inspirational

ಉಬ್ಬಸ ಸಮಸ್ಯೆಗೆ ಮನೆ ಮದ್ದು

242

ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ.

ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರ
ಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ ದೇಹದೊಳಕ್ಕೆ ಎಳೆದುಕೊಂಡರೆ ಉಬ್ಬಸ ಸಮಸ್ಯೆಗೆ ಉತ್ತಮ ಪರಿಣಾಮ ಬೀರುತ್ತದೆ.

ಬಿಸಿ ನೀರಿನಿಂದ ಶವರ್‌ ಬಾತ್‌ ಮಾಡಿ
ಉಸಿರಾಡಲು ಕಷ್ಟವಾದಾಗ ಬಿಸಿ ನೀರಿನಿಂದ ಶವರ್‌ ಬಾತ್‌ ಮಾಡಿದರೆ ಉಬ್ಬಸದ ತೊಂದರೆಯಿಂದ ರಿಲ್ಯಾಕ್ಸ್‌ ಅನಿಸುತ್ತದೆ.

ಉಗುರು ಬೆಚ್ಚನೆಯ ನೀರಿಗೆ ಸ್ವಲ್ಪ ನಿಂಬೆ ರಸ ಬೆರೆಸಿ ಕುಡಿದರೆ ಸಾಕು ಉಸಿರಾಟ ಸರಾಗವಾಗುತ್ತದೆ. ಇದರಿಂದ ಉಬ್ಬಸ ಸಮಸ್ಯೆಯಿಂದ ರಿಲೀಫ್‌ ನೀಡುತ್ತದೆ.

– ಆ್ಯಪಲ್‌ ಸೈಡರ್‌ ವಿನೆಗರ್‌ನಿಂದ ಉಬ್ಬಸ ತೊಂದರೆಗೆ ಮುಕ್ತಿ
ಬಿಸಿ ನೀರಿಗೆ ಎರಡು ಟೇಬಲ್‌ ಸ್ಪೂನ್‌ ಆ್ಯಪಲ್‌ ಸೈಡರ್‌ ವಿನೆಗರ್‌ ಮತ್ತು ಒಂದು ಟೇಬಲ್‌ ಸ್ಪೂನ್‌ ಜೇನುತುಪ್ಪ ಬೆರೆಸಿ ಆಗಾಗ ಕುಡಿದರೆ ಶ್ವಾಸಕೋಶದ ಆರೋಗ್ಯಕ್ಕೆ ಉತ್ತಮ. ಇದರಿಂದ ಉಬ್ಬಸದ ತೊಂದರೆ ಕಡಿಮೆಯಾಗುವುದು.

ಉಬ್ಬಸ ಸಮಸ್ಯೆಗೆ ಶುಂಠಿ ಪರಿಣಾಮಕಾರಿ
ಉಬ್ಬಸ ಸಮಸ್ಯೆಗೆ ಶುಂಠಿ ತುಂಬಾ ಒಳ್ಳೆಯದು. ಇದರಲ್ಲಿರುವ ಉರಿ ನಿರೋಧಕ ಗುಣ ಉಸಿರಾಟಕ್ಕೆ ಇರುವ ಅಡೆತಡೆಗಳನ್ನು ದೂರ ಮಾಡುತ್ತದೆ. ಎದೆಯಲ್ಲಿ ಉಂಟಾಗುವ ಬಿಗಿತವನ್ನು ಇದು ಕಡಿಮೆ ಮಾಡುತ್ತದೆ. ಜತೆಗೆ, ಶುಂಠಿ ಹಾಕಿದ ಹರ್ಬಲ್‌ ಚಹಾ ಮತ್ತು ಬಿಸಿ ಬಿಸಿ ಸೂಪ್‌ ಕುಡಿದರೂ ಸಹ ಉಬ್ಬಸದ ಸಮಸ್ಯೆ ಕಡಿಮೆಯಾಗುತ್ತದೆ.

ಬೆಳ್ಳುಳ್ಳಿಯಿಂದಲೂ ಉಬ್ಬಸ ಸಮಸ್ಯೆಗೆ ಪರಿಹಾರ
– ಒಂದು ಕಪ್‌ ಹಾಲು ಅಥವಾ ನೀರಿನಲ್ಲಿ ಬೆಳ್ಳುಳ್ಳಿಯ ನಾಲ್ಕು ಎಸಳುಗಳನ್ನು ಬೇಯಿಸಿ. ಈ ನೀರನ್ನು ಪ್ರತಿದಿನ ಎರಡು ಮೂರು ಬಾರಿ ಕುಡಿದರೆ ಉಬ್ಬಸದ ತೊಂದರೆ ಕಡಿಮೆಯಾಗುವುದು ಎಂದು ತಜ್ಞರು ಹೇಳುತ್ತಾರೆ.

published by

Mayoon N / Biotechnologist / DRM Career Build Center , Kolar

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೆಟ್ರೊದಲ್ಲಿ ಪ್ರಯಾಣಿಸುವಾಗ ಸ್ವಲ್ಪ ಹೆಚ್ಚರವಿರಲಿ, ಇಲ್ಲದಿದ್ದರೆ ಹೀಗೂ ಆಗಬಹುದು,..!!

    ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ  ಸಿಲುಕಿ ಪರದಾಡುವವರ ಸಂಖ್ಯೆಯೂ  ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ  ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…

  • ವಿಸ್ಮಯ ಜಗತ್ತು

    ಇಲ್ಲಿ ಬುಲೆಟ್ ಗೆ ದೇವಸ್ಥಾನ ಕಟ್ಟಿ ಪೂಜೆ ದಿನನಿತ್ಯ ಪೂಜೆ ಮಾಡ್ತಾರೆ..!ಕಾರಣ ಕೇಳಿದ್ರೆ ಶಾಕ್ ಆಗ್ತೀರಾ…

    ನಮ್ಮಲ್ಲಿ ದೇವರಿಗೆ, ಗೋವುಗಳಿಗೆ, ದಸರಾ ಸಂಧರ್ಭದಲ್ಲಿ ವಾಹನಗಳಿಗೂ ಸಹ ನಾವು ಪೂಜೆ ಸಲ್ಲಿಸುತ್ತೇವೆ. ಆದರೆ ವಿಚಿತ್ರ ಎಂದರೆ ಇಲ್ಲಿ ಒಂದು ಬುಲೆಟ್ ಗೆ ಗುಡಿಯನ್ನು ಕಟ್ಟಿ ಪೂಜೆ ಸಲ್ಲಿಸುತ್ತಾರೆ ಎಂದರೆ ನೀವು ನಮ್ಬೋದಿಲ್ಲಾ..  ರಾಜಸ್ಥಾನದ ಜೈಪುರದಿಂದ 50 ಕಿ.ಮೀ. ದೂರದಲ್ಲಿರುವ ಪಾಲಿ ಜಿಲ್ಲೆಯಲ್ಲಿ ಒಂದು ವಿಶೇಷವಾದ ದೇವಾಲಯವಿದೆ. ಈ ದೇವಾಲಯದಲ್ಲಿರುವ 350 ಸಿಸಿ ಯ ರಾಯಲ್ ಎನ್ ಫೀಲ್ಡ್  ಬುಲೆಟ್ ಬೈಕ್ ಗೆ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೈಕ್ ಗೆ ಪೂಜೆ ಸಲ್ಲಿಸಲೂ ಒಂದು ಕಾರಣವಿದೆ. ಅದೇನು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮೇಲ್ನೋಟಕ್ಕೆ ಎಲ್ಲವೂ ಸರಿಯಿದ್ದಂತೆ ಕಂಡರೂ ಸರ್ರನೆ ಕೆಲವು ಬಗೆಯ ಕಿರಿಕಿರಿಗಳು ಎದುರಾಗುವವು. ಸಾಯಿ ಮಂದಿರಕ್ಕೋ ಅಥವಾ ರಾಘವೇಂದ್ರ ಸ್ವಾಮಿಗಳ ಮಠಕ್ಕೋ ಭೇಟಿ ನೀಡಿ ಸಾಂತ್ವನ ಮಾಡಿಕೊಳ್ಳಿ…ನಿಮ್ಮ ಸಮಸ್ಯೆ.ಏನೇ .ಇರಲಿ…

  • ಸಿನಿಮಾ

    ಶಾಕಿಂಗ್ ನ್ಯೂಸ್!ಚಾಲೆಂಜಿಂಗ್ ಸ್ಟಾರ್ ಮನೆ ಮೇಲೆ ಕಲ್ಲು ತೂರಾಟ!ಮಾಡಿದ್ದು ಯಾರು?

    ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…

  • ದೇಗುಲ ದರ್ಶನ, ಸುದ್ದಿ

    ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿ ಜಾತ್ರ ಮಹೋತ್ಸವಕ್ಕೆ ಕ್ಷಣಗಣನೆ- ಯಾವಾಗ?ಇಲ್ಲಿದೆ ಸಂಪೂರ್ಣ ಮಾಹಿತಿ…

    ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಅ.17ರಿಂದಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಗುರುವಾರದಿಂದ ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಒಟ್ಟು 13 ದಿನ ನಡೆಯಲಿದೆ. ಅಶ್ವೀಜಮಾಸದ ಮೊದಲ ಗುರುವಾರ ಮಧ್ಯಾಹ್ನ12.30ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತ ಸಾಗರಹರಿದು ಬರಲಿದೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು…

  • ಸಾಧನೆ

    ಒಂದು ಸಾಮಾನ್ಯ ಪುಟ್ಟ ಹಳ್ಳಿಯಿಂದ ಬಂದು ಕನಸನ್ನು ಕನಸಾಗಿ ಬಿಡದೆ ಸಾಧನೆ ಮಾಡಿದ ಮಹಿಳೆ!

    ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ. ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ…