ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.

ಉಪ್ಪಿನಕಾಯಿಯಲ್ಲಿ ಹಲವು ಬಗೆಗಳಿವೆ:-
ಮಾವಿನಕಾಯಿ, ಶುಂಠಿ, ನೆಲ್ಲಿಕಾಯಿ, ನಿಂಬೆಕಾಯಿ, ಎರಳಿಕಾಯಿ, ಬೆಳ್ಳುಳ್ಳಿ, ಹಾಗಲಕಾಯಿ, ಟೊಮೊಟೊ, ಮುಂತಾದವುಗಳಿಂದ ತಯಾರಿಸುವ ಉಪ್ಪಿನಕಾಯಿ ರುಚಿ ಅನುಭವಿಸಿದವರಿಗಷ್ಟೆ ತಿಳಿಯುತ್ತದೆ. ಯಾವುದೇ ಉಪ್ಪಿನಕಾಯಿ ತಿಂದರೂ ಪರವಾಗಿಲ್ಲ. ಆದರೆ ಹಿತಮಿತವಾಗಿರಬೇಕು. ಅತಿಯಾಗಿ ತಿಂದ್ರೆ ಆರೋಗ್ಯಕ್ಕೆ ಹಾನಿಯುಂಟಾಗಲಿದೆ.

ಭಾರತೀಯರು ಉಪ್ಪಿನಕಾಯಿ ಪ್ರಿಯರು:-
ದೇಶದ ಎಲ್ಲಾ ಭಾಗಗಳಲ್ಲೂ ಬಗೆಬಗೆಯ ಉಪ್ಪಿನಕಾಯಿಗಳು ಬಳಕೆಯಲ್ಲಿವೆ. ಅವರವರ ರುಚಿಗೆ ತಕ್ಕಂತೆ ತಯಾರಾಗುತ್ತವೆ. ಊಟಕ್ಕೆ ಮಾತ್ರ ಉಪ್ಪಿನಕಾಯಿ ಬಳಸುವುದಷ್ಟೆ ಅಲ್ಲ. ಯಾವುದೇ ತಿಂಡಿ ಜತೆಯಲ್ಲೂ ಬಳಸಬಹುದಾಗಿದೆ. ಇಡ್ಲಿ, ರೊಟ್ಟಿ, ದೋಸೆ, ಮುಂತಾದ ತಿಂಡಿಗಳ ಜತೆಯಲ್ಲೂ ತಿನ್ನಬಹುದು. ಎಷ್ಟೋ ಬಾರಿ ಚಟ್ನಿ ಬದಲಿಗೆ ಉಪ್ಪಿನಕಾಯಿ ತಿಂದರೆ ಒಳ್ಳೆಯದು. ಅದಕ್ಕಿಂತ ಹೆಚ್ಚು ತಿಂದರೆ ಅನಾಹುತಗಳಿಗೆ ಆಹ್ವಾನ ನೀಡಿದಂತೆಯೇ.

ಉಪ್ಪಿನಕಾಯಿಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆ, ಉಪ್ಪು, ಮಸಾಲೆಗಳಿರುತ್ತವೆ. ಉಪ್ಪಿನಕಾಯಿ ತಯಾರಿಸುವಾಗ ಅದು ಬಹಳ ದಿನ ಕೆಡದಂತಿರಲು ಹೆಚ್ಚಿನ ಪ್ರಮಣದಲ್ಲಿ ಎಣ್ಣೆ ಬಳಸುವುದುಂಟು. ಉಪ್ಪಿನಕಾಯಿ ಹೋಳುಗಳು ಎಣ್ಣೆಯನ್ನು ಹೀರಿಕೊಳ್ಳುತ್ತವೆ. ಪರಿಸ್ಥಿತಿ ಹೀಗಿರುವಾಗ ನಾವೇನಾದರೂ ಅತಿಯಾಗಿ ಉಪ್ಪಿನಕಾಯಿ ಸೇವಿಸಿದರೆ, ಎಣ್ಣೆಯಲ್ಲಿರುವ ಕೊಲೆಸ್ಟ್ರಾಲ್ ಅಂಶಗಳು ದೇಹವನ್ನು ಸೇರಿ ಹೃದಯ ಮತ್ತು ರಕ್ತನಾಳಗಳ ಮೇಲಿನ ಒತ್ತಡ ಹೆಚ್ಚಾಗಲು ಕಾರಣವಾಗುತ್ತವೆ. ಉಪ್ಪಿನಕಾಯಿಯಲ್ಲಿ ಉಪ್ಪಿನಾಂಶವೂ ಅಧಿಕವಾಗಿರುತ್ತದೆ. ಇದೂ ಕೂಡ ಹೃದಯದೊತ್ತಡಕ್ಕೆ ಕಾರಣವಾಗುತ್ತದೆ.

ಹೆಚ್ಚು ಉಪ್ಪು ದೇಹಕ್ಕೆ ಸೇರಿದಲ್ಲಿ ಉರಿಯೂತ ಮತ್ತು ನೀರನ್ನು ಹಿಡಿದಿಟ್ಟುಕೊಳ್ಳಲು ಆಸ್ಪದವಾಗಿ ಹಲವು ತೊಂದರೆಗಳಿಗೀಡು ಮಾಡುತ್ತದೆ. ಹೃದಯ ಸಂಬಂಧಿ ಖಾಯಿಲೆ ಗಳಿದ್ದವರು, ಉಪ್ಪಿನಕಾಯಿ ಸೇವನೆ ಕುರಿತು ಎಚ್ಚರದಿಂದಿರಬೇಕು. ಹೃದಯದ ಒತ್ತಡದ ಸಮಸ್ಯೆಗಳಿರುವವರು ಇದರ ಬಳಕೆಯಿಂದ ದೂರ ಉಳಿದರೂ ಒಳ್ಳೆಯ ದಾಗುತ್ತದೆ. ಉಪ್ಪಿನಕಾಯಿಯಲ್ಲಿರುವ ಸೋಡಿಯಂ ಲವಣ, ಹೊಟ್ಟೆಯುಬ್ಬರಿಕೆಗೂ ದಾರಿ ಮಾಡಿಕೊಡುತ್ತದೆ. ಈ ಲವಣಾಂಶದಿಂದ ಹೊಟ್ಟೆಯಲ್ಲಿ ನೀರು ಉಳಿದು ಕೊಳ್ಳಲು ಸಾಧ್ಯವಾಗಿ ಕೆಲವು ಆಮ್ಲೀಯ ವಾಯುಗಳು ಉತ್ಪತ್ತಿಯಾಗುತ್ತವೆ.

ಉಪ್ಪಿನಕಾಯಿಯನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಮೂತ್ರಪಿಂಡಗಳ ಕಾರ್ಯದ ಮೇಲೂ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆಗಳಿರುತ್ತವೆ. ಉಪ್ಪಿನ ಕಾಯಿಯಲ್ಲಿರುವ ಕೆಲವು ಲವಣಗಳು ಮೂತ್ರಪಿಂಡಗಳ ಕೆಲಸ ಹೆಚ್ಚುವಂತೆ ಮಾಡುವುದರಿಂದ ಅಡ್ಡ ಪರಿಣಾಮಗಳಾಗುತ್ತವೆ. ಆದ್ದರಿಂದ ಉಪ್ಪಿನಕಾಯಿಯನ್ನು ಮಿತವಾಗಿ ಸೇವಿಸಿ, ಆರೋಗ್ಯದ ಸುಧಾರಣೆಗೆ ಗಮನ ಹರಿಸಿ. ಊಟಕ್ಕೆ ತಕ್ಕ ಉಪ್ಪಿನಕಾಯಿಯಷ್ಟೆ ಇರಲಿ.ಹಾಗಿದ್ದಾಗ ಊಟದ ರುಚಿ, ದೈಹಿಕ ಆರೋಗ್ಯವೂ ಚೆಂದವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಫೆಬ್ರವರಿ, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳಪುನಶ್ಚೇತನಕ್ಕೆ ಒಳ್ಳೆಯ…
ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…
ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ. ‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್…