ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.

ಉಪ್ಪಿನಕಾಯಿಯಲ್ಲಿ ಹಲವು ಬಗೆಗಳಿವೆ:-
ಮಾವಿನಕಾಯಿ, ಶುಂಠಿ, ನೆಲ್ಲಿಕಾಯಿ, ನಿಂಬೆಕಾಯಿ, ಎರಳಿಕಾಯಿ, ಬೆಳ್ಳುಳ್ಳಿ, ಹಾಗಲಕಾಯಿ, ಟೊಮೊಟೊ, ಮುಂತಾದವುಗಳಿಂದ ತಯಾರಿಸುವ ಉಪ್ಪಿನಕಾಯಿ ರುಚಿ ಅನುಭವಿಸಿದವರಿಗಷ್ಟೆ ತಿಳಿಯುತ್ತದೆ. ಯಾವುದೇ ಉಪ್ಪಿನಕಾಯಿ ತಿಂದರೂ ಪರವಾಗಿಲ್ಲ. ಆದರೆ ಹಿತಮಿತವಾಗಿರಬೇಕು. ಅತಿಯಾಗಿ ತಿಂದ್ರೆ ಆರೋಗ್ಯಕ್ಕೆ ಹಾನಿಯುಂಟಾಗಲಿದೆ.

ಭಾರತೀಯರು ಉಪ್ಪಿನಕಾಯಿ ಪ್ರಿಯರು:-
ದೇಶದ ಎಲ್ಲಾ ಭಾಗಗಳಲ್ಲೂ ಬಗೆಬಗೆಯ ಉಪ್ಪಿನಕಾಯಿಗಳು ಬಳಕೆಯಲ್ಲಿವೆ. ಅವರವರ ರುಚಿಗೆ ತಕ್ಕಂತೆ ತಯಾರಾಗುತ್ತವೆ. ಊಟಕ್ಕೆ ಮಾತ್ರ ಉಪ್ಪಿನಕಾಯಿ ಬಳಸುವುದಷ್ಟೆ ಅಲ್ಲ. ಯಾವುದೇ ತಿಂಡಿ ಜತೆಯಲ್ಲೂ ಬಳಸಬಹುದಾಗಿದೆ. ಇಡ್ಲಿ, ರೊಟ್ಟಿ, ದೋಸೆ, ಮುಂತಾದ ತಿಂಡಿಗಳ ಜತೆಯಲ್ಲೂ ತಿನ್ನಬಹುದು. ಎಷ್ಟೋ ಬಾರಿ ಚಟ್ನಿ ಬದಲಿಗೆ ಉಪ್ಪಿನಕಾಯಿ ತಿಂದರೆ ಒಳ್ಳೆಯದು. ಅದಕ್ಕಿಂತ ಹೆಚ್ಚು ತಿಂದರೆ ಅನಾಹುತಗಳಿಗೆ ಆಹ್ವಾನ ನೀಡಿದಂತೆಯೇ.

ಉಪ್ಪಿನಕಾಯಿಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆ, ಉಪ್ಪು, ಮಸಾಲೆಗಳಿರುತ್ತವೆ. ಉಪ್ಪಿನಕಾಯಿ ತಯಾರಿಸುವಾಗ ಅದು ಬಹಳ ದಿನ ಕೆಡದಂತಿರಲು ಹೆಚ್ಚಿನ ಪ್ರಮಣದಲ್ಲಿ ಎಣ್ಣೆ ಬಳಸುವುದುಂಟು. ಉಪ್ಪಿನಕಾಯಿ ಹೋಳುಗಳು ಎಣ್ಣೆಯನ್ನು ಹೀರಿಕೊಳ್ಳುತ್ತವೆ. ಪರಿಸ್ಥಿತಿ ಹೀಗಿರುವಾಗ ನಾವೇನಾದರೂ ಅತಿಯಾಗಿ ಉಪ್ಪಿನಕಾಯಿ ಸೇವಿಸಿದರೆ, ಎಣ್ಣೆಯಲ್ಲಿರುವ ಕೊಲೆಸ್ಟ್ರಾಲ್ ಅಂಶಗಳು ದೇಹವನ್ನು ಸೇರಿ ಹೃದಯ ಮತ್ತು ರಕ್ತನಾಳಗಳ ಮೇಲಿನ ಒತ್ತಡ ಹೆಚ್ಚಾಗಲು ಕಾರಣವಾಗುತ್ತವೆ. ಉಪ್ಪಿನಕಾಯಿಯಲ್ಲಿ ಉಪ್ಪಿನಾಂಶವೂ ಅಧಿಕವಾಗಿರುತ್ತದೆ. ಇದೂ ಕೂಡ ಹೃದಯದೊತ್ತಡಕ್ಕೆ ಕಾರಣವಾಗುತ್ತದೆ.

ಹೆಚ್ಚು ಉಪ್ಪು ದೇಹಕ್ಕೆ ಸೇರಿದಲ್ಲಿ ಉರಿಯೂತ ಮತ್ತು ನೀರನ್ನು ಹಿಡಿದಿಟ್ಟುಕೊಳ್ಳಲು ಆಸ್ಪದವಾಗಿ ಹಲವು ತೊಂದರೆಗಳಿಗೀಡು ಮಾಡುತ್ತದೆ. ಹೃದಯ ಸಂಬಂಧಿ ಖಾಯಿಲೆ ಗಳಿದ್ದವರು, ಉಪ್ಪಿನಕಾಯಿ ಸೇವನೆ ಕುರಿತು ಎಚ್ಚರದಿಂದಿರಬೇಕು. ಹೃದಯದ ಒತ್ತಡದ ಸಮಸ್ಯೆಗಳಿರುವವರು ಇದರ ಬಳಕೆಯಿಂದ ದೂರ ಉಳಿದರೂ ಒಳ್ಳೆಯ ದಾಗುತ್ತದೆ. ಉಪ್ಪಿನಕಾಯಿಯಲ್ಲಿರುವ ಸೋಡಿಯಂ ಲವಣ, ಹೊಟ್ಟೆಯುಬ್ಬರಿಕೆಗೂ ದಾರಿ ಮಾಡಿಕೊಡುತ್ತದೆ. ಈ ಲವಣಾಂಶದಿಂದ ಹೊಟ್ಟೆಯಲ್ಲಿ ನೀರು ಉಳಿದು ಕೊಳ್ಳಲು ಸಾಧ್ಯವಾಗಿ ಕೆಲವು ಆಮ್ಲೀಯ ವಾಯುಗಳು ಉತ್ಪತ್ತಿಯಾಗುತ್ತವೆ.

ಉಪ್ಪಿನಕಾಯಿಯನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಮೂತ್ರಪಿಂಡಗಳ ಕಾರ್ಯದ ಮೇಲೂ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆಗಳಿರುತ್ತವೆ. ಉಪ್ಪಿನ ಕಾಯಿಯಲ್ಲಿರುವ ಕೆಲವು ಲವಣಗಳು ಮೂತ್ರಪಿಂಡಗಳ ಕೆಲಸ ಹೆಚ್ಚುವಂತೆ ಮಾಡುವುದರಿಂದ ಅಡ್ಡ ಪರಿಣಾಮಗಳಾಗುತ್ತವೆ. ಆದ್ದರಿಂದ ಉಪ್ಪಿನಕಾಯಿಯನ್ನು ಮಿತವಾಗಿ ಸೇವಿಸಿ, ಆರೋಗ್ಯದ ಸುಧಾರಣೆಗೆ ಗಮನ ಹರಿಸಿ. ಊಟಕ್ಕೆ ತಕ್ಕ ಉಪ್ಪಿನಕಾಯಿಯಷ್ಟೆ ಇರಲಿ.ಹಾಗಿದ್ದಾಗ ಊಟದ ರುಚಿ, ದೈಹಿಕ ಆರೋಗ್ಯವೂ ಚೆಂದವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.
ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಏಪ್ರಿಲ್, 2019) ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ರಸ ಹೀರಬಹುದು ಮತ್ತು ನಿಮ್ಮನ್ನು…
ಮೇಷ ರಾಶಿ ಭವಿಷ್ಯ (Wednesday, December 1, 2021) ನೀವು ಚೈತನ್ಯದಿಂದ ತುಂಬಿರುತ್ತೀರಿ ಮತ್ತು ಇಂದು ಅಸಾಮಾನ್ಯವಾದದ್ದೇನಾದರೂ ಸಾಧಿಸುತ್ತೀರಿ. ನಿಮ್ಮ ಮೂಲಕ ಹಣವನ್ನು ಉಳಿಸಲು ಮಾಡಲಾಗಿರುವ ಪ್ರಯತ್ನವು ಇಂದು ವಿಫಲವಾಗಬಹುದು, ಹೇಗಾದರೂ, ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ, ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ. ಪತ್ನಿಯೊಂದಿಗೆ ಜಗಳ ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಅನವಶ್ಯಕ ಒತ್ತಡ ತೆಗೆದುಕೊಳ್ಳುವ ಅಗತ್ಯವಿಲ್ಲ. ಜೀವನದಲ್ಲಿ ಮಹತ್ವದ ವಿಷಯವೆಂದರೆ ನಾವು ಮಾರ್ಪಡಿಸಲು ಸಾಧ್ಯವಿಲ್ಲದ ವಿಷಯಗಳನ್ನು ಒಪ್ಪಿಕೊಳ್ಳಲು ಕಲಿಯುವುದಾಗಿದೆ. ನಿಮ್ಮ ಕಣ್ಣುಗಳು ಅದೆಷ್ಟು ಪ್ರಕಾಶಮಾನವಾಗಿವೆಯೆಂದರೆ ಅವು ನಿಮ್ಮ ಪ್ರೇಮಿಯ…
ಬೆಂಗಳೂರು: ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ…
ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…