ಸಿನಿಮಾ

“ಉಪ್ಪಿ-ರುಪಿ” ಏನಿದು ಉಪ್ಪಿಯ ಹೊಸ ಅವತಾರ್ !!!

419

ಉಪೇಂದ್ರ ಅಭಿಮಾನಿಗಳಿಗೆ ಸಿಹಿ ಸುದ್ದಿ. ಅವರ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರರಾಗಿದ್ದರು. ಈಗ ಆ ಕಾಲ ಮುಗಿದಿದೆ. ಯಾಕೆಂದರೆ ಅವರ ಮುಂದಿನ ಚಿತ್ರ “ಉಪ್ಪಿ-ರುಪಿ” ಚಿತ್ರದ ಫಸ್ಟ್ ಲುಕ್ ರಿವೀಲ್ ಆಗಿದೆ.

 

ರಚಿತಾ ರಾಮ್ ರವರು  ಮೊದಲ ಬಾರಿಗೆ   ಉಪೇಂದ್ರ ರವರ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ.

ಮಾದೇಶ್ ನಿರ್ದೇಶನದ ಈ ಚಿತ್ರದ ಶೂಟಿಂಗ್  ನಡೆದಿದೆ.

ಇಲ್ಲಿ ಓದಿರಿ :-ಕನ್ನಡಕ್ಕೆ ಬಾಹುಬಲಿಯ “ಬಲ್ಲಾಳದೇವ”

ಈ ಬಗ್ಗೆ ಮಾತನಾಡಿದ ನಟಿ ರಚಿತಾ, ಉಪೇಂದ್ರ ಜೊತೆ ನಟಿಸುವಾಗ ಕಲಾವಿದರು ತುಂಬಾ ಸ್ಟ್ರಾಂಗ್ ಆಗಿರಬೇಕು.ಏಕೆಂದರೆ ಪಾತ್ರಗಳು ಅಸ್ಟೆ ಸ್ಟ್ರಾಂಗ್ ಆಗಿರುತ್ತವೆ. ಹಾಗೆಯೇ ಹೈ ವೋಲ್ಟೇಜ್ ಸಿನಿಮಾ ಎಂದು ತಿಳಿಸಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ ಜಾಗಕ್ಕೆ ಹುಡುಗರು ಹೋದರೆ…ಅಷ್ಟೇ..! ಅಪಹರಿಸಿ ಮಾಡುತ್ತಾರೆ ಮದುವೆ ..!ತಿಳಿಯಲು ಇದನ್ನು ಓದಿ..

    ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.

  • ಸುದ್ದಿ

    ಇನ್ಮುಂದೆ ರೈತರಿಗೆ ಸಿಗಲಿದೆ ಬಂಪರ್ ಆಫರ್ … ಏನೆಂದು ತಿಳಿಯಿರಿ..?

    ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ|  2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ|  ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…

  • ಸುದ್ದಿ

    ಬಾಲಿವುಡ್ನಮಹಾಭಾರತ ಕಥೆಯಲ್ಲಿ ದ್ರೌಪದಿ ಪಾತ್ರದಲ್ಲಿ ನಟಿಸಲಿರುವ ಬೆಂಗಳೂರು ಮೂಲದ ಹುಡುಗಿ..!ಆ ನಟಿ ಯಾರು ಗೊತ್ತಾ?

    ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…

  • ಸಿನಿಮಾ, ಸುದ್ದಿ

    ಮೆಗಾ ಸ್ಟಾರ್ ಚಿರಂಜೀವಿ ಮನೆಯಲ್ಲಿ ಸಂಭ್ರಮ, 80ರ ದಶಕದ ತಾರೆಯರ ಸಮಾಗಮ!

    ಚಿತ್ರ  ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ  ಮತ್ತು  ಚಿತ್ರರಂಗ ವಲಯದಿಂದ ಸಹ  ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ      ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ…

  • ಸುದ್ದಿ

    ‘ಪ್ರವಾಸೋದ್ಯಮ ಇಲಾಖೆಯಲ್ಲಿ 243 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ’…!

    ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…