inspirational

ಉಬ್ಬಸ ಸಮಸ್ಯೆಗೆ ಮನೆ ಮದ್ದು

241

ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ.

ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರ
ಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ ದೇಹದೊಳಕ್ಕೆ ಎಳೆದುಕೊಂಡರೆ ಉಬ್ಬಸ ಸಮಸ್ಯೆಗೆ ಉತ್ತಮ ಪರಿಣಾಮ ಬೀರುತ್ತದೆ.

ಬಿಸಿ ನೀರಿನಿಂದ ಶವರ್‌ ಬಾತ್‌ ಮಾಡಿ
ಉಸಿರಾಡಲು ಕಷ್ಟವಾದಾಗ ಬಿಸಿ ನೀರಿನಿಂದ ಶವರ್‌ ಬಾತ್‌ ಮಾಡಿದರೆ ಉಬ್ಬಸದ ತೊಂದರೆಯಿಂದ ರಿಲ್ಯಾಕ್ಸ್‌ ಅನಿಸುತ್ತದೆ.

ಉಗುರು ಬೆಚ್ಚನೆಯ ನೀರಿಗೆ ಸ್ವಲ್ಪ ನಿಂಬೆ ರಸ ಬೆರೆಸಿ ಕುಡಿದರೆ ಸಾಕು ಉಸಿರಾಟ ಸರಾಗವಾಗುತ್ತದೆ. ಇದರಿಂದ ಉಬ್ಬಸ ಸಮಸ್ಯೆಯಿಂದ ರಿಲೀಫ್‌ ನೀಡುತ್ತದೆ.

– ಆ್ಯಪಲ್‌ ಸೈಡರ್‌ ವಿನೆಗರ್‌ನಿಂದ ಉಬ್ಬಸ ತೊಂದರೆಗೆ ಮುಕ್ತಿ
ಬಿಸಿ ನೀರಿಗೆ ಎರಡು ಟೇಬಲ್‌ ಸ್ಪೂನ್‌ ಆ್ಯಪಲ್‌ ಸೈಡರ್‌ ವಿನೆಗರ್‌ ಮತ್ತು ಒಂದು ಟೇಬಲ್‌ ಸ್ಪೂನ್‌ ಜೇನುತುಪ್ಪ ಬೆರೆಸಿ ಆಗಾಗ ಕುಡಿದರೆ ಶ್ವಾಸಕೋಶದ ಆರೋಗ್ಯಕ್ಕೆ ಉತ್ತಮ. ಇದರಿಂದ ಉಬ್ಬಸದ ತೊಂದರೆ ಕಡಿಮೆಯಾಗುವುದು.

ಉಬ್ಬಸ ಸಮಸ್ಯೆಗೆ ಶುಂಠಿ ಪರಿಣಾಮಕಾರಿ
ಉಬ್ಬಸ ಸಮಸ್ಯೆಗೆ ಶುಂಠಿ ತುಂಬಾ ಒಳ್ಳೆಯದು. ಇದರಲ್ಲಿರುವ ಉರಿ ನಿರೋಧಕ ಗುಣ ಉಸಿರಾಟಕ್ಕೆ ಇರುವ ಅಡೆತಡೆಗಳನ್ನು ದೂರ ಮಾಡುತ್ತದೆ. ಎದೆಯಲ್ಲಿ ಉಂಟಾಗುವ ಬಿಗಿತವನ್ನು ಇದು ಕಡಿಮೆ ಮಾಡುತ್ತದೆ. ಜತೆಗೆ, ಶುಂಠಿ ಹಾಕಿದ ಹರ್ಬಲ್‌ ಚಹಾ ಮತ್ತು ಬಿಸಿ ಬಿಸಿ ಸೂಪ್‌ ಕುಡಿದರೂ ಸಹ ಉಬ್ಬಸದ ಸಮಸ್ಯೆ ಕಡಿಮೆಯಾಗುತ್ತದೆ.

ಬೆಳ್ಳುಳ್ಳಿಯಿಂದಲೂ ಉಬ್ಬಸ ಸಮಸ್ಯೆಗೆ ಪರಿಹಾರ
– ಒಂದು ಕಪ್‌ ಹಾಲು ಅಥವಾ ನೀರಿನಲ್ಲಿ ಬೆಳ್ಳುಳ್ಳಿಯ ನಾಲ್ಕು ಎಸಳುಗಳನ್ನು ಬೇಯಿಸಿ. ಈ ನೀರನ್ನು ಪ್ರತಿದಿನ ಎರಡು ಮೂರು ಬಾರಿ ಕುಡಿದರೆ ಉಬ್ಬಸದ ತೊಂದರೆ ಕಡಿಮೆಯಾಗುವುದು ಎಂದು ತಜ್ಞರು ಹೇಳುತ್ತಾರೆ.

published by

Mayoon N / Biotechnologist / DRM Career Build Center , Kolar

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಪದೇ ಪದೇ ಫೋನ್ ಹ್ಯಾಂಗ್ ಆಗುತ್ತಿದ್ದರೆ ಈ ಒಂದು ಕೆಲಸ ಮಾಡಿ ಸಾಕು.!

    ಹೆಚ್ಚಿನ ಜನರು ಫೋನ್ ಹ್ಯಾಂಗ್‌ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್‌ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್‌ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್‌ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…

  • ಸುದ್ದಿ

    ಇದು ಮೂಢನಂಬಿಕೆಯಲ್ಲ ಸತ್ಯ ಈ ಹಿಂದೂ ಆಚರಣೆಗಳ ಬೆನ್ನಿಗಿದೆ ವಿಜ್ಞಾನ ನೀವು ತಿಳಿಯಲೇಬೇಕು,.!

    ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ  ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 7 ಜನವರಿ, 2019 ಸಂಗಾತಿ ಧೂಮಪಾನ ಬಿಡುವಂತೆ ನಿಮ್ಮನ್ನು ಉತ್ತೇಜಿಸುತ್ತಾರೆ. ಇತರ ಕೆಟ್ಟಪರಿಣಾಮಗಳನ್ನು ತೊಡೆದುಹಾಕಲೂ ಇದು…

  • ಸುದ್ದಿ

    ಎಂದಿನಂತೆ ಮರಳಿ ಬಂದ ಫೇಸ್ಬುಕ್ ಮತ್ತು ವಾಟ್ಸಪ್….! ತೊಂದರೆಯಾಗಿದ್ದಕ್ಕೆ ಕ್ಷಮೆ ಯಾಚನೆ…

    ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್‍ಬುಕ್, ವಾಟ್ಸಪ್, ಇನ್‍ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ. ಈ ಬಗ್ಗೆ ಫೇಸ್‍ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ. ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ….

  • ಉಪಯುಕ್ತ ಮಾಹಿತಿ

    ನಿಮ್ಮ ಎಲ್ಲಾ ಕಾಯಿಲೆಗಳಿಗೆ ಔಷಧಿಗಳು ಅಡುಗೆ ಮನೆಯಲ್ಲಿ ದೊರೆಯುತ್ತವೆ! ತಿಳಿಯಲು ಈ ಲೇಖನ ಓದಿ…

    ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ. ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ.

  • inspirational, ಸುದ್ದಿ

    ದಾನ ಶೂರ ವೀರ ಕರ್ಣ ಸಾಯುವ ಮುನ್ನ ಕೊನೆಯ ಆಸೆಯನ್ನು ಕೇಳಿದಾಗ ಕೃಷ್ಣನೇ ಬೆಚ್ಚಿಬೆರಗಾದ, ಅಲ್ಲಿ ಏನು ನಡೆಯಿತು ಗೊತ್ತಾ?

    ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…