ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ. ಇದೆಲ್ಲದರ ನಡುವೆ ಉಪ್ಪಿ ರಾಜಕೀಯ ಪ್ರವೇಶದ ಬಗ್ಗೆ ಕೆಲ ಸಿನಿಮಾ ಮತ್ತು ರಾಜಕೀಯದ ಗಣ್ಯರು ಮಾತನಾಡಿದ್ದಾರೆ.

ರಾಜಕೀಯಕ್ಕೆ ಬರೋದಾಗಿ ಘೋಷಿಸಿ ತೀವ್ರ ಸಂಚಲನ ಮೂಡಿಸಿದ್ದ ರಿಯಲ್ ಸ್ಟಾರ್ ಉಪೇಂದ್ರ ಅವರು ಇವತ್ತು ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದಾರೆ.
ಇವತ್ತು ರಾಜಕೀಯ ಪಕ್ಷದ ಹೆಸರು, ಸ್ವರೂಪ, ಪ್ರಣಾಳಿಕೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಶಿವಾನಂದ ಸರ್ಕಲ್ ಬಳಿಯ ಗಾಂಧಿಭವನದಲ್ಲಿ ಪಕ್ಷದ ಹೆಸರು ಘೋಷಣೆ ಮಾಡಿದ್ದಾರೆದೆ. ಜೊತೆಗೆ ಮುಂದಿನ ಚುನಾವಣೆಯಲ್ಲಿ ಪಕ್ಷದ ಪಾತ್ರ, ಕಾರ್ಯಕಾರಿ ಸಮಿತಿ ಮತ್ತು ಪಕ್ಷದ ಪ್ರಣಾಳಿಕೆಯನ್ನೂ ಉಪೇಂದ್ರ ಘೋಷಿಸಲಿದ್ದಾರೆ.
ಪಕ್ಷದ ಹೆಸರು:-
ಇತ್ತೀಚೆಗಷ್ಟೇ ಉಪೇಂದ್ರ ಅವರ ಪಕ್ಷದ ಹೆಸರು ಫೊಷಣೆಯಾಗಿದ್ದು, ಅವರ ಪಕ್ಷದ ಹೆಸರು ಪ್ರಜಾಕಾರಣ ಅಲ್ಲ, ಪ್ರಜಾಕೀಯವೂ ಅಲ್ಲ. ಬದಲಾಗಿ `ಉತ್ತಮ ಪ್ರಜಾ ಪಾರ್ಟಿ’ ಎಂದು ತಿಳಿಸಿದ್ದರು. ಸದಸ್ಯತ್ವ ನೋಂದಣಿ ಅರ್ಜಿಯಲ್ಲೂ ಉಪ್ಪಿ ಪಕ್ಷದ ಹೆಸರು ಬಹಿರಂಗವಾಗಿತ್ತು.

ಪ್ರಜಾಕೀಯ ಆಂದೋಲನದಿಂದ ಸುದ್ದಿ ಮಾಡುತ್ತಿರುವ ಉಪ್ಪಿಯ ಹೊಸ ರಾಜಕೀಯ ಪಕ್ಷದ ಹೆಸರು ತೀವ್ರ ಕುತೂಹಲವನ್ನು ಕೆರಳಿಸಿದೆ. ಈಗಾಗಲೇ ಸಿನಿಮಾ ರಂಗದಲ್ಲಿ ನಟರಾಗಿ, ನಿರ್ದೇಶಕರಾಗಿ ಮತ್ತು ಬರಹಗಾರರಾಗಿ ಉಪ್ಪಿ ಸೇವೆ ಸಲ್ಲಿದ್ದಾರೆ. ಈಗ ಪ್ರಜಾ ಸೇವೆ ಮಾಡಲು ರಾಜಕೀಯಕ್ಕೆ ಬರುತ್ತಿದ್ದಾರೆ.
ಸಭೆ ನಡೆಸುತ್ತಿರುವ ಉಪೇಂದ್ರ:-
ಈಗಾಗಲೇ ತಮ್ಮ ಆಪ್ತರ ಜೊತೆ ಸರಣಿ ಸಭೆ ನಡೆಸುತ್ತಿರುವ ಉಪೇಂದ್ರ, ತಮ್ಮ ಹೊಸ ಪಕ್ಷದ ಸದಸ್ಯತ್ವ ಪಡೆಯಲು ಬಯಸುವವರಿಗೆ ಅರ್ಜಿ ರೆಡಿ ಮಾಡಿದ್ದಾರೆ. ಶೀಘ್ರವೇ ರಾಜ್ಯದ ವಿವಿಧೆಡೆ ಸುತ್ತಾಡಿ ಜನರ ಅಭಿಪ್ರಾಯ ಸಂಗ್ರಹಿಸಲು ಉಪೇಂದ್ರ ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಉಪ್ಪಿ ಹೊಸ ಪಕ್ಷಕ್ಕೆ ಸೇರುವವರಿಗೆ ಅರ್ಜಿಗಳನ್ನೂ ಈಗಾಗಲೆ ಸಿದ್ಧಪಡಿಸಿಕೊಳ್ಳಲಾಗಿದೆ. ಉಪ್ಪಿ ತಮ್ಮ ರಾಜಕೀಯ ಪ್ರವೇಶ ಬಗ್ಗೆ ಪ್ರಕಟಿಸುತ್ತಿದ್ದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಯೂ ನಡೆದಿತ್ತು. ಉಪ್ಪಿ ರಾಜಕೀಯ ಪ್ರವೇಶದ ಬಗ್ಗೆ ಅದ್ಭುತ ಪ್ರತಿಕ್ರಿಯೆಯೂ ವ್ಯಕ್ತವಾಗಿತ್ತು.
ಬದಲಾವಣೆ ತರಲು ಉಪ್ಪಿ:-
ರಾಜಕೀಯದಲ್ಲಿ ಬದಲಾವಣೆ ತರಲು ಜನರ, ಅಭಿಮಾನಿಗಳ ಸಲಹೆ ಸೂಚನೆಗಳನ್ನು ಪಡೆಯಲು ಉಪೇಂದ್ರ ಇ-ಮೇಲ್ ವಿಳಾಸಗಳನ್ನೂ ಕೊಟ್ಟಿದ್ದರು. ಅದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಇ-ಮೇಲ್ಗಳು ಹರಿದುಬಂದಿದ್ದವು.

ನಾವು ಕಟ್ಟುವ ತೆರಿಗೆ ಹಣವನ್ನು ಪ್ರಜಾಪ್ರತಿನಿಧಿಗಳು ಸಮರ್ಥವಾಗಿ ಬಳಕೆ ಮಾಡಬೇಕು. ಅಂತಹವನ್ನು ನಾವು ಆಯ್ಕೆ ಮಾಡಬೇಕಾಗಿದೆ ಎಂದಿದ್ದರು ಉಪ್ಪಿ. ಸ್ವಚ್ಛಭಾರತದ ತರಹ ತಳಮಟ್ಟದಿಂದ ಈ ಕಾರ್ಯ ಆರಂಭವಾಗಬೇಕು ಎಂದಿರುವ ಉಪೇಂದ್ರ ತಮ್ಮ ಪಕ್ಷಕ್ಕೆ ಸೇರುವ ಎಲ್ಲರಿಗೂ ಮುಕ್ತ ಆಹ್ವಾನ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿಚ್ಚ ಸುದೀಪ್,ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್ನ ಸಿನಿಮಾ ‘ದಬಾಂಗ್ 3’ ಕನ್ನಡಕ್ಕೆ ಡಬ್ ಆಗಿ ರಿಲೀಸ್ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್ ಆಗಿದೆ. ಇನ್ನು ಸುದೀಪ್ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಿಸೆಂಬರ್ನಲ್ಲಿಕ್ರಿಸ್ಮಸ್ ಹಬ್ಬದ ಹೊತ್ತಿಗೆ ದಬಾಂಗ್-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್ 3…
ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…
ಫೇಸ್ ಬುಕ್ ಮೆಸೆಂಜರ್ನಲ್ಲಿ ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ . ಫೇಸ್ಬುಕ್, ವಾಟ್ಸ್ಆ್ಯಪ್ ಸೇರಿಸಾಕಷ್ಟುಮೆಸೆಂಜರ್ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ. ಈಮೊದಲುಫೇಸ್ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್ ಮೆಸೇಜ್ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್ಬುಕ್ ಮೆಸೆಂಜರ್ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್ಬುಕ್ ಮೆಸೆಂಜರ್ನಲ್ಲಿಕಳುಹಿಸುವ ವಾಯ್ಸ್ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್ಬುಕ್ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ. ಬಳಕೆದಾರರುಮೆಸೆಂಜರ್ನಲ್ಲಿಕಳುಹಿಸುವವಾಯ್ಸ್ ಮೆಸೇಜ್ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್ ಸಂಗ್ರಹಿಸಿದ್ದಫೇಸ್ಬುಕ್ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.
ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…
ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ…
ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…