ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ಉಪೇಂದ್ರ ಅವರು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ರಾಜಕೀಯ ಅಂಗಳಕ್ಕೂ ಇಳಿಯಲಿದ್ದಾರೆ ಎಂದು ಅವರ ಆಪ್ತ ಮೂಲಗಳು ಹಾಗೂ ಅಭಿಮಾನಿಗಳು ಈಗಾಗಲೇ ಸಾಕಷ್ಟು ಬಾರಿ ಹೇಳಿದ್ದಾರಾದರೂ ಈ ಬಗ್ಗೆ ಉಪ್ಪಿ ಎಲ್ಲೂ ಅಧಿಕೃತ ಮಾಹಿತಿ ನೀಡಿಲ್ಲ.
ಈ ಬಗ್ಗೆ ಈಗಾಗಲೇ ಸಾಮಾಜಿಕ ಜಾಲ ತಾಣಗಳಲ್ಲಿ ಚರ್ಚೆ ಆರಂಭವಾಗಿದ್ದು, ಉಪೇಂದ್ರ ರಾಜಕೀಯ ಪ್ರವೇಶ ಸುದ್ದಿ ದಟ್ಟವಾಗಿದೆ. ಈ ಕುರಿತು ನಾಳೆ ಉಪ್ಪಿ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆಯೂ ಉಪೇಂದ್ರ ರಾಜಕೀಯ ಬರುತ್ತಾರೆ ಎಂದು ಹೇಳಲಾಗುತ್ತಿತ್ತಾದರೂ ಈ ಬಗ್ಗೆ ಅವರು ಅಲ್ಲಗಳೆದಿದ್ದರು. ತಮ್ಮ ಚಿತ್ರಗಳಲ್ಲಿ ಸಮಾಜದಲ್ಲಾಗುತ್ತಿರುವ ಭ್ರಷ್ಟಾಚಾರ ಹಾಗೂ ರಾಜಕಾರಣದ ಬಗ್ಗೆ ಯುವ ಜನತೆಯಲ್ಲಿ ಜಾಗೃತಿ ಮೂಡಿಸಿದ್ದರು.
ಉಪೇಂದ್ರರವರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದು, ಈ ಮೂಲಕ ಉಪೇಂದ್ರ ಅವರು ರಾಜಕೀಯಕ್ಕೆ ಎಂಟ್ರ ಕೊಟ್ಟರೇ ಬಿಜೆಪಿ ಸೇರಲಿದ್ದಾರೆಯೇ ಅಥವಾ ತಾವೇ ಸ್ವತಂತ್ರ ಪಕ್ಷ ಕಟ್ಟಲಿದ್ದಾರೆಯೇ ಎಂಬ ಪ್ರಶ್ನೆ ಮೂಡತೊಡಗಿದೆ.
ತಮ್ಮ ರಾಜಕೀಯ ಪ್ರವೇಶದ ಕುರಿತಾಗಿ ಅಭಿಮಾನಿಗಳು, ಆತ್ಮೀಯರೊಂದಿಗೆ ಉಪೇಂದ್ರ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರಸ್ತುತ ಬೆಳವಣಿಗೆಗಳ ಕುರಿತಾಗಿ ಇತ್ತೀಚೆಗೆ ಟ್ವಿಟರ್ ನಲ್ಲಿ ಅವರು ನೀಡುತ್ತಿದ್ದ ಅಭಿಪ್ರಾಯಗಳು ಹೆಚ್ಚಿನ ಗಮನಸೆಳೆದಿದ್ದವು.
ಆದರೆ ಉಪ್ಪಿ ಅವರ ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಅವರು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದಾದರೂ ಪಕ್ಷದ ಚಿಹ್ನೆಯಿಂದಲೋ ಅಥವಾ ಸ್ವಾತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೋ ಅಥವಾ ತಾವೇ ಹೊಸ ಪಕ್ಷವನ್ನು ಹುಟ್ಟಿ ಹಾಕುತ್ತಾರೋ ಎಂಬುದನ್ನು ಅವರೇ ಸ್ಪಷ್ಟಪಡಿಸಬೇಕು.
ಅಪಾರ ಅಭಿಮಾನಿಗಳನ್ನು ಹೊಂದಿರುವ ಉಪೇಂದ್ರ ಅವರು ರಾಜಕೀಯಕ್ಕೆ ಪ್ರವೇಶ ಪಡೆಯುತ್ತಿರುವುದಕ್ಕೆ ಅವರ ಅಪಾರ ಅಭಿಮಾನಿಗಳು ಸಹಮತ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.
ಉಪೇಂದ್ರ ಅವರು ತಮ್ಮ ಸೂಪರ್, ಟೋಪಿವಾಲ, ಓಂಕಾರ ಚಿತ್ರಗಳಲ್ಲಿ ನಮ್ಮ ರಾಜಕಾರಣಿಗಳು ವಿದೇಶಗಳಲ್ಲಿ ಇಟ್ಟಿರುವ ಕಪ್ಪು ಹಣದ ಬಗ್ಗೆ ವಿಷಯದ ಬಗ್ಗೆ ಹಾಗೂ ಎಚ್ಟುಒ ಚಿತ್ರದಲ್ಲಿ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವಿನ ನೀರಿನ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲುವ ಮೂಲಕ ಗಮನ ಸೆಳೆದಿದ್ದರು. ದೇಶದ ಅಭಿವೃದ್ಧಿಯ ಬಗ್ಗೆ ಕಾಳಜಿ ಹೊಂದಿರುವ ಉಪೇಂದ್ರ ಅವರು ರಾಜಕೀಯಕ್ಕೆ ಬರುತ್ತಾರೋ ಇಲ್ಲವೋ ಎಂಬುದು ಕುತೂಹಲ ಮೂಡಿಸಿದೆ.
ಸಿಕ್ಕಿಂ ಗಡಿಯಲ್ಲಿ ಚೀನಾ ಉದ್ವಿಗ್ನತೆ ಸೃಷ್ಟಿಸಿ ಯುದ್ಧದ ಭೀತಿ ಆವರಿಸಿರೋ ಈ ಹೊತ್ತಿನಲ್ಲಿ ದೇಶದಲ್ಲಿರೋ ನಾವು ಚಿಕ್ಕ ಚಿಕ್ಕ ವಿಷಯಗಳಿಗೆ ಕಚ್ಚಾಡುತ್ತಿದ್ದೇವೆ ಎಂದು, ಉಪೇಂದ್ರರವರು ಇತ್ತೀಚೆಗೆ ಒಂದು ಟ್ವೀಟ್ನಲ್ಲಿ ಬೇಸರ ವ್ಯಕ್ತಪಡಿಸಿದ್ದರು.
ಭಾರತೀಯರು ಹೇಗಿದ್ದರೂ ಬಂದ್ಗಳಿಗೆ ಹೆಸರು ಮಾಡಿದವರು, ಯಾವುದೋ ಸಣ್ಣ ಪುಟ್ಟ ವಿಷಯಕ್ಕೆ ಬಂದ್ ಮಾಡಿ ಬೀದಿಗಿಳಿಯುವ ನಾವು ಯಾಕೆ ಭಾರತ್ ಬಂದ್ ಮಾಡಿ ನಮ್ಮ ಯೋಧರನ್ನು ಬೆಂಬಲಿಸಬಾರದು? ಆ ಮೂಲಕ ಯಾಕೆ ಚೀನಾಗೆ ಎಚ್ಚರಿಕೆ ನೀಡಬಾರದು ಎಂದು ಉಪೇಂದ್ರ ಇತ್ತೀಚೆಗಷ್ಟೇ ತಮ್ಮ ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.
ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಮಾರ್ಚ್, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ ಸಂಗಾತಿಯ…
ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…
ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…