ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.

ಉಪ್ಪಿನಕಾಯಿಯಲ್ಲಿ ಹಲವು ಬಗೆಗಳಿವೆ:-
ಮಾವಿನಕಾಯಿ, ಶುಂಠಿ, ನೆಲ್ಲಿಕಾಯಿ, ನಿಂಬೆಕಾಯಿ, ಎರಳಿಕಾಯಿ, ಬೆಳ್ಳುಳ್ಳಿ, ಹಾಗಲಕಾಯಿ, ಟೊಮೊಟೊ, ಮುಂತಾದವುಗಳಿಂದ ತಯಾರಿಸುವ ಉಪ್ಪಿನಕಾಯಿ ರುಚಿ ಅನುಭವಿಸಿದವರಿಗಷ್ಟೆ ತಿಳಿಯುತ್ತದೆ. ಯಾವುದೇ ಉಪ್ಪಿನಕಾಯಿ ತಿಂದರೂ ಪರವಾಗಿಲ್ಲ. ಆದರೆ ಹಿತಮಿತವಾಗಿರಬೇಕು. ಅತಿಯಾಗಿ ತಿಂದ್ರೆ ಆರೋಗ್ಯಕ್ಕೆ ಹಾನಿಯುಂಟಾಗಲಿದೆ.

ಭಾರತೀಯರು ಉಪ್ಪಿನಕಾಯಿ ಪ್ರಿಯರು:-
ದೇಶದ ಎಲ್ಲಾ ಭಾಗಗಳಲ್ಲೂ ಬಗೆಬಗೆಯ ಉಪ್ಪಿನಕಾಯಿಗಳು ಬಳಕೆಯಲ್ಲಿವೆ. ಅವರವರ ರುಚಿಗೆ ತಕ್ಕಂತೆ ತಯಾರಾಗುತ್ತವೆ. ಊಟಕ್ಕೆ ಮಾತ್ರ ಉಪ್ಪಿನಕಾಯಿ ಬಳಸುವುದಷ್ಟೆ ಅಲ್ಲ. ಯಾವುದೇ ತಿಂಡಿ ಜತೆಯಲ್ಲೂ ಬಳಸಬಹುದಾಗಿದೆ. ಇಡ್ಲಿ, ರೊಟ್ಟಿ, ದೋಸೆ, ಮುಂತಾದ ತಿಂಡಿಗಳ ಜತೆಯಲ್ಲೂ ತಿನ್ನಬಹುದು. ಎಷ್ಟೋ ಬಾರಿ ಚಟ್ನಿ ಬದಲಿಗೆ ಉಪ್ಪಿನಕಾಯಿ ತಿಂದರೆ ಒಳ್ಳೆಯದು. ಅದಕ್ಕಿಂತ ಹೆಚ್ಚು ತಿಂದರೆ ಅನಾಹುತಗಳಿಗೆ ಆಹ್ವಾನ ನೀಡಿದಂತೆಯೇ.

ಉಪ್ಪಿನಕಾಯಿಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆ, ಉಪ್ಪು, ಮಸಾಲೆಗಳಿರುತ್ತವೆ. ಉಪ್ಪಿನಕಾಯಿ ತಯಾರಿಸುವಾಗ ಅದು ಬಹಳ ದಿನ ಕೆಡದಂತಿರಲು ಹೆಚ್ಚಿನ ಪ್ರಮಣದಲ್ಲಿ ಎಣ್ಣೆ ಬಳಸುವುದುಂಟು. ಉಪ್ಪಿನಕಾಯಿ ಹೋಳುಗಳು ಎಣ್ಣೆಯನ್ನು ಹೀರಿಕೊಳ್ಳುತ್ತವೆ. ಪರಿಸ್ಥಿತಿ ಹೀಗಿರುವಾಗ ನಾವೇನಾದರೂ ಅತಿಯಾಗಿ ಉಪ್ಪಿನಕಾಯಿ ಸೇವಿಸಿದರೆ, ಎಣ್ಣೆಯಲ್ಲಿರುವ ಕೊಲೆಸ್ಟ್ರಾಲ್ ಅಂಶಗಳು ದೇಹವನ್ನು ಸೇರಿ ಹೃದಯ ಮತ್ತು ರಕ್ತನಾಳಗಳ ಮೇಲಿನ ಒತ್ತಡ ಹೆಚ್ಚಾಗಲು ಕಾರಣವಾಗುತ್ತವೆ. ಉಪ್ಪಿನಕಾಯಿಯಲ್ಲಿ ಉಪ್ಪಿನಾಂಶವೂ ಅಧಿಕವಾಗಿರುತ್ತದೆ. ಇದೂ ಕೂಡ ಹೃದಯದೊತ್ತಡಕ್ಕೆ ಕಾರಣವಾಗುತ್ತದೆ.

ಹೆಚ್ಚು ಉಪ್ಪು ದೇಹಕ್ಕೆ ಸೇರಿದಲ್ಲಿ ಉರಿಯೂತ ಮತ್ತು ನೀರನ್ನು ಹಿಡಿದಿಟ್ಟುಕೊಳ್ಳಲು ಆಸ್ಪದವಾಗಿ ಹಲವು ತೊಂದರೆಗಳಿಗೀಡು ಮಾಡುತ್ತದೆ. ಹೃದಯ ಸಂಬಂಧಿ ಖಾಯಿಲೆ ಗಳಿದ್ದವರು, ಉಪ್ಪಿನಕಾಯಿ ಸೇವನೆ ಕುರಿತು ಎಚ್ಚರದಿಂದಿರಬೇಕು. ಹೃದಯದ ಒತ್ತಡದ ಸಮಸ್ಯೆಗಳಿರುವವರು ಇದರ ಬಳಕೆಯಿಂದ ದೂರ ಉಳಿದರೂ ಒಳ್ಳೆಯ ದಾಗುತ್ತದೆ. ಉಪ್ಪಿನಕಾಯಿಯಲ್ಲಿರುವ ಸೋಡಿಯಂ ಲವಣ, ಹೊಟ್ಟೆಯುಬ್ಬರಿಕೆಗೂ ದಾರಿ ಮಾಡಿಕೊಡುತ್ತದೆ. ಈ ಲವಣಾಂಶದಿಂದ ಹೊಟ್ಟೆಯಲ್ಲಿ ನೀರು ಉಳಿದು ಕೊಳ್ಳಲು ಸಾಧ್ಯವಾಗಿ ಕೆಲವು ಆಮ್ಲೀಯ ವಾಯುಗಳು ಉತ್ಪತ್ತಿಯಾಗುತ್ತವೆ.

ಉಪ್ಪಿನಕಾಯಿಯನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಮೂತ್ರಪಿಂಡಗಳ ಕಾರ್ಯದ ಮೇಲೂ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆಗಳಿರುತ್ತವೆ. ಉಪ್ಪಿನ ಕಾಯಿಯಲ್ಲಿರುವ ಕೆಲವು ಲವಣಗಳು ಮೂತ್ರಪಿಂಡಗಳ ಕೆಲಸ ಹೆಚ್ಚುವಂತೆ ಮಾಡುವುದರಿಂದ ಅಡ್ಡ ಪರಿಣಾಮಗಳಾಗುತ್ತವೆ. ಆದ್ದರಿಂದ ಉಪ್ಪಿನಕಾಯಿಯನ್ನು ಮಿತವಾಗಿ ಸೇವಿಸಿ, ಆರೋಗ್ಯದ ಸುಧಾರಣೆಗೆ ಗಮನ ಹರಿಸಿ. ಊಟಕ್ಕೆ ತಕ್ಕ ಉಪ್ಪಿನಕಾಯಿಯಷ್ಟೆ ಇರಲಿ.ಹಾಗಿದ್ದಾಗ ಊಟದ ರುಚಿ, ದೈಹಿಕ ಆರೋಗ್ಯವೂ ಚೆಂದವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
ಯೆಮೆನ್ ನಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ವಿಶ್ವದಾದ್ಯಂತ ಮಹಿಳಾ ಸಂಘಟನೆಗಳು ಇದರ ವಿರುದ್ಧ ತಿರುಗಿ ಬಿದ್ದಿವೆ. ಯೆಮೆನ್ ಕೆಟ್ಟ ಪದ್ಧತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(17 ನವೆಂಬರ್, 2018) ಹೆಚ್ಚು ಖರೀದಿಸಲು ಧಾವಿಸುವ ಮೊದಲು ನೀವು ಈಗಾಗಲೇ ಹೊಂದಿರುವುದನ್ನು ಬಳಸಿ. ಸ್ನೇಹಿತರು ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಈದಿನ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ…