ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ. ಇದೆಲ್ಲದರ ನಡುವೆ ಉಪ್ಪಿ ರಾಜಕೀಯ ಪ್ರವೇಶದ ಬಗ್ಗೆ ಕೆಲ ಸಿನಿಮಾ ಮತ್ತು ರಾಜಕೀಯದ ಗಣ್ಯರು ಮಾತನಾಡಿದ್ದಾರೆ.

ರಾಜಕೀಯಕ್ಕೆ ಬರೋದಾಗಿ ಘೋಷಿಸಿ ತೀವ್ರ ಸಂಚಲನ ಮೂಡಿಸಿದ್ದ ರಿಯಲ್ ಸ್ಟಾರ್ ಉಪೇಂದ್ರ ಅವರು ಇವತ್ತು ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದಾರೆ.
ಇವತ್ತು ರಾಜಕೀಯ ಪಕ್ಷದ ಹೆಸರು, ಸ್ವರೂಪ, ಪ್ರಣಾಳಿಕೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಶಿವಾನಂದ ಸರ್ಕಲ್ ಬಳಿಯ ಗಾಂಧಿಭವನದಲ್ಲಿ ಪಕ್ಷದ ಹೆಸರು ಘೋಷಣೆ ಮಾಡಿದ್ದಾರೆದೆ. ಜೊತೆಗೆ ಮುಂದಿನ ಚುನಾವಣೆಯಲ್ಲಿ ಪಕ್ಷದ ಪಾತ್ರ, ಕಾರ್ಯಕಾರಿ ಸಮಿತಿ ಮತ್ತು ಪಕ್ಷದ ಪ್ರಣಾಳಿಕೆಯನ್ನೂ ಉಪೇಂದ್ರ ಘೋಷಿಸಲಿದ್ದಾರೆ.
ಪಕ್ಷದ ಹೆಸರು:-
ಇತ್ತೀಚೆಗಷ್ಟೇ ಉಪೇಂದ್ರ ಅವರ ಪಕ್ಷದ ಹೆಸರು ಫೊಷಣೆಯಾಗಿದ್ದು, ಅವರ ಪಕ್ಷದ ಹೆಸರು ಪ್ರಜಾಕಾರಣ ಅಲ್ಲ, ಪ್ರಜಾಕೀಯವೂ ಅಲ್ಲ. ಬದಲಾಗಿ `ಉತ್ತಮ ಪ್ರಜಾ ಪಾರ್ಟಿ’ ಎಂದು ತಿಳಿಸಿದ್ದರು. ಸದಸ್ಯತ್ವ ನೋಂದಣಿ ಅರ್ಜಿಯಲ್ಲೂ ಉಪ್ಪಿ ಪಕ್ಷದ ಹೆಸರು ಬಹಿರಂಗವಾಗಿತ್ತು.

ಪ್ರಜಾಕೀಯ ಆಂದೋಲನದಿಂದ ಸುದ್ದಿ ಮಾಡುತ್ತಿರುವ ಉಪ್ಪಿಯ ಹೊಸ ರಾಜಕೀಯ ಪಕ್ಷದ ಹೆಸರು ತೀವ್ರ ಕುತೂಹಲವನ್ನು ಕೆರಳಿಸಿದೆ. ಈಗಾಗಲೇ ಸಿನಿಮಾ ರಂಗದಲ್ಲಿ ನಟರಾಗಿ, ನಿರ್ದೇಶಕರಾಗಿ ಮತ್ತು ಬರಹಗಾರರಾಗಿ ಉಪ್ಪಿ ಸೇವೆ ಸಲ್ಲಿದ್ದಾರೆ. ಈಗ ಪ್ರಜಾ ಸೇವೆ ಮಾಡಲು ರಾಜಕೀಯಕ್ಕೆ ಬರುತ್ತಿದ್ದಾರೆ.
ಸಭೆ ನಡೆಸುತ್ತಿರುವ ಉಪೇಂದ್ರ:-
ಈಗಾಗಲೇ ತಮ್ಮ ಆಪ್ತರ ಜೊತೆ ಸರಣಿ ಸಭೆ ನಡೆಸುತ್ತಿರುವ ಉಪೇಂದ್ರ, ತಮ್ಮ ಹೊಸ ಪಕ್ಷದ ಸದಸ್ಯತ್ವ ಪಡೆಯಲು ಬಯಸುವವರಿಗೆ ಅರ್ಜಿ ರೆಡಿ ಮಾಡಿದ್ದಾರೆ. ಶೀಘ್ರವೇ ರಾಜ್ಯದ ವಿವಿಧೆಡೆ ಸುತ್ತಾಡಿ ಜನರ ಅಭಿಪ್ರಾಯ ಸಂಗ್ರಹಿಸಲು ಉಪೇಂದ್ರ ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಉಪ್ಪಿ ಹೊಸ ಪಕ್ಷಕ್ಕೆ ಸೇರುವವರಿಗೆ ಅರ್ಜಿಗಳನ್ನೂ ಈಗಾಗಲೆ ಸಿದ್ಧಪಡಿಸಿಕೊಳ್ಳಲಾಗಿದೆ. ಉಪ್ಪಿ ತಮ್ಮ ರಾಜಕೀಯ ಪ್ರವೇಶ ಬಗ್ಗೆ ಪ್ರಕಟಿಸುತ್ತಿದ್ದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಯೂ ನಡೆದಿತ್ತು. ಉಪ್ಪಿ ರಾಜಕೀಯ ಪ್ರವೇಶದ ಬಗ್ಗೆ ಅದ್ಭುತ ಪ್ರತಿಕ್ರಿಯೆಯೂ ವ್ಯಕ್ತವಾಗಿತ್ತು.
ಬದಲಾವಣೆ ತರಲು ಉಪ್ಪಿ:-
ರಾಜಕೀಯದಲ್ಲಿ ಬದಲಾವಣೆ ತರಲು ಜನರ, ಅಭಿಮಾನಿಗಳ ಸಲಹೆ ಸೂಚನೆಗಳನ್ನು ಪಡೆಯಲು ಉಪೇಂದ್ರ ಇ-ಮೇಲ್ ವಿಳಾಸಗಳನ್ನೂ ಕೊಟ್ಟಿದ್ದರು. ಅದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಇ-ಮೇಲ್ಗಳು ಹರಿದುಬಂದಿದ್ದವು.

ನಾವು ಕಟ್ಟುವ ತೆರಿಗೆ ಹಣವನ್ನು ಪ್ರಜಾಪ್ರತಿನಿಧಿಗಳು ಸಮರ್ಥವಾಗಿ ಬಳಕೆ ಮಾಡಬೇಕು. ಅಂತಹವನ್ನು ನಾವು ಆಯ್ಕೆ ಮಾಡಬೇಕಾಗಿದೆ ಎಂದಿದ್ದರು ಉಪ್ಪಿ. ಸ್ವಚ್ಛಭಾರತದ ತರಹ ತಳಮಟ್ಟದಿಂದ ಈ ಕಾರ್ಯ ಆರಂಭವಾಗಬೇಕು ಎಂದಿರುವ ಉಪೇಂದ್ರ ತಮ್ಮ ಪಕ್ಷಕ್ಕೆ ಸೇರುವ ಎಲ್ಲರಿಗೂ ಮುಕ್ತ ಆಹ್ವಾನ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು. ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಅಡುಗೆ ರುಚಿ ಹೆಚ್ಚಿಸುವ ಉಪ್ಪಿನಿಂದ ಅನೇಕ ಲಾಭಗಳಿವೆ. ಮನೆಯ ಮುಖ್ಯ ದ್ವಾರದ ಬಳಿ, ಕೆಂಪು ಬಟ್ಟೆಯಲ್ಲಿ ಸ್ವಲ್ಪ ಉಪ್ಪನ್ನು ಕಟ್ಟಿ ನೇತುಹಾಕಿ. ಇದು ನಿಮ್ಮ ಅದೃಷ್ಟ ಬದಲಿಸುತ್ತದೆ. ಯಾವುದೇ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರ ಸ್ಥಳದ ಮುಖ್ಯ ದ್ವಾರದ ಬಳಿ…
ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ. ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ –…
ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1. ಯಾರೇ ಕೊಟ್ಟಿರುವ…
ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್ನಲ್ಲಿ(ಯುಪಿಎಸ್ಇ)ಯಲ್ಲಿ ಕೆಲಸ ಮಾಡುತ್ತಿದ್ದರು….
ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್ಸಿ ಕಾರ್ಡ್ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್ಸಿ ಕಾರ್ಡ್ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ, ಆಗಸ್ಟ್ 1 ರಿಂದ ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್ ಪೊಲೀಸರು ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…