ ಹೋಗತ್ತೆ!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ಕೋಲಾರದ ನಗರದಲ್ಲಿ ವಿದೇಶಿ ಎಚ್ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…
ಹಿಂದೂ ಪಂಚಾಂಗದ ಪ್ರಕಾರ ಕಾರ್ತಿಕ ಪೂರ್ಣಿಮೆಯು ಅತ್ಯಂತ ಶ್ರೇಷ್ಠವಾದ ದಿನ. ಧಾರ್ಮಿಕವಾಗಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠತೆಯನ್ನು ಪಡೆದುಕೊಂಡ ಈ ದಿನ ಸಮಸ್ತ ದೇವತೆಗಳಿಗೂ ಪೂಜೆ ಹಾಗೂ ಪ್ರಾರ್ಥನೆಯನ್ನುಸಲ್ಲಿಸಬೇಕು. ಈ ದಿನ ಹರಿ-ಹರರ ಭಕ್ತರು ತಮ್ಮ ದೇವರಿಗಾಗಿ ವಿಶೇಷ ಉಪವಾಸ ವ್ರತಗಳನ್ನು ಕೈಗೊಂಡರೆ ಅವರು ಪ್ರಸನ್ನರಾಗುವರು. ಜೊತೆಗೆ ಭಕ್ತರ ಜೀವನೋದ್ಧಾರಕ್ಕೆ ಆಶೀರ್ವದಿಸುವರು ಎನ್ನಲಾಗುವುದು. ಕಾರ್ತಿಕ ಹುಣ್ಣಿಮೆಯನ್ನು ಈ ಬಾರಿ ನವೆಂಬರ್12 ರಂದು ಆಚರಿಸಲಾಗುತ್ತದೆ, ಇದನ್ನು ವಿಶೇಷವಾಗಿ ಶಿವನಿಗೆ ಮೀಸಲಾದ ದಿನ ಎಂದು ಹೇಳಲಾಗುವುದು. ಕೆಲವು ಪುರಾಣ ಕಥೆಗಳ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷ ಕುಟುಂಬದ ಸದಸ್ಯರು…
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.