ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.

ಉಪ್ಪಿನಕಾಯಿಯಲ್ಲಿ ಹಲವು ಬಗೆಗಳಿವೆ:-
ಮಾವಿನಕಾಯಿ, ಶುಂಠಿ, ನೆಲ್ಲಿಕಾಯಿ, ನಿಂಬೆಕಾಯಿ, ಎರಳಿಕಾಯಿ, ಬೆಳ್ಳುಳ್ಳಿ, ಹಾಗಲಕಾಯಿ, ಟೊಮೊಟೊ, ಮುಂತಾದವುಗಳಿಂದ ತಯಾರಿಸುವ ಉಪ್ಪಿನಕಾಯಿ ರುಚಿ ಅನುಭವಿಸಿದವರಿಗಷ್ಟೆ ತಿಳಿಯುತ್ತದೆ. ಯಾವುದೇ ಉಪ್ಪಿನಕಾಯಿ ತಿಂದರೂ ಪರವಾಗಿಲ್ಲ. ಆದರೆ ಹಿತಮಿತವಾಗಿರಬೇಕು. ಅತಿಯಾಗಿ ತಿಂದ್ರೆ ಆರೋಗ್ಯಕ್ಕೆ ಹಾನಿಯುಂಟಾಗಲಿದೆ.

ಭಾರತೀಯರು ಉಪ್ಪಿನಕಾಯಿ ಪ್ರಿಯರು:-
ದೇಶದ ಎಲ್ಲಾ ಭಾಗಗಳಲ್ಲೂ ಬಗೆಬಗೆಯ ಉಪ್ಪಿನಕಾಯಿಗಳು ಬಳಕೆಯಲ್ಲಿವೆ. ಅವರವರ ರುಚಿಗೆ ತಕ್ಕಂತೆ ತಯಾರಾಗುತ್ತವೆ. ಊಟಕ್ಕೆ ಮಾತ್ರ ಉಪ್ಪಿನಕಾಯಿ ಬಳಸುವುದಷ್ಟೆ ಅಲ್ಲ. ಯಾವುದೇ ತಿಂಡಿ ಜತೆಯಲ್ಲೂ ಬಳಸಬಹುದಾಗಿದೆ. ಇಡ್ಲಿ, ರೊಟ್ಟಿ, ದೋಸೆ, ಮುಂತಾದ ತಿಂಡಿಗಳ ಜತೆಯಲ್ಲೂ ತಿನ್ನಬಹುದು. ಎಷ್ಟೋ ಬಾರಿ ಚಟ್ನಿ ಬದಲಿಗೆ ಉಪ್ಪಿನಕಾಯಿ ತಿಂದರೆ ಒಳ್ಳೆಯದು. ಅದಕ್ಕಿಂತ ಹೆಚ್ಚು ತಿಂದರೆ ಅನಾಹುತಗಳಿಗೆ ಆಹ್ವಾನ ನೀಡಿದಂತೆಯೇ.

ಉಪ್ಪಿನಕಾಯಿಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆ, ಉಪ್ಪು, ಮಸಾಲೆಗಳಿರುತ್ತವೆ. ಉಪ್ಪಿನಕಾಯಿ ತಯಾರಿಸುವಾಗ ಅದು ಬಹಳ ದಿನ ಕೆಡದಂತಿರಲು ಹೆಚ್ಚಿನ ಪ್ರಮಣದಲ್ಲಿ ಎಣ್ಣೆ ಬಳಸುವುದುಂಟು. ಉಪ್ಪಿನಕಾಯಿ ಹೋಳುಗಳು ಎಣ್ಣೆಯನ್ನು ಹೀರಿಕೊಳ್ಳುತ್ತವೆ. ಪರಿಸ್ಥಿತಿ ಹೀಗಿರುವಾಗ ನಾವೇನಾದರೂ ಅತಿಯಾಗಿ ಉಪ್ಪಿನಕಾಯಿ ಸೇವಿಸಿದರೆ, ಎಣ್ಣೆಯಲ್ಲಿರುವ ಕೊಲೆಸ್ಟ್ರಾಲ್ ಅಂಶಗಳು ದೇಹವನ್ನು ಸೇರಿ ಹೃದಯ ಮತ್ತು ರಕ್ತನಾಳಗಳ ಮೇಲಿನ ಒತ್ತಡ ಹೆಚ್ಚಾಗಲು ಕಾರಣವಾಗುತ್ತವೆ. ಉಪ್ಪಿನಕಾಯಿಯಲ್ಲಿ ಉಪ್ಪಿನಾಂಶವೂ ಅಧಿಕವಾಗಿರುತ್ತದೆ. ಇದೂ ಕೂಡ ಹೃದಯದೊತ್ತಡಕ್ಕೆ ಕಾರಣವಾಗುತ್ತದೆ.

ಹೆಚ್ಚು ಉಪ್ಪು ದೇಹಕ್ಕೆ ಸೇರಿದಲ್ಲಿ ಉರಿಯೂತ ಮತ್ತು ನೀರನ್ನು ಹಿಡಿದಿಟ್ಟುಕೊಳ್ಳಲು ಆಸ್ಪದವಾಗಿ ಹಲವು ತೊಂದರೆಗಳಿಗೀಡು ಮಾಡುತ್ತದೆ. ಹೃದಯ ಸಂಬಂಧಿ ಖಾಯಿಲೆ ಗಳಿದ್ದವರು, ಉಪ್ಪಿನಕಾಯಿ ಸೇವನೆ ಕುರಿತು ಎಚ್ಚರದಿಂದಿರಬೇಕು. ಹೃದಯದ ಒತ್ತಡದ ಸಮಸ್ಯೆಗಳಿರುವವರು ಇದರ ಬಳಕೆಯಿಂದ ದೂರ ಉಳಿದರೂ ಒಳ್ಳೆಯ ದಾಗುತ್ತದೆ. ಉಪ್ಪಿನಕಾಯಿಯಲ್ಲಿರುವ ಸೋಡಿಯಂ ಲವಣ, ಹೊಟ್ಟೆಯುಬ್ಬರಿಕೆಗೂ ದಾರಿ ಮಾಡಿಕೊಡುತ್ತದೆ. ಈ ಲವಣಾಂಶದಿಂದ ಹೊಟ್ಟೆಯಲ್ಲಿ ನೀರು ಉಳಿದು ಕೊಳ್ಳಲು ಸಾಧ್ಯವಾಗಿ ಕೆಲವು ಆಮ್ಲೀಯ ವಾಯುಗಳು ಉತ್ಪತ್ತಿಯಾಗುತ್ತವೆ.

ಉಪ್ಪಿನಕಾಯಿಯನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಮೂತ್ರಪಿಂಡಗಳ ಕಾರ್ಯದ ಮೇಲೂ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆಗಳಿರುತ್ತವೆ. ಉಪ್ಪಿನ ಕಾಯಿಯಲ್ಲಿರುವ ಕೆಲವು ಲವಣಗಳು ಮೂತ್ರಪಿಂಡಗಳ ಕೆಲಸ ಹೆಚ್ಚುವಂತೆ ಮಾಡುವುದರಿಂದ ಅಡ್ಡ ಪರಿಣಾಮಗಳಾಗುತ್ತವೆ. ಆದ್ದರಿಂದ ಉಪ್ಪಿನಕಾಯಿಯನ್ನು ಮಿತವಾಗಿ ಸೇವಿಸಿ, ಆರೋಗ್ಯದ ಸುಧಾರಣೆಗೆ ಗಮನ ಹರಿಸಿ. ಊಟಕ್ಕೆ ತಕ್ಕ ಉಪ್ಪಿನಕಾಯಿಯಷ್ಟೆ ಇರಲಿ.ಹಾಗಿದ್ದಾಗ ಊಟದ ರುಚಿ, ದೈಹಿಕ ಆರೋಗ್ಯವೂ ಚೆಂದವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಏಪ್ರಿಲ್, 2019) ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಕೆಲಸ ಮಾಡಲು ಸಾಕಷ್ಟು ಸಮಯ…
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…
ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸಿನಂತೆ ಅವರ 150ನೇ ಜಯಂತಿ ಅಂಗವಾಗಿ ಅವರ ತತ್ವ ಸಿದ್ದಾಂತಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು ಅವರ ಕನಸಿನಂತೆ ನೈರ್ಮಲ್ಯ, ಹಸಿರು, ಆರೋಗ್ಯ, ಕಸಮುಕ್ತ ಭಾರತ ಸೃಷ್ಠಿಸುವ ಉದ್ದೇಶದಿಂದ ಜನ ಜಾಗೃತಿಮೂಡಿಸುವ ಅಂಗೀಕಾರ ಆಂದೋಲನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ ಪ್ರಮಾಣ ವಚನ ಬೋಧಿಸುವ ಮೂಲಕ ಚಾಲನೆ ನೀಡಿದರು. ನಗರದಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇದಿಸಲಾಗಿದೆ ಯಾವುದೇ ಅಂಗಡಿ, ಬಾರ್ ರೆಸ್ಟೋರೆಂಟ್, ಯಾವುದೇ ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುವಂತಿಲ್ಲ ಮಾರಾಟ…
ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ. ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…