ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.

ಉಪ್ಪಿನಕಾಯಿಯಲ್ಲಿ ಹಲವು ಬಗೆಗಳಿವೆ:-
ಮಾವಿನಕಾಯಿ, ಶುಂಠಿ, ನೆಲ್ಲಿಕಾಯಿ, ನಿಂಬೆಕಾಯಿ, ಎರಳಿಕಾಯಿ, ಬೆಳ್ಳುಳ್ಳಿ, ಹಾಗಲಕಾಯಿ, ಟೊಮೊಟೊ, ಮುಂತಾದವುಗಳಿಂದ ತಯಾರಿಸುವ ಉಪ್ಪಿನಕಾಯಿ ರುಚಿ ಅನುಭವಿಸಿದವರಿಗಷ್ಟೆ ತಿಳಿಯುತ್ತದೆ. ಯಾವುದೇ ಉಪ್ಪಿನಕಾಯಿ ತಿಂದರೂ ಪರವಾಗಿಲ್ಲ. ಆದರೆ ಹಿತಮಿತವಾಗಿರಬೇಕು. ಅತಿಯಾಗಿ ತಿಂದ್ರೆ ಆರೋಗ್ಯಕ್ಕೆ ಹಾನಿಯುಂಟಾಗಲಿದೆ.

ಭಾರತೀಯರು ಉಪ್ಪಿನಕಾಯಿ ಪ್ರಿಯರು:-
ದೇಶದ ಎಲ್ಲಾ ಭಾಗಗಳಲ್ಲೂ ಬಗೆಬಗೆಯ ಉಪ್ಪಿನಕಾಯಿಗಳು ಬಳಕೆಯಲ್ಲಿವೆ. ಅವರವರ ರುಚಿಗೆ ತಕ್ಕಂತೆ ತಯಾರಾಗುತ್ತವೆ. ಊಟಕ್ಕೆ ಮಾತ್ರ ಉಪ್ಪಿನಕಾಯಿ ಬಳಸುವುದಷ್ಟೆ ಅಲ್ಲ. ಯಾವುದೇ ತಿಂಡಿ ಜತೆಯಲ್ಲೂ ಬಳಸಬಹುದಾಗಿದೆ. ಇಡ್ಲಿ, ರೊಟ್ಟಿ, ದೋಸೆ, ಮುಂತಾದ ತಿಂಡಿಗಳ ಜತೆಯಲ್ಲೂ ತಿನ್ನಬಹುದು. ಎಷ್ಟೋ ಬಾರಿ ಚಟ್ನಿ ಬದಲಿಗೆ ಉಪ್ಪಿನಕಾಯಿ ತಿಂದರೆ ಒಳ್ಳೆಯದು. ಅದಕ್ಕಿಂತ ಹೆಚ್ಚು ತಿಂದರೆ ಅನಾಹುತಗಳಿಗೆ ಆಹ್ವಾನ ನೀಡಿದಂತೆಯೇ.

ಉಪ್ಪಿನಕಾಯಿಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆ, ಉಪ್ಪು, ಮಸಾಲೆಗಳಿರುತ್ತವೆ. ಉಪ್ಪಿನಕಾಯಿ ತಯಾರಿಸುವಾಗ ಅದು ಬಹಳ ದಿನ ಕೆಡದಂತಿರಲು ಹೆಚ್ಚಿನ ಪ್ರಮಣದಲ್ಲಿ ಎಣ್ಣೆ ಬಳಸುವುದುಂಟು. ಉಪ್ಪಿನಕಾಯಿ ಹೋಳುಗಳು ಎಣ್ಣೆಯನ್ನು ಹೀರಿಕೊಳ್ಳುತ್ತವೆ. ಪರಿಸ್ಥಿತಿ ಹೀಗಿರುವಾಗ ನಾವೇನಾದರೂ ಅತಿಯಾಗಿ ಉಪ್ಪಿನಕಾಯಿ ಸೇವಿಸಿದರೆ, ಎಣ್ಣೆಯಲ್ಲಿರುವ ಕೊಲೆಸ್ಟ್ರಾಲ್ ಅಂಶಗಳು ದೇಹವನ್ನು ಸೇರಿ ಹೃದಯ ಮತ್ತು ರಕ್ತನಾಳಗಳ ಮೇಲಿನ ಒತ್ತಡ ಹೆಚ್ಚಾಗಲು ಕಾರಣವಾಗುತ್ತವೆ. ಉಪ್ಪಿನಕಾಯಿಯಲ್ಲಿ ಉಪ್ಪಿನಾಂಶವೂ ಅಧಿಕವಾಗಿರುತ್ತದೆ. ಇದೂ ಕೂಡ ಹೃದಯದೊತ್ತಡಕ್ಕೆ ಕಾರಣವಾಗುತ್ತದೆ.

ಹೆಚ್ಚು ಉಪ್ಪು ದೇಹಕ್ಕೆ ಸೇರಿದಲ್ಲಿ ಉರಿಯೂತ ಮತ್ತು ನೀರನ್ನು ಹಿಡಿದಿಟ್ಟುಕೊಳ್ಳಲು ಆಸ್ಪದವಾಗಿ ಹಲವು ತೊಂದರೆಗಳಿಗೀಡು ಮಾಡುತ್ತದೆ. ಹೃದಯ ಸಂಬಂಧಿ ಖಾಯಿಲೆ ಗಳಿದ್ದವರು, ಉಪ್ಪಿನಕಾಯಿ ಸೇವನೆ ಕುರಿತು ಎಚ್ಚರದಿಂದಿರಬೇಕು. ಹೃದಯದ ಒತ್ತಡದ ಸಮಸ್ಯೆಗಳಿರುವವರು ಇದರ ಬಳಕೆಯಿಂದ ದೂರ ಉಳಿದರೂ ಒಳ್ಳೆಯ ದಾಗುತ್ತದೆ. ಉಪ್ಪಿನಕಾಯಿಯಲ್ಲಿರುವ ಸೋಡಿಯಂ ಲವಣ, ಹೊಟ್ಟೆಯುಬ್ಬರಿಕೆಗೂ ದಾರಿ ಮಾಡಿಕೊಡುತ್ತದೆ. ಈ ಲವಣಾಂಶದಿಂದ ಹೊಟ್ಟೆಯಲ್ಲಿ ನೀರು ಉಳಿದು ಕೊಳ್ಳಲು ಸಾಧ್ಯವಾಗಿ ಕೆಲವು ಆಮ್ಲೀಯ ವಾಯುಗಳು ಉತ್ಪತ್ತಿಯಾಗುತ್ತವೆ.

ಉಪ್ಪಿನಕಾಯಿಯನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಮೂತ್ರಪಿಂಡಗಳ ಕಾರ್ಯದ ಮೇಲೂ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆಗಳಿರುತ್ತವೆ. ಉಪ್ಪಿನ ಕಾಯಿಯಲ್ಲಿರುವ ಕೆಲವು ಲವಣಗಳು ಮೂತ್ರಪಿಂಡಗಳ ಕೆಲಸ ಹೆಚ್ಚುವಂತೆ ಮಾಡುವುದರಿಂದ ಅಡ್ಡ ಪರಿಣಾಮಗಳಾಗುತ್ತವೆ. ಆದ್ದರಿಂದ ಉಪ್ಪಿನಕಾಯಿಯನ್ನು ಮಿತವಾಗಿ ಸೇವಿಸಿ, ಆರೋಗ್ಯದ ಸುಧಾರಣೆಗೆ ಗಮನ ಹರಿಸಿ. ಊಟಕ್ಕೆ ತಕ್ಕ ಉಪ್ಪಿನಕಾಯಿಯಷ್ಟೆ ಇರಲಿ.ಹಾಗಿದ್ದಾಗ ಊಟದ ರುಚಿ, ದೈಹಿಕ ಆರೋಗ್ಯವೂ ಚೆಂದವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ.. ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ…
ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…
ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.
ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹಕ್ಕೆ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.